Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಣಿಪುರ ಹಿಂಸಾಚಾರ ವೇಳೆ ಲೂಟಿಗೈದ...

ಮಣಿಪುರ ಹಿಂಸಾಚಾರ ವೇಳೆ ಲೂಟಿಗೈದ ಶಸ್ತ್ರಗಳ ಬಗ್ಗೆ ಹೆಚ್ಚಿದ ಆತಂಕ: ಪ್ರತ್ಯೇಕ ಆಡಳಿತಕ್ಕೆ ಬೇಡಿಕೆಯಿಟ್ಟ 10 ಶಾಸಕರು

18 May 2023 1:15 PM IST
share
ಮಣಿಪುರ ಹಿಂಸಾಚಾರ ವೇಳೆ ಲೂಟಿಗೈದ ಶಸ್ತ್ರಗಳ ಬಗ್ಗೆ ಹೆಚ್ಚಿದ ಆತಂಕ: ಪ್ರತ್ಯೇಕ ಆಡಳಿತಕ್ಕೆ ಬೇಡಿಕೆಯಿಟ್ಟ 10 ಶಾಸಕರು

ಹೊಸದಿಲ್ಲಿ: ಮಣಿಪುರದಲ್ಲಿ ಇತ್ತೀಚೆಗೆ ನಡೆದ ಹಿಂಸಾಚಾರದಲ್ಲಿ ಪ್ರಮುಖವಾಗಿ ಮೀಟೀ ಗುಂಪುಗಳು ಲೂಟಿಗೈದ ಶಸ್ತ್ರಾಸ್ತ್ರಗಳು ಭದ್ರತಾ ಪಡೆಗಳ ಕಳವಳಕ್ಕೆ ಕಾರಣವಾಗಿದೆ. ಈ ಶಸ್ತ್ರಾಸ್ತ್ರಗಳು ಪಿಎಲ್‌ಎ ನಂತಹ ತೀವ್ರಗಾಮಿ ಗುಂಪುಗಳ ಕೈಗೆ ದೊರೆಯಬಹುದೆಂಬ ಭೀತಿ ವ್ಯಕ್ತವಾಗಿದೆ.

ಮಣಿಪುರ ಪೊಲೀಸ್‌ ತರಬೇತಿ ಕಾಲೇಜು, ಎರಡು ಪೊಲೀಸ್‌ ಠಾಣೆ ಹಾಗೂ ಇಂಫಾಲ್‌ನಲ್ಲಿರುವ ಐಆರ್‌ಬಿ ಬೆಟಾಲಿಯನ್‌ ಶಿಬಿರದಿಂದ 1000 ಶಸ್ತ್ರಾಸ್ತ್ರಗಳು ಹಾಗೂ 10,000 ಸುತ್ತು ಬುಲೆಟ್‌ಗಳನ್ನು ಲೂಟಿಗೈಯ್ಯಲಾಗಿದೆ ಎಂದು ವರದಿಯಾಗಿದೆ.

ಚುರಚಂದಪುರ ಎಂಬಲ್ಲಿ ಕುಕೀಗಳು ಪೊಲೀಸ್‌ ಠಾಣೆಗಳ ಮೇಲೆ ದಾಳಿಗೈದು ಲೂಟಿಗೈದಿದ್ದರೆನ್ನಲಾಗಿದೆ. ಈ ಶಸ್ತ್ರಾಸ್ತ್ರಗಳನ್ನು ಶೀಘ್ರ ವಶಪಡಿಸಿಕೊಳ್ಳದೇ ಇದ್ದರೆ ಸಮಸ್ಯೆ  ಸೃಷ್ಟಿಯಾಗಬಹುದೆಂಬ ಭಯವಿದೆ.

ಲೂಟಿಗೈದ ಶಸ್ತ್ರಗಳನ್ನು ವಶಕ್ಕೆ ಪಡೆದುಕೊಳ್ಳುವುದನ್ನು ನಿಲ್ಲಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ತನಗೆ ಅನಾಮಧೇಯ ಕರೆಗಳು ಬರುತ್ತಿವೆ ಎಂದು ನಾಗರಿಕ ಸಮಾಜ ಸಂಸ್ಥೆಗಳ ಒಕ್ಕೂಟವಾಗಿರುವ ಕೊ-ಆರ್ಡಿನೇಟಿಂಗ್‌ ಕಮಿಟಿ ಆನ್‌ ಮಣಿಪುರ್‌ ಇಂಟೆಗ್ರಿಟಿ ಹೇಳಿದೆ.

ಇಲ್ಲಿಯ ತನಕ 456 ಶಸ್ತ್ರಾಸ್ತ್ರಗಳು ಮತ್ತು 6,670 ಇತರ ಅಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹಿಂಸಾ ನಂತರ ಮಣಿಪುರ ಸರ್ಕಾರಕ್ಕೆ ಮಾರ್ಗದರ್ಶನ ನೀಡುತ್ತಿರುವ ಮಾಜಿ ಸಿಆರ್‌ಪಿಎಫ್‌ ಡಿಜಿ ಕುಲದೀಪ್‌ ಸಿಂಗ್‌ ತಿಳಿಸಿದ್ದಾರೆ.

ಪ್ರತ್ಯೇಕ ಆಡಳಿತಕ್ಕೆ ಆಗ್ರಹ: ಈ ನಡುವೆ ಮಣಿಪುರದ ಚಿನ್-ಕುಕಿ-ಮಿಝೊ-ಝೋಮಿ-ಹ್ಮರ್‌ ಸಮುದಾಯಗಳ 10 ಶಾಸಕರು, ಪ್ರತ್ಯೇಕ ಆಡಳಿತಕ್ಕೆ ಬೇಡಿಕೆಯನ್ನು ಪುನರುಚ್ಛರಿಸಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್‌ ಶಾಗೆ ಬರೆದ ಪತ್ರದಲ್ಲಿ ಅವರು, ರಾಜ್ಯದ ಜನರು ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಮೇಲೆ ವಿಶ್ವಾಸ ಕಳೆದುಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇನ್ನು ಜೊತೆಯಾಗಿ ವಾಸಿಸಲು ಸಾಧ್ಯವಿಲ್ಲ, ಪ್ರತ್ಯೇಕ ಆಡಳಿತ ಬೇಕೆಂದೂ ಅವರು ಆಗ್ರಹಿಸಿದ್ದಾರೆ.

share
Next Story
X