Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಐಪಿಎಸ್ ಅಧಿಕಾರಿ ಭೀಮಾಶಂಕರ್ ಗುಳೇದ್...

ಐಪಿಎಸ್ ಅಧಿಕಾರಿ ಭೀಮಾಶಂಕರ್ ಗುಳೇದ್ ವಿರುದ್ಧ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣ ಹೈಕೋರ್ಟ್ ನಿಂದ ರದ್ದು

16 May 2023 6:36 PM IST
share
ಐಪಿಎಸ್ ಅಧಿಕಾರಿ ಭೀಮಾಶಂಕರ್ ಗುಳೇದ್ ವಿರುದ್ಧ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣ ಹೈಕೋರ್ಟ್ ನಿಂದ ರದ್ದು

ಬೆಂಗಳೂರು, ಮೇ 16: ಹಿರಿಯ ಐಪಿಎಸ್ ಅಧಿಕಾರಿ ಭೀಮಾಶಂಕರ್ ಎಸ್. ಗುಳೇದ್ ವಿರುದ್ಧದ ಲೈಂಗಿಕ ಕಿರುಕುಳ ಮತ್ತು ಅಕ್ರಮ ಹಣ ವರ್ಗಾವಣೆ, ಬೇನಾಮಿ ಹಾಗೂ ಭ್ರಷ್ಟಾಚಾರ ಆರೋಪದ ಅಡಿ ದಾಖಲಾಗಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. 

ಎರಡು ಖಾಸಗಿ ದೂರುಗಳನ್ನು ಆಧರಿಸಿ ವಿಚಾರಣಾಧೀನ ನ್ಯಾಯಾಲಯ ಪ್ರಕರಣ ದಾಖಲಿಸಿರುವುದನ್ನು ವಜಾ ಮಾಡುವಂತೆ ಕೋರಿ ಸಿಐಡಿ ಪೊಲೀಸ್ ವರಿಷ್ಠಾಧಿಕಾರಿಯಾಗಿರುವ ಗುಳೇದ್ ಸಲ್ಲಿಸಿದ್ದ ಎರಡು ಅರ್ಜಿಗಳ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ. 

ಪ್ರಕರಣದಲ್ಲಿ ದೂರುದಾರರ ಪತ್ನಿಯೇ ಅಕ್ರಮ ಸಂಬಂಧದ ಚಿತ್ರ ಮತ್ತು ವಿಡಿಯೋಗಳನ್ನು ರೆಕಾರ್ಡ್ ಮಾಡಿ ಅವುಗಳನ್ನು ಡಿಲೀಟ್ ಮಾಡಿದ್ದಾರೆ. ಹೀಗಿರುವಾಗ ಆರೋಪಿ ಗುಳೇದ್ ಅವರು ಅವುಗಳನ್ನು ನಾಶ ಮಾಡಿದ್ದಾರೆ ಎಂಬುದಾಗಿ ಪರಿಗಣಿಸಲಾಗದು. ಮೊಬೈಲ್‍ನಲ್ಲಿ ಕೆಲವು ಅಹಿತಕರ ಚಿತ್ರಗಳಿಗೆ ಪತಿ-ಪತ್ನಿಯರ ನಡುವೆ ಕಲಹವಾಗಿದ್ದು, ಅದಕ್ಕೆ ಗುಳೇದ್ ಅವರು ಬೆದರಿಕೆ ಹಾಕಿದ್ದಾರೆ ಎನ್ನುವುದನ್ನು ಒಪ್ಪಲಾಗದು. 

ಸೂಕ್ತ ದಾಖಲೆಗಳ ಕೊರತೆಯ ನಡುವೆ ವಿಚಾರಣಾಧೀನ ನ್ಯಾಯಾಲಯವು ಪ್ರಕರಣವನ್ನು ಪರಿಗಣಿಸಿದೆ. ದೂರುದಾರರ ಪತ್ನಿ ಮತ್ತು ಆರೋಪಿ ಗುಳೇದ್ ಅವರು ದೈಹಿಕ ಸಂಬಂಧ ಹೊಂದಿರುವ ಚಿತ್ರಗಳು ಪತ್ನಿಯ ಮೊಬೈಲ್‍ನಲ್ಲಿ ಪತ್ತೆಯಾಗಿದ್ದು, ಅವುಗಳನ್ನು ತನ್ನ ಮೊಬೈಲ್‍ಗೆ ವರ್ಗಾವಣೆ ಮಾಡಿಕೊಂಡಿದ್ದಾಗಿ ದೂರುದಾರ ಪತಿಯೇ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಮಹಿಳೆ ಮೇಲಿನ ಮಾನಭಂಗಕ್ಕೆ ಪ್ರಯತ್ನ ಮಾಡುವ ಆರೋಪ ಅನ್ವಯವಾಗುವುದಿಲ್ಲ ಎಂದು ನ್ಯಾಯಪೀಠ ತಿಳಿಸಿದೆ. 

ಈ ಹಿನ್ನೆಲೆಯಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಪಿಎಂಎಲ್ ಕಾಯಿದೆ ಸೆಕ್ಷನ್ 45ರ ಅಡಿ ಪ್ರತಿವಾದಿಯಾಗಿರುವ ದೂರುದಾರ ಸಲ್ಲಿಸಿರುವ ದೂರು ಊರ್ಜಿತವಲ್ಲ ಎಂದು ಪೀಠ ಹೇಳಿದೆ.

share
Next Story
X