Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಟಿ ಹಾರ್ಡ್‌ವೇರ್ ಕಂಪೆನಿಗಳ ಉತ್ಪಾದನೆ...

ಐಟಿ ಹಾರ್ಡ್‌ವೇರ್ ಕಂಪೆನಿಗಳ ಉತ್ಪಾದನೆ ಹೆಚ್ಚಳಕ್ಕಾಗಿ 17 ಸಾವಿರ ಕೋಟಿ ರೂ. ಪಿಎಲ್‌ಓ : ಕೇಂದ್ರ ಸಂಪುಟ ಅಸ್ತು

17 May 2023 7:49 PM IST
share
ಐಟಿ ಹಾರ್ಡ್‌ವೇರ್ ಕಂಪೆನಿಗಳ ಉತ್ಪಾದನೆ ಹೆಚ್ಚಳಕ್ಕಾಗಿ 17 ಸಾವಿರ ಕೋಟಿ ರೂ. ಪಿಎಲ್‌ಓ : ಕೇಂದ್ರ ಸಂಪುಟ ಅಸ್ತು

ಹೊಸದಿಲ್ಲಿ,ಮೇ 17: ಮಾಹಿತಿತಂತ್ರಜ್ಞಾನದ ಹಾರ್ಡ್‌ವೇರ್ ಕಂಪೆನಿಗಳಿಗಾಗಿ 17 ಸಾವಿರ ಕೋಟಿ ರೂ. ಬಜೆಟ್ ಗಾತ್ರದ ನ ಉತ್ಪಾದನೆ ಆಧಾರಿತ ಉತ್ತೇಜಕ ಕಾರ್ಯಕ್ರಮ (ಪಿಎಲ್‌ಐ) 2.0 ಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕೇಂದ್ರ ಸಂಪುಟ ಸಭೆಯು ಅನುಮೋದನೆ ನೀಡಿದೆ.

ಭಾರತದಲ್ಲಿ ಇಲೆಕ್ಟ್ರಾನಿಕ್ಸ್ ಉತ್ಪಾದನೆಯು ಕಳೆದ 8 ವರ್ಷಗಳಲ್ಲಿ 17 ಶೇಕಡದಷ್ಟು ಸಂಯುಕ್ತ ವಾರ್ಷಿಕ ಬೆಳವಣಿಗೆ ದರ (ಸಿಎಜಿಆರ್)ವನ್ನು ದಾಖಲಿಸಿದ್ದು, ಈ ವರ್ಷ 9 ಲಕ್ಷ ಕೋಟಿ ರೂ. ಮೊತ್ತದ ಪ್ರಮುಖ ಉತ್ಪಾದನಾ ಮಿತಿಯನ್ನು ದಾಟುವ ನಿರೀಕ್ಷೆಯನ್ನು ಇಟ್ಟುಕೊಂಡಿದೆ.

‘‘ ಮಾಹಿತಿ ತಂತ್ರಜ್ಞಾನ ವಲಯದಲ್ಲಿ ಉತ್ಪಾದನಾ ಆಧಾರಿತ ಉತ್ತೇಜನಕ್ಕಾಗಿ 17 ಕೋಟಿ ರೂ. ಬಜೆಟ್ ಗಾತ್ರವನ್ನು ನಿಗದಿಪಡಿಸಲಾಗಿದ್ದು, ಈ ಕಾರ್ಯಕ್ರಮದ ಅವಧಿಯು 6 ವರ್ಷಗಳಷ್ಟಾಗಿರುವುದು’’ ಎಂದು ಕೇಂದ್ರ ಮಾಹಿತಿತಂತ್ರಜ್ಞಾನ ಹಾಗೂ ಟೆಲಿಕಾಂ ಸಚಿವ ಅಶ್ವಿನಿ ವೈಷ್ಣವ್ ಅವರು ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಅಲ್‌ಇನ್ ಓನ್ ಪಿಸಿಗಳು, ಸರ್ವರ್‌ಗಳು ಹಾಗೂ ಅತ್ಯಂತ ಸಣ್ಣ ಗಾತ್ರದ ಇಲೆಕ್ಟ್ರಾನಿಕ್ ಸಾಧನಗಳ ಉತ್ಪಾದಕ ಸಂಸ್ಥೆಗಳಿಗೆ ಪಿಎಲ್‌ಐ 2.0 ಯೋಜನೆಯು ಅನ್ವಯಿಸುತ್ತದೆ.

ಈ ಯೋಜನೆಯಿಂದಾಗಿ 3.35 ಲಕ್ಷ ಕೋಟಿ ರೂ. ಮೊತ್ತದ ಉತ್ಪಾದನಾ ಹೆಚ್ಚಳವಾಗುವ ನಿರೀಕ್ಷೆಯಿದೆ. ಹೂಡಿಕೆ ಹೆಚ್ತಳವು 2430 ಕೋಟಿ ರೂ. ಆಗಲಿದೆ ಮತ್ತು ಈ ಯೋಜನೆಯ ಅವಧಿಯಲ್ಲಿ 75 ಸಾವಿರ ಮಂದಿಗೆ ನೇರ ಉದ್ಯೋಗ ಹೆಚ್ಚಳವಾಗುವ ಸಾಧ್ಯತೆಯಿದೆಯೆಂದು ಸಚಿವರು ತಿಳಿಸಿದ್ದಾರೆ.

2021ರ ಫೆಬ್ರವರಿಯಲ್ಲಿ ಕೇಂದ್ರ ಸರಕಾರವು ಐಟಿ ಹಾರ್ಡ್‌ವೇರ್ ವಲಯದಲ್ಲಿ 7350 ಕೋಟಿ ರೂ. ಮೊತ್ತದ ಪಿಎಲ್‌ಐ ಯೋಜನೆಗೆ ಅನುಮೋದನೆ ನೀಡಿತ್ತು. ಆದಾಗ್ಯೂ ವಲಯದ ಯೋಜನಾಗಾತ್ರವನ್ನು ಹೆಚ್ಚಿಸುವಂತೆ ಉದ್ಯಮ ಪ್ರಮುಖರು ಕೇಂದ್ರಸರಕಾರವನ್ನ್ನು ಆಕೋರಿದ್ದರು.

2020ರ ಎಪ್ರಿಲ್‌ನಲ್ಲಿ ಆರಂಭಗೊಂಡ ಪಿಎಲ್‌ಐ ಯೋಜನೆಯು ಮೊಬೈಲ್ ಫೋನ್ ಉತ್ಪಾದನೆಯ ಮೇಲೆ ಗಮನಹರಿಸಲಿದ್ದು, ದೇಶದಲ್ಲಿ ಇಲೆಕ್ಟ್ರಾನಿಕ್ಸ್ ಉತ್ಪಾನೆಗೆ ಬೃಹತ್ ಪ್ರಮಾಣದಲ್ಲಿ ಉತ್ತೇಜನ ನೀಡಲಿದೆ.

share
Next Story
X