Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ | ಕ್ಷುಲ್ಲಕ ವಿಚಾರಕ್ಕೆ ಜಗಳ:...

ಕುಂದಾಪುರ | ಕ್ಷುಲ್ಲಕ ವಿಚಾರಕ್ಕೆ ಜಗಳ: ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

15 May 2023 3:48 PM IST
share
ಕುಂದಾಪುರ | ಕ್ಷುಲ್ಲಕ ವಿಚಾರಕ್ಕೆ ಜಗಳ: ವ್ಯಕ್ತಿಯ ಕೊಲೆಯಲ್ಲಿ ಅಂತ್ಯ

ಕುಂದಾಪುರ: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಭೀಕರ ಕೊಲೆಯಲ್ಲಿ ಅಂತ್ಯವಾದ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟಿನಮಕ್ಕಿ ಎಂಬಲ್ಲಿ ರವಿವಾರ ತಡರಾತ್ರಿ ನಡೆದಿದೆ.

ಹತ್ಯೆಗೀಡಾದ ವ್ಯಕ್ತಿಯನ್ನು ಬಾಗಲಕೋಟೆ ಮೂಲದ ಸಂಗಪ್ಪ ಅಲಿಯಾಸ್ ಸಂಗಮೇಶ (42) ಎಂದು ಗುರುತಿಸಲಾಗಿದೆ. ಈತನೊಂದಿಗೆ ಇದ್ದ ಇನ್ನೋರ್ವ ವಲಸೆ ಕಾರ್ಮಿಕ ಮಂಡ್ಯ ಮೂಲದ ರಾಜಾ (36) ಕೊಲೆ ಮಾಡಿದ ಆರೋಪಿ.

ಕುಂದಾಪುರದಲ್ಲಿ ನೆಲೆಸುತ್ತಿದ್ದ ವಲಸೆ ಕಾರ್ಮಿಕರಾಗಿದ್ದ ಸಂಗಪ್ಪ ಹಾಗೂ ರಾಜಾ  ಕೆಲಸವಿದ್ದಾಗ ತೆರಳಿದ್ದಲ್ಲಿಯೇ ಉಳಿಯುತ್ತಿದ್ದರು. ಅಂತೆಯೇ ಆಲೂರು ಗ್ರಾ.ಪಂ ವ್ಯಾಪ್ತಿಯ ಕಟ್ಟಿನಮಕ್ಕಿಯ ಗುತ್ತಿಗೆದಾರ ನಾಗೇಂದ್ರ ಆಚಾರ್ಯ ಎಂಬವರ ಬಳಿ ಕೆಲಸ ಮಾಡುತ್ತಿದ್ದ   ರಾಜಾ, ಸಂಗಪ್ಪ ಹಾಗೂ ಸಂಗಡಿಗರು ನಾಗೇಂದ್ರ ಅವರ ಮನೆ ಎದುರು ನಿರ್ಮಾಣವಾಗುತ್ತಿದ್ದ ಮನೆಯ ಬಳಿಯ ಶೆಡ್ ನಲ್ಲಿ ಉಳಿದಿದ್ದರು. ಈ ವೇಳೆ ಮದ್ಯ ಸೇವಿಸಿದ್ದ ರಾಜಾ ಹಾಗೂ ಸಂಗಪ್ಪ ನಡುವೆ ಕ್ಷುಲ್ಲಕ ಕಾರಣಕ್ಕೆ ಮಾತಿನ ಚಕಮಕಿ ನಡೆದಿದ್ದು, ಶೆಡ್ ಎದುರಿನ ಮನೆ ಪಂಚಾಂಗದ ಮೇಲೆ ಮಲಗಿದ್ದ ಸಂಗಪ್ಪನ  ತಲೆಯ ಮೇಲೆ ರಾಜಾ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ. ಬಳಿಕ ಅಲ್ಲಿಯೇ ಸಮೀಪದಲ್ಲಿದ್ದ ದಣಿಯ ಮನೆಗೆ ಬಂದು ಮಾಹಿತಿ ನೀಡಿದ್ದು ಆತನನ್ನು ಹಿಡಿದಿಟ್ಟುಕೊಂಡ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ. 

ಘಟನಾ ಸ್ಥಳಕ್ಕೆ ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ, ಬೈಂದೂರು ವೃತ್ತನಿರೀಕ್ಷಕ ಸಂತೋಷ್ ಎ. ಕಾಯ್ಕಿಣಿ, ಗಂಗೊಳ್ಳಿ ಠಾಣೆಯ ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ, ತನಿಖಾ ವಿಭಾಗದ ಪಿಎಸ್ಐ ಜಯಶ್ರೀ ಹೊನ್ನೂರು, ಕೊಲ್ಲೂರು ಠಾಣೆ ತನಿಖಾ ಪಿಎಸ್ಐ ಸುಧಾರಾಣಿ ಹಾಗೂ ಸಿಬ್ಬಂದಿ ಭೇಟಿ ನೀಡಿದ್ದಾರೆ. ಫಾರೆನ್ಸಿಕ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಗಂಗೊಳ್ಳಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

share
Next Story
X