Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಇದು ಕಾಂಗ್ರೆಸ್ ಗೆಲುವಲ್ಲ, 7ಕೋಟಿ...

ಇದು ಕಾಂಗ್ರೆಸ್ ಗೆಲುವಲ್ಲ, 7ಕೋಟಿ ಕನ್ನಡಿಗರ ಗೆಲುವು: ದಿನೇಶ್ ಗುಂಡೂರಾವ್

ನೂರು ಬಾರಿ ಬಂದರೂ ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್ ನಡೆಯುವುದಿಲ್ಲ

14 May 2023 11:46 AM IST
share
ಇದು ಕಾಂಗ್ರೆಸ್ ಗೆಲುವಲ್ಲ,  7ಕೋಟಿ ಕನ್ನಡಿಗರ ಗೆಲುವು: ದಿನೇಶ್ ಗುಂಡೂರಾವ್
ನೂರು ಬಾರಿ ಬಂದರೂ ಕರ್ನಾಟಕದಲ್ಲಿ ಮೋದಿ ಮ್ಯಾಜಿಕ್ ನಡೆಯುವುದಿಲ್ಲ

ಬೆಂಗಳೂರು: ಮತದಾರರ ನಿರೀಕ್ಷೆಯಂತೆ ಕನ್ನಡಿಗರ ಅಸ್ಮಿತೆಯನ್ನು ಕಾಪಾಡುವುದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಕಾಂಗ್ರೆಸ್ ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಈ ಬಾರಿಯ ಚುನಾವಣೆಯಲ್ಲಿ ಜನ ನಮ್ಮ ಮೇಲೆ ವಿಶ್ವಾಸ ಇಟ್ಟು ಆಶೀವಾರ್ದಿಸಿದ್ದಾರೆ. 135 ಅಭ್ಯರ್ಥಿಗಳ ಗೆಲುವು ಕಾಂಗ್ರೆಸ್ ಪಕ್ಷದ ಗೆಲುವು ಎಂದು ನಾನು ಭಾವಿಸುವುದಿಲ್ಲ. ಇದು 7ಕೋಟಿ ಕನ್ನಡಿಗರ ಗೆಲುವಾಗಿದೆ ಎಂದು ಹೇಳಿದ್ದಾರೆ.


ಕಳೆದ ಮೂರೂವರೆ ವರ್ಷಗಳ BJP ಸರ್ಕಾರದ ಭ್ರಷ್ಟ ಆಡಳಿತ, 40% ಕಮೀಷನ್ ದಂಧೆ, ಡಬಲ್ ಇಂಜಿನ್ ಸರ್ಕಾರದ ಸುಳ್ಳು ಆಶ್ವಾಸನೆಗಳು ಹಾಗೂ ಜನರನ್ನು ದಿಕ್ಕು ತಪ್ಪಿಸಲು ಹಿಂದಿನ ಸರ್ಕಾರ ಮುನ್ನೆಲೆಗೆ ತರುತ್ತಿದ್ದ ಕೋಮು ಪ್ರಚೋದಿತ ಸಂಗತಿಗಳಿಂದ ಜನ ರೋಸಿ ಹೋಗಿ ಬದಲಾವಣೆ ಬಯಸಿದ್ದರು. ಅದರಂತೆ ದೊಡ್ಡ ಮಟ್ಟದ ಬದಲಾವಣೆ ತಂದಿದ್ದಾರೆ ಎಂದು ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿದ್ದಾರೆ.

 ರಾಜ್ಯ BJP ನಾಯಕರು ಮೋದಿಯವರನ್ನೇ ನೆಚ್ಚಿಕೊಂಡು ಚುನಾವಣೆ ಗೆಲ್ಲುವ ಯತ್ನ ಮಾಡಿದ್ದರು. ಆದರೆ ಮೋದಿಯವರಿಂದ ರಾಜ್ಯಕ್ಕೆ ಏನು ಕೊಡುಗೆ ಎಂಬ ಜನರ ಪ್ರಶ್ನೆಗೆ ಬಿಜೆಪಿಯವರಿಂದ ಸಮರ್ಪಕ ಉತ್ತರವೇ ಇರಲಿಲ್ಲ. 25 ಜನ BJP ಸಂಸದರನ್ನು ಆಯ್ಕೆ ಮಾಡಿ ಕಳಿಸಿದ್ದರೂ‌ ಮೋದಿ ಸರ್ಕಾರ ಕರ್ನಾಟಕವನ್ನು ಕಡೆಗಣಿಸಿತ್ತು. ಅದರ ಫಲವೇ ಈ ಫಲಿತಾಂಶ. ಕರ್ನಾಟಕದಲ್ಲಿ‌ 'ಮೋದಿ ಮ್ಯಾಜಿಕ್' ನಡೆಯುವುದಿಲ್ಲ ಎಂದು ನಾವು ಮೊದಲೇ ಹೇಳಿದ್ದೆವು. ಆದರೂ ಅವರು 22 ಬಾರಿ ರಾಜ್ಯಕ್ಕೆ ಬಂದು ಪ್ರಚಾರ ಮಾಡಿದರು. ಅವರು ನೂರು ಬಾರಿ ಬಂದಿದ್ದರೂ ಫಲಿತಾಂಶ ವ್ಯತ್ಯಾಸವಾಗುತ್ತಿರಲಿಲ್ಲ. ರಾಜ್ಯದ ಜನ ಪ್ರಜ್ಞಾವಂತರು. ಮೋದಿಯವರ ಸುಳ್ಳನ್ನು ನಂಬುವುದಿಲ್ಲ ಎಂಬ ಸಂದೇಶವನ್ನು ಈ ಚುನಾವಣೆಯ ಮೂಲಕ ತೋರಿಸಿದ್ದಾರೆ ಎಂದು  ಹೇಳಿದ್ದಾರೆ.

ಈ ಚುನಾವಣೆಯಲ್ಲಿ ಎಲ್ಲಾ ಸಮುದಾಯದವರು ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ಕಾಂಗ್ರೆಸ್ ಪಕ್ಷದ ಜಾತ್ಯಾತೀತ ನಿಲುವಿಗೆ ಜನ ಜೈ ಎಂದಿರುವ ಲಕ್ಷಣವಿದು. ರಾಹುಲ್ ಗಾಂಧಿಯವರು ಹೇಳಿದಂತೆ ಕರ್ನಾಟಕದಲ್ಲಿ ದ್ವೇಷದ ಅಂಗಡಿ‌ ಮುಚ್ಚಿ, ಪ್ರೀತಿಯ ಅಂಗಡಿ ತೆರೆದಿದೆ. ಈ ಫಲಿತಾಂಶ ದ್ವೇಷ ಹರಡುವವರಿಗೆ ಒಂದು ಪಾಠ  ಎಂದು ಟ್ವೀಟ್ ಮಾಡಿದ್ದಾರೆ.

1
ಈ ಬಾರಿಯ ಚುನಾವಣೆಯಲ್ಲಿ ಜನ ನಮ್ಮ ಮೇಲೆ ವಿಶ್ವಾಸ ಇಟ್ಟು ಆಶೀವಾರ್ದಿಸಿದ್ದಾರೆ.

135 ಅಭ್ಯರ್ಥಿಗಳ ಗೆಲುವು ಕಾಂಗ್ರೆಸ್ ಪಕ್ಷದ ಗೆಲುವು ಎಂದು ನಾನು ಭಾವಿಸುವುದಿಲ್ಲ.

ಇದು 7ಕೋಟಿ ಕನ್ನಡಿಗರ ಗೆಲುವಾಗಿದೆ.

ಮತದಾರರ ನಿರೀಕ್ಷೆಯಂತೆ ಕನ್ನಡಿಗರ ಅಸ್ಮಿತೆಯನ್ನು ಕಾಪಾಡುವುದರ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ

— Dinesh Gundu Rao/ದಿನೇಶ್ ಗುಂಡೂರಾವ್ (@dineshgrao) May 14, 2023
share
Next Story
X