Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 2021-22ರಲ್ಲಿ 27 ಪ್ರಾದೇಶಿಕ ಪಕ್ಷಗಳಿಗೆ...

2021-22ರಲ್ಲಿ 27 ಪ್ರಾದೇಶಿಕ ಪಕ್ಷಗಳಿಗೆ ಅಜ್ಞಾತ ಮೂಲಗಳಿಂದ ಶೇ.76ರಷ್ಟು ಆದಾಯ: ವರದಿ

17 May 2023 6:27 PM IST
share
2021-22ರಲ್ಲಿ 27 ಪ್ರಾದೇಶಿಕ ಪಕ್ಷಗಳಿಗೆ ಅಜ್ಞಾತ ಮೂಲಗಳಿಂದ ಶೇ.76ರಷ್ಟು ಆದಾಯ: ವರದಿ

ಹೊಸದಿಲ್ಲಿ: ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ (ಎಡಿಆರ್) ಮಂಗಳವಾರ ಬಿಡುಗಡೆಗೊಳಿಸಿರುವ ವರದಿಯಂತೆ 2021-22ರಲ್ಲಿ 27 ಪ್ರಾದೇಶಿಕ ರಾಜಕೀಯ ಪಕ್ಷಗಳು 887.551 ಕೋ.ರೂ.ಅಥವಾ ತಮ್ಮ ಒಟ್ಟು ಘೋಷಿತ ಆದಾಯದ ಶೇ.76.14ರಷ್ಟನ್ನು ಅಜ್ಞಾತ ಮೂಲಗಳಿಂದ ಸ್ವೀಕರಿಸಿವೆ.

ಈ ಪೈಕಿ 827.76 ಕೋ.ರೂ.ಅಥವಾ ಅಜ್ಞಾತ ಮೂಲಗಳಿಂದ ಆದಾಯದ ಶೇ.93.26ರಷ್ಟು ಚುನಾವಣಾ ಬಾಂಡ್ ಗಳ ಮೂಲಕ ಬಂದಿದೆ ಎಂದು ವರದಿಯು ತಿಳಿಸಿದೆ.

ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವ ದೇಣಿಗೆ ವರದಿಗಳ ಮೂಲಕ ದಾನಿಗಳ ವಿವರಗಳು ಲಭ್ಯವಿರುವ ಆದಾಯವನ್ನು ಬಲ್ಲ ಮೂಲಗಳಿಂದ ಆದಾಯ ಎಂದು ಎಡಿಆರ್ ವ್ಯಾಖ್ಯಾನಿಸಿದೆ. ವಾರ್ಷಿಕ ಲೆಕ್ಕ ಪರಿಶೋಧನೆ ವರದಿಗಳಲ್ಲಿ ಘೋಷಿಸಲಾಗಿರುವ,ಆದರೆ ಮೂಲವನ್ನು ನೀಡಿರದ ಅದಾಯವು ಅಜ್ಞಾತ ಮೂಲಗಳಿಂದ ಆದಾಯವಾಗಿದೆ.

ಪ್ರಸ್ತುತ ರಾಜಕೀಯ ಪಕ್ಷಗಳು 20,000 ರೂ.ಗಿಂತ ಹೆಚ್ಚಿನ ಎಲ್ಲ ದೇಣಿಗೆಗಳನ್ನು ತಮ್ಮ ದೇಣಿಗೆ ವರದಿಗಳಲ್ಲಿ ಬಹಿರಂಗಪಡಿಸಬೇಕಾಗುತ್ತದೆ.
ವರದಿಯಲ್ಲಿ ವಿಶ್ಲೇಷಿಸಲಾಗಿರುವ 27 ಪ್ರಾದೇಶಿಕ ಪಕ್ಷಗಳು 2021-22ರಲ್ಲಿ ಒಟ್ಟು 1,165.57 ಕೋ.ರೂ.ಗಳ ಆದಾಯವನ್ನು ಘೋಷಿಸಿದ್ದು,ಈ ಪೈಕಿ 145.42 ಕೋ.ರೂ.ಅಥವಾ ಶೇ.12.48ರಷ್ಟು ಬಲ್ಲ ದಾನಿಗಳಿಂದ ಬಂದಿವೆ.

ಡಿಎಂಕೆ ಅಜ್ಞಾತ ಮೂಲಗಳಿಂದ ಅತ್ಯಂತ ಹೆಚ್ಚಿನ ಆದಾಯ (306.02 ಕೋ.ರೂ.)ವನ್ನು ಗಳಿಸಿದ್ದರೆ,ಬಿಜೆಡಿ (291.09 ಕೋ.ರೂ.),ಭಾರತ ರಾಷ್ಟ್ರ ಸಮಿತಿ (153.03 ಕೋ.ರೂ.),ಯುವಜನ ಶ್ರಮಿಕ ರೈತ ಕಾಂಗ್ರೆಸ್ (60.01 ಕೋ.ರೂ.) ಮತ್ತು ಜೆಡಿಯು (48.36 ಕೋ.ರೂ.) ನಂತರದ ಸ್ಥಾನಗಳಲ್ಲಿವೆ.

share
Next Story
X