Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ...

ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದ.ಕ, ಉಡುಪಿ ಜಿಲ್ಲೆ ವತಿಯಿಂದ ಪ್ರತಿಭಾನ್ವಿತ, ಬಡ ವಿದ್ಯಾರ್ಥಿಗಳಿಗೆ ಉಚಿತ ಸೀಟ್

14 May 2023 9:58 PM IST
share
ಮುಸ್ಲಿಮ್ ಶಿಕ್ಷಣ ಸಂಸ್ಥೆಗಳ ಒಕ್ಕೂಟ ದ.ಕ, ಉಡುಪಿ ಜಿಲ್ಲೆ ವತಿಯಿಂದ ಪ್ರತಿಭಾನ್ವಿತ, ಬಡ ವಿದ್ಯಾರ್ಥಿಗಳಿಗೆ ಉಚಿತ ಸೀಟ್

ಮಂಗಳೂರು: ಮುಸ್ಲಿಂ ಶಿಕ್ಷಣ ಸಂಸ್ಥೆಗಳ ಒಕ್ಕೂಟ (MEIF) ವ್ಯಾಪ್ತಿಯ ದ.ಕ. ಮತ್ತು ಉಡುಪಿ ಜಿಲ್ಲೆಗಳ ಪ್ರತಿಷ್ಠಿತ ವಿದ್ಯಾ ಸಂಸ್ಥೆಗಳಲ್ಲಿ ಕಳೆದ ವರ್ಷದಂತೆ ಈ ವರ್ಷವೂ ಗರಿಷ್ಠ ಅಂಕಗಳಿಸಿದ ಪ್ರತಿಭಾನ್ವಿತ ಹಾಗೂ ಬಡ ವಿದ್ಯಾರ್ಥಿಗಳಿಗೆ PUCಗೆ (2 ವರ್ಷ) ಉಚಿತ ಸೀಟ್ ನೀಡಲು ವಿದ್ಯಾ ಸಂಸ್ಥೆಗಳು ಮುಂದೆ ಬಂದಿವೆ. 

I. THE YENEPOYA P.U COLLEGE, JEPPINAMOGERU, MANGALORE.  

1) ಪ್ರತೀ ವಿದ್ಯಾ ಸಂಸ್ಥೆಯಲ್ಲಿ ಶೇ. 90ಕ್ಕೂ ಮೀರಿ  ಅಂಕ ಪಡೆದ ಓರ್ವ ವಿದ್ಯಾರ್ಥಿಗೆ PUC  (Science & Commerce) ಉಚಿತ ಸೀಟ್.

2) ಪುತ್ತೂರು, ಸುಳ್ಯ, ಬೆಳ್ತಂಗಡಿ ಮತ್ತು ಕುಂದಾಪುರ ತಾಲೂಕಿನ ವಿದ್ಯಾರ್ಥಿಗಳಿಗೆ ಉಚಿತ ಸೀಟಿನೊಂದಿಗೆ ಉಚಿತ ಹಾಸ್ಟೆಲ್ ವ್ಯವಸ್ಥೆಯನ್ನು ಒದಗಿಸಲಿದ್ದಾರೆ (ಒಟ್ಟು ಗರಿಷ್ಠ 5 ಸೀಟ್). 

3) ಸೀಟ್ ಪಡೆದ ವಿದ್ಯಾರ್ಥಿಗಳಿಗೆ  NEET, JEE, CET, CUET ಮತ್ತು CA ಯಲ್ಲಿ   ಉಚಿತ ತರಬೇತಿ  ಒಳಗೊಂಡಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9663989721, 9164984444

II. BARAKAH INTERNATIONAL SCHOOL AND COLLEGE ADYAR

1. ಪ್ರತೀ  ಶಾಲೆಯ ಓರ್ವ ಟಾಪರ್  (90% ಕ್ಕೂ ಮೀರಿ ಅಂಕ ಗಳಿಸಿದ) ಮತ್ತು ಅನಾಥ ಬಡ ವಿದ್ಯಾರ್ಥಿಗಳಿಗೆ ಧಾರ್ಮಿಕ ಶಿಕ್ಷಣದ ಜೊತೆಗೆ ಉಚಿತ ಸೀಟ್. ಇತರ ಬಡ ಮಕ್ಕಳಿಗೆ ಶುಲ್ಕದಲ್ಲಿ  ವಿಶೇಷ ರಿಯಾಯಿತಿ ಇದೆ. 

2. Distinction ಪಡೆದ ವಿ‌ದ್ಯಾರ್ಥಿಗಳಿಗೆ ಅವರ ಅಂಕಗಳ ಆಧಾರದಲ್ಲಿ ವಿಶೇಷ ರಿಯಾಯಿತಿ ಇದೆ.

3. Hafiz/Hafiza ವಿದ್ಯಾರ್ಥಿಗಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9108243155, 9611903137

III. MISBAH WOMENS COLLEGE KATIPALLA

SSLC ಪರೀಕ್ಷೆಯಲ್ಲಿ ಶೇ.90ಕ್ಕೂ ಮೀರಿ ಅಂಕ ಪಡೆದ ವಿದ್ಯಾರ್ಥಿನಿಯರಿಗೆ ಧಾರ್ಮಿಕ ಶಿಕ್ಷಣದೊಂದಿಗೆ PUC ಯಲ್ಲಿ ಉಚಿತ ಸೀಟ್ ನೀಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 98861 83274

IV. AL IHSAN EDUCATIONAL INSTITUTIONS MULOOR

SSLC ಯಲ್ಲಿ ಶೇ. 95ಕ್ಕೂ ಮೀರಿ ಅಂಕ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಸೀಟ್. ಅಲ್ಲದೆ ಅನಾಥ ಮತ್ತು ಬಡ  ವಿದ್ಯಾರ್ಥಿಗಳಿಗೆ (ಮಾರ್ಕಿನ ಮಿತಿ ಇಲ್ಲ) ಊಟ ವಸತಿಯೊಂದಿಗೆ ಉಚಿತ ಸೀಟ್.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9845413529, 7619467805

V. AL FURQAN ISLAMIC P.U COLLEGE PUTHIGE, MOODBIDRE

ಪ್ರತೀ ಶಾಲೆಯ  ಶೇ. 90ಕ್ಕೂ ಮೀರಿ ಅಂಕ ಪಡೆದ ಓರ್ವ ವಿದ್ಯಾರ್ಥಿಗೆ (ಅನಾಥ ವಿದ್ಯಾರ್ಥಿಗಳು ಸೇರಿ) ಉಚಿತ ಸೀಟ್ ಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 87220 38664

VI. KUNIL GIRLS P.U COLLEGE (Powered by Motivitalz) Natekal, Deralakatte

1. SSLC ಯಲ್ಲಿ ಗರಿಷ್ಠ ಅಂಕಗಳಿಸಿದ 3 ವಿದ್ಯಾರ್ಥಿಗಳಿಗೆ ಉಚಿತ ಸೀಟು.

2. ಅನಾಥ ಮತ್ತು ಬಡ ವಿದ್ಯಾರ್ಥಿಗಳಿಗೆ ಈ ವಿದ್ಯಾಸಂಸ್ಥೆಯಲ್ಲಿ ಉಚಿತ 10 ಸೀಟುಗಳನ್ನು ಕಾಯ್ದಿರಿಸಲಾಗಿದೆ.

3. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇದೆ.

4. ಈ ಸೌಲಭ್ಯವು ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೂ ಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 9747558645

VII. HIRA WOMENS PU COLLEGE BABBUKATTE

1) SSLC ಯಲ್ಲಿ 95% ಮಿಕ್ಕಿ ಅಂಕಗಳನ್ನು ಪಡೆದ ವಿದ್ಯಾರ್ಥಿಗಳಿಗೆ ಉಚಿತ ಸೀಟು.

2) ಉತ್ತಮ ಅಂಕ ಪಡೆದ ಇತರ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ  ವಿಶೇಷ ರಿಯಾಯಿತಿ ಇದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91 74836 68672

VIII. AYSHA  GIRLS P.U COLLEGE RAMAKUNJA ATHOOR

ಪ್ರತೀ ಶಾಲೆಯ ಶೇ. 95ಕ್ಕೂ ಮೀರಿ ಅಂಕ ಪಡೆದ  ಓರ್ವ ವಿದ್ಯಾರ್ಥಿಗೆ ಉಚಿತ ಸೀಟ್ ಲಭ್ಯವಿದೆ.

ಸೂಚನೆ:
1. ಈ ವಿದ್ಯಾಸಂಸ್ಥೆಗಳಲ್ಲಿ ಬಡ ವಿದ್ಯಾರ್ಥಿಗಳಿಗೆ ಶುಲ್ಕದಲ್ಲಿ ವಿಶೇಷ ರಿಯಾಯಿತಿ ಇರುವುದು. 

2. ಪ್ರತೀ ಶಾಲೆಯ ಟಾಪರ್‌ನ ಮಾರ್ಕ್ಸ್ ಕಾರ್ಡಿಗೆ MEIF ಕಚೇರಿಯಲ್ಲಿ ಕೌಂಟರ್ ಸೈನ್ ಮಾಡಿಸುವುದು.

3. ಆಯಾ ವಿದ್ಯಾ ಸಂಸ್ಥೆಯ ಆಸುಪಾಸಿನಲ್ಲಿರುವ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದ್ರಿ ಸಂಸ್ಥೆಯಲ್ಲಿ ಪಡೆಯಬಹುದು.

ಹೆಚ್ಚಿನ ಮಾಹಿತಿಗಾಗಿ MEIF ಕಚೇರಿಯ ಹೆಲ್ಪ್ ಡೆಸ್ಕ್ (8792115666) ಅನ್ನು ಸಂಪರ್ಕಿಸಬಹುದು ಎಂದು ಅಧ್ಯಕ್ಷರಾದ ಮೂಸಬ್ಬ ಪಿ ಬ್ಯಾರಿ ಮತ್ತು  ಪ್ರಧಾನ ಕಾರ್ಯದರ್ಶಿ ಬಿ ಎ ನಝೀರ್‌ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
Next Story
X