Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಕೆಮ್ಮಿನ ಔಷಧಿಗಳ ಸೇವನೆಯಿಂದ...

ಭಾರತದ ಕೆಮ್ಮಿನ ಔಷಧಿಗಳ ಸೇವನೆಯಿಂದ ವಿದೇಶದಲ್ಲಿ ಮಕ್ಕಳ ಸಾವು: ಔಷಧಿ ನೀತಿಯಲ್ಲಿ ಬದಲಾವಣೆಗೆ ಕೇಂದ್ರ ಚಿಂತನೆ

18 May 2023 9:30 PM IST
share
ಭಾರತದ ಕೆಮ್ಮಿನ ಔಷಧಿಗಳ ಸೇವನೆಯಿಂದ ವಿದೇಶದಲ್ಲಿ ಮಕ್ಕಳ ಸಾವು: ಔಷಧಿ ನೀತಿಯಲ್ಲಿ ಬದಲಾವಣೆಗೆ ಕೇಂದ್ರ ಚಿಂತನೆ

ಹೊಸದಿಲ್ಲಿ, ಮೇ 18: ದೇಶದಲ್ಲಿ ತಯಾರಾದ ಕೆಮ್ಮಿನ ಔಷಧಿಗಳ ಸೇವನೆಯಿಂದ ಕೆಲವು ಹೊರದೇಶಗಳಲ್ಲಿ ಮಕ್ಕಳು ಸಾವನ್ನಪ್ಪಿವೆಯೆಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಭಾರತವು ತನ್ನ ಫಾರ್ಮಾಸ್ಯೂಟಿಕಲ್ ಕೈಗಾರಿಕಾ ನೀತಿಯನ್ನು ಬದಲಾಯಿಸುವ ಬಗ್ಗೆ ಪರಿಶೀಲನೆ ನಡೆಸುತ್ತಿದೆಯೆಂದು ಪ್ರಧಾನಿ ಕಾರ್ಯಾಲಯದ ದಾಖಲೆಗಳಿಂದ ತಿಳಿದುಬಂದಿದೆ. ಹಾಲಿ ಫಾರ್ಮಾಸ್ಯೂಟಿಕಲ್ ನೀತಿಯಲ್ಲಿ ಔಷಧಿ ಕೈಗಾರಿಕಾ ವಲಯಕ್ಕೆ ಸಂಬಂಧಿಸಿದ ಕೆಲವು ಮಹತ್ವದ ವಿಷಯಗಳನ್ನು ‘ಕಡೆಗಣಿಸಲಾಗಿದೆ’’ ಎಂದು ಅದು ಹೇಳಿದೆ.

ಮಕ್ಕಳ ಸಾವಿಗೆ ಕಾರಣವಾದ ಕೆಮ್ಮಿನ ಔಷಧಿಗಳನ್ನು ರಫ್ತು ಮಾಡುವ ಬಗ್ಗೆ ಪರಿಹಾರ ಮಾರ್ಗವೊಂದನ್ನು ಕಂಡುಹಿಡಿಯಲು ಹೈದರಾಬಾದ್ನಲ್ಲಿ ಚಿಂತನಾ ಶಿಬಿರವೊಂದನ್ನು ಆಯೋಜಿಸಲಾಗಿದೆಯೆಂದು ಪ್ರಧಾನಿ ಕಾರ್ಯಾಲಯವು ಮೇ 15ರಂದು ಬಿಡುಗಡೆಗೊಳಿಸಿದ ದಾಖಲೆಯಲ್ಲಿ ತಿಳಿಸಿದೆ.

ಫೆಬ್ರವರಿಯಲ್ಲಿ ಹೈದರಾಬಾದ್ನಲ್ಲಿ ನಡೆದ ಚಿಂತನಾ ಅಧಿವೇಶನದಲ್ಲಿ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವ್ಯ , ಕೇಂದ್ರ ಹಾಗೂ ರಾಜ್ಯ ಸರಕಾರ ಮಟ್ಟದ ನಿಯಂತ್ರಣಾಧಿಕಾರಿಗಳು ಪಾಲ್ಗೊಂಡಿದ್ದರು ಎಂದು ಆರೋಗ್ಯ  ಔಷಧಿಗಳ ಉತ್ಪಾದನೆಗೆ ಸಂಬಂಧಿಸಿದ ಮಹತ್ವದ ವಿಷಯಗಳನ್ನು ಹಾಲಿ ನೀತಿಯಲ್ಲಿ ಕಡೆಗಣಿಸಲಾಗಿದೆ ಎಂದು ವರದಿ ಹೇಳಿದೆ. ಜಾಗತಿಕ ಮಟ್ಟದಲ್ಲಿ ಜೆನೆರಿಕ್ ಔಷಧಿಗಳ ಅತಿ ದೊಡ್ಡ ಪೂರೈಕೆದಾರನಾಗಿರುವ ಭಾರತವು ಔಷಧ ನೀತಿಯಲ್ಲಿನ ಬದಲಾವಣೆಯ ಮೂಲಕ 41 ಶತಕೋಟಿ ಡಾಲರ್ ಮೊತ್ತದ ಫಾರ್ಮಾಸ್ಯೂಟಿಕಲ್ ಉದ್ಯಮದ ಮೇಲಿನ ನಿಗಾವಣೆಯನ್ನು ಹೆಚ್ಚಿಸಲಿದೆ ಎಂದು ಮೂಲಗಳು ತಿಳಿಸಿವೆ.

ಕೆಮ್ಮಿನ ಔಷಧಿಗಳು ಹಾಗೂ ಔಷಧ ತಯಾರಿಕೆಗೆ ಬಳಸುವ ಕಚ್ಚಾವಸ್ತುಗಳ ಪರೀಕ್ಷೆಯನ್ನು ಹೆಚ್ಚಿಸುವ ಬಗ್ಗೆಯೂ ಪರಿಶೀಲಿಸಲಾಗುವುದೆಂದು ಮೂಲಗಳು ತಿಳಿಸಿವೆ.

 ಕೆಮ್ಮಿನ ಔಷಧಿಗಳ ಕುರಿತ ವಿವಾದಕ್ಕೆ ಸಂಬಂಧಿಸಿ ಮೊದಲ ಬಾರಿಗೆ ಪ್ರಧಾನಿ ಕಾರ್ಯಾಲಯವು ಸ್ಪಂದಿಸಿರುವುದು ಇದೇ ಮೊದ ಸಲವಾಗಿದೆ. ಆದಾಗ್ಯೂ ಈ ಬಗ್ಗೆ ಪ್ರಧಾನಿ ಕಾರ್ಯಾಲಯ ಅಥವಾ ಆರೋಗ್ಯ ಸಚಿವಾಲಯ ಯಾವುದೇ ಪ್ರತಿಕ್ರಿಯೆ ದೊರೆತಿಲ್ಲವೆಂದು ರಾಯ್ಟರ್ಸ್ ಸುದ್ದಿಸಂಸ್ಥೆ ವರದಿ ಮಾಡಿದೆ.

ಭಾರತದ ಔಷಧಿ ನಿಯಂತ್ರಣ ಸಂಸ್ಥೆಯಾದ ಕೇಂದ್ರೀಯ ಔಷಧಿ ಮಾನದಂಡ ನಿಯಂತ್ರಣ ಸಂಸ್ಥೆ (ಸಿಡಿಎಸ್ಸಿಓ)ಯು ಕೆಮ್ಮಿನ ಸಿರಪ್ಗಳನ್ನು ರಫ್ತು ಮಾಡುವ ಮೊದಲು ಪರೀಕ್ಷೆಗೆ ಒಳಪಡಿಸುವ ಪ್ರಸ್ತಾವನೆಯನ್ನು ಇರಿಸಿತ್ತು ಎಂದು ಮಂಗಳವಾರ ಮಾಧ್ಯಮಸಂಸ್ಥೆಯು ತಿಳಿಸಿದೆ.

ಭಾರತೀಯ ಔಷಧಿ ಉತ್ಪಾದಕಸಂಸ್ಥೆಯೊಂದು ತಯಾರಿಸಿದ ಕೆಮ್ಮಿನ ಸಿರಪ್ಗಳಲ್ಲಿ ವಿಷಕಾರಿಯೆಂದು ಪರಿಗಣಿಸಲಾದ ಡಿಥಿಲೆನ್ ಗ್ಲೈಕೊಲ್ ಹಾಗೂ ಇಥಿಲಿನ್ ಗ್ಲಿಕೊಲ್ ಅಂಶಗಳು ಒಳಗೊಂಡಿರುವುದು ಗಾಂಬಿಯಾ ದೇಶದಲ್ಲಿ 70ಕ್ಕೂ ಅಧಿಕ ಮಕ್ಕಳ ಸಾವಿಗೆ ಕಾರಣವಾಯಿತೆಂದು ವಿಶ್ವಸಂಸ್ಥೆ ಕಳೆದ ವರ್ಷ ವರದಿ ಮಾಡಿತ್ತು. ಆದರೆ ಭಾರತವು ತನ್ನ ದೇಶದಲ್ಲಿ ಉತ್ಪಾದನೆಯಾದ ಕೆಮ್ಮಿನ ಔಷಧಿಗಳಿಗೂ, ಈ ಸಾವುಗಳಿಗೂ ಸಂಬಂಧವಿರುವುದನ್ನು ನಿರಾಕರಿಸಿತ್ತು.

share
Next Story
X