Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಟ್ಕಳ: 32 ಸಾವಿರಕ್ಕೂ ಅಧಿಕ ಮತಗಳಿಂದ...

ಭಟ್ಕಳ: 32 ಸಾವಿರಕ್ಕೂ ಅಧಿಕ ಮತಗಳಿಂದ ಕಾಂಗ್ರೆಸ್‌ನ ಮಾಂಕಾಳ್ ವೈದ್ಯ ಗೆಲುವು

13 May 2023 7:57 PM IST
share
ಭಟ್ಕಳ: 32 ಸಾವಿರಕ್ಕೂ ಅಧಿಕ ಮತಗಳಿಂದ ಕಾಂಗ್ರೆಸ್‌ನ ಮಾಂಕಾಳ್ ವೈದ್ಯ ಗೆಲುವು

ಭಟ್ಕಳ: ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಅಧಿಕೃತವಾಗಿ ಘೋಷಿಸಲಾಗಿದ್ದು ಕಾಂಗ್ರೆಸ್ ಅಭ್ಯರ್ಥಿ ಮಾಂಕಾಳ್ ಎಸ್. ವೈದ್ಯ 100442 ಮತಗಳನ್ನು ಪಡೆಯುವುದರ ಮೂಲಕ 32671 ಮತಗಳ ಅಂತರದಿಂದ ಬಿಜೆಪಿಯ ಸುನಿಲ್ ನಾಯ್ಕರನ್ನು ಪರಾಭವಗೊಳಿಸಿದ್ದಾರೆ. 

ಬಿಜೆಪಿಯ ಹಾಲಿ ಶಾಸಕ ಸುನಿಲ್ ನಾಯ್ಕರು 67771 ಮತಗಳನ್ನು ಪಡೆದು 2ನೇ ಸ್ಥಾನಕ್ಕೆ ತೃಪ್ತಿಪಟ್ಟು ಕೊಂಡಿದ್ದಾರೆ. ಆಪ್ ಪಕ್ಷದ ಡಾ.ನಸೀಮ್ ಖಾನ್ 1007, ಜೆ.ಡಿ.ಎಸ್ ನ ನಾಗೇಂದ್ರ ನಾಯ್ಕ 1502, ಇತರ ಅಭ್ಯರ್ಥಿಗಳಾದ ಪ್ರಕಾಶ್ ಪಿಂಟೋ 627, ಯೋಗೇಶ್ ನಾಯ್ಕ 646, ಗುಣವಂತೆ ಶಂಕರ್ ಗೌಡ 558, ಗಫೂರ್ ಸಾಬ್ 662, ಮುಹಮ್ಮದ್ ಜಬರೂದ್ 410 ಮತಗಳನ್ನು ಪಡೆದಿದ್ದಾರೆ. ವಿಶೇಷ ಎಂದರೆ ಈ ಕ್ಷೇತ್ರ ದಲ್ಲಿ ಇತರ ಅಭ್ಯರ್ಥಿಗಳಿಗಿಂತ ‘ನೋಟಾ’ ಕ್ಕೆ 1223 ಮತಗಳು ಬಿದ್ದಿವೆ. ಅಂದರೆ 1223 ಜನರು ಈ ಮೇಲಿನ ಯಾವ ಅಭ್ಯರ್ಥಿಯನ್ನೂ ಬೆಂಬಲಿಸಿಲ್ಲ.

ಭಟ್ಕಳದಲ್ಲಿ ವಿಜಯೋತ್ಸವ : ಮಾಂಕಾಳ ವೈದ್ಯರ ಗೆಲುವು ಘೋಷಣೆಯಾಗುತ್ತಿದ್ದಂತೆ ಭಟ್ಕಳದ ಶಮ್ಸುದ್ದೀನ್ ವೃತ್ತದಲ್ಲಿ ಜನರು ಪಟಾಕಿ ಸಿಡಿಸಿ ಸಿಹಿ ಹಂಚುವುದರ ಮೂಲಕ ವಿಜಯೋತ್ಸವ ಆಚರಿಸಿದರು. ಹೊನ್ನಾವರದಿಂದ ಭಟ್ಕಳದ ವರೆಗೆ ಮೆರವಣೆಗೆ ನಡೆಸಿದ ಮಾಂಕಾಳ್ ಅಭಿಮಾನಿಗಳು ಭಟ್ಕಳದ ಶಮ್ಸುದ್ದೀನ್ ವೃತ್ತದ ಮೂಲಕ ಬೃಹತ್ ಮೆರವಣೆಗೆ ನಡೆಸಿದರು.

share
Next Story
X