Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹಿಂದಿ ದಿನಪತ್ರಿಕೆ 'ಪಂಜಾಬ್ ಕೇಸರಿ'...

ಹಿಂದಿ ದಿನಪತ್ರಿಕೆ 'ಪಂಜಾಬ್ ಕೇಸರಿ' ವಿರುದ್ಧ 2 ಕೋಟಿ ರೂ. ಮಾನಹಾನಿ ಮೊಕದ್ದಮೆ ದಾಖಲಿಸಿದ ಗೌತಮ್ ಗಂಭೀರ್

17 May 2023 10:01 PM IST
share
ಹಿಂದಿ ದಿನಪತ್ರಿಕೆ ಪಂಜಾಬ್ ಕೇಸರಿ ವಿರುದ್ಧ 2 ಕೋಟಿ ರೂ. ಮಾನಹಾನಿ ಮೊಕದ್ದಮೆ ದಾಖಲಿಸಿದ ಗೌತಮ್ ಗಂಭೀರ್

ಹೊಸದಿಲ್ಲಿ: ರೂ. 2 ಕೋಟಿ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಮಾಜಿ ಕ್ರಿಕೆಟಿಗ ಹಾಗೂ ಬಿಜೆಪಿ ಸಂಸದ ಗೌತಮ್ ಗಂಭೀರ್ ಹಿಂದಿ ದಿನಪತ್ರಿಕೆ ಪಂಜಾಬ್ ಕೇಸರಿ ವಿರುದ್ಧ ದಿಲ್ಲಿ ಹೈಕೋರ್ಟ್‌ನಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣದ ವಿಚಾರಣೆ ನ್ಯಾ. ಚಂದ್ರಧಾರಿ ಸಿಂಗ್ ಎದುರು ಇಂದು ಬಂದಿತ್ತು ಎಂದು thenewsminute.com ವರದಿ ಮಾಡಿದೆ.

ಪಂಜಾಬ್ ಕೇಸರಿ ದಿನಪತ್ರಿಕೆ, ಅದರ ಸಂಪಾದಕ ಆದಿತ್ಯ ಚೋಪ್ರಾ ಹಾಗೂ ಅದರ ಪ್ರತಿನಿಧಿ ಅಮಿತ್ ಕುಮಾರ್ ಹಾಗೂ ಇಮ್ರಾನ್ ಖಾನ್ ವಿರುದ್ಧ ಕಾನೂನು ಕ್ರಮ ಜಾರಿಗೊಳಿಸಿರುವ ಗೌತಮ್ ಗಂಭೀರ್, ತನ್ನನ್ನೇ ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ಕಳಂಕಿತ ಹಾಗೂ ಮಾನಹಾನಿ ಸರಣಿ ಲೇಖನಗಳನ್ನು ಬರೆಯುವ ಮೂಲಕ ಪತ್ರಕರ್ತರ ಸ್ವಾತಂತ್ರ್ಯವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪತ್ರಿಕೆಯು ತನ್ನ ವರದಿಗಳನ್ನು ದಾರಿ ತಪ್ಪಿಸುವ ರೀತಿಯಲ್ಲಿ ವಿಕೃತಗೊಳಿಸಿದೆ ಎಂಬ ತಮ್ಮ ಪ್ರತಿಪಾದನೆಗೆ ಪೂರಕವಾಗಿ ಹಲವಾರು ವರದಿಗಳನ್ನು ತಮ್ಮ ವಕೀಲ ಜೈ ಅನಂತ್ ದೇಹಾದ್ರೈ ಮೂಲಕ ಗೌತಮ್ ಗಂಭೀರ್ ಮೊಕದ್ದಮೆಯೊಂದಿಗೆ ಸಲ್ಲಿಸಿದ್ದಾರೆ. ಈ ಪೈಕಿ ಒಂದು ವರದಿಯಲ್ಲಿ ತನ್ನನ್ನು ರಾಕ್ಷಸ ಭಸ್ಮಾಸುರನಿಗೆ ಹೋಲಿಕೆ ಮಾಡುವ ಮಟ್ಟಕ್ಕೆ ಹೋಗಲಾಗಿದೆ ಎಂದು ಅವರು ಮೊಕದ್ದಮೆಯಲ್ಲಿ ಪ್ರತಿಪಾದಿಸಿದ್ದಾರೆ.

ಇದಲ್ಲದೆ, ತನ್ನ ವಿರುದ್ಧ ಪ್ರಕಟವಾಗಿರುವ ಮಾನಹಾನಿ ಲೇಖನಗಳನ್ನು ಹಿಂಪಡೆಯುವಂತೆ ಪತ್ರಿಕೆಗೆ ನಿರ್ದೇಶನ ನೀಡಬೇಕು ಎಂದೂ ಗೌತಮ್ ಗಂಭೀರ್ ಮನವಿ ಮಾಡಿದ್ದಾರೆ.

share
Next Story
X