Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ವಿಧಾನಸೌಧದ ಕೊಠಡಿಗಳು ಅಲಂಕಾರದ...

ವಿಧಾನಸೌಧದ ಕೊಠಡಿಗಳು ಅಲಂಕಾರದ ವಸ್ತುಗಳಾಗದಿರಲಿ

-ಕೆ.ಎಸ್. ನಾಗರಾಜ್, ಹನುಮಂತನಗರ, ಬೆಂಗಳೂರು-ಕೆ.ಎಸ್. ನಾಗರಾಜ್, ಹನುಮಂತನಗರ, ಬೆಂಗಳೂರು18 May 2023 6:28 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಮಾನ್ಯರೇ,

ಕಳೆದ ಹತ್ತಾರು ವರ್ಷಗಳಿಂದ ಯಾವುದೇ ಸರಕಾರವಿದ್ದರೂ ವಿಧಾನಸೌಧದ ಮೂರನೇ ಮಹಡಿ, ವಿಕಾಸ ಸೌಧದ ಮಂತ್ರಿಗಳ ಕೊಠಡಿಗಳು ಬಾಗಿಲುಗಳನ್ನು ತೆಗೆಯುವುದು ಅಪರೂಪಕ್ಕೊಮ್ಮೆ. ಇನ್ನು ಮಂತ್ರಿಗಳು ಬರುವುದು ವರ್ಷದಲ್ಲಿ ಕೆಲವೊಮ್ಮೆ ಮಾತ್ರ ಎಂಬ ರೀತಿಯಲ್ಲಿ ಪರಿಸ್ಥಿತಿ ನಿರ್ಮಾಣವಾಗಿದೆ.
ದಶಕಗಳ ಹಿಂದೆ ಮಂತ್ರಿಗಳು ಮತ್ತು ಮುಖ್ಯಮಂತ್ರಿಗಳು ಪ್ರವಾಸ ಇಲ್ಲದಿದ್ದ ಸಂದರ್ಭದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆ ತನಕ ಅಥವಾ ಇನ್ನೂ ಹೆಚ್ಚಿನ ಸಮಯದವರೆಗೆ ತಮ್ಮ ಕೊಠಡಿಗಳಲ್ಲಿ ಕುಳಿತು ಕಡತಗಳನ್ನು ವಿಲೇವಾರಿ ಮಾಡುತ್ತಾ, ಮಧ್ಯಾಹ್ನ 3ರಿಂದ 5 ಗಂಟೆಯ ಅವಧಿಯಲ್ಲಿ ಸಾರ್ವಜನಿಕರ ಭೇಟಿಗೆ ಸಿಗುತ್ತಿದ್ದರು. ಅಂತಹ ಜನಪರವಾದಂತಹ ಆಡಳಿತವನ್ನು ನೀಡಿದ ಕಾರಣದಿಂದ ಹಲವಾರು ಮಂತ್ರಿಗಳನ್ನು ಮತ್ತು ಮುಖ್ಯಮಂತ್ರಿಗಳನ್ನು ಜನರು ಇಂದಿಗೂ ನೆನಪಿಸಿಕೊಳ್ಳುತ್ತಾರೆ. ಆದರೆ ಕಾಲ ಬದಲಾಗಿ ಹೋಯಿತು. ಭದ್ರತೆಯ ನೆಪದಲ್ಲಿ ವಿಧಾನಸೌಧ, ವಿಕಾಸಸೌಧಗಳಿಗೆ ಜನಸಾಮಾನ್ಯರು ಬರುವುದು ದುಸ್ತರವಾಗಿದೆ. ಮಧ್ಯಾಹ್ನದ ವೇಳೆಯಲ್ಲಿ 3 ಗಂಟೆಯಿಂದ 5 ಗಂಟೆ ಸಾರ್ವಜನಿಕರ ಭೇಟಿಯ ಸಮಯದಲ್ಲಿ ಯಾವ ಮಂತ್ರಿಯೂ ಸಿಗುವುದಿಲ್ಲ, ಅಧಿಕಾರಿಗಳು ದೊರೆಯುವುದಿಲ್ಲ. ಅನೇಕ ಮಂತ್ರಿಗಳು ತಮ್ಮ ಮನೆಗಳನ್ನೇ ಕಚೇರಿಗಳನ್ನಾಗಿಸಿಕೊಂಡು ಅಲ್ಲಿಯೇ ಉಳಿದುಬಿಡುತ್ತಾರೆ. ಇಲ್ಲವೇ ಗೆಸ್ಟ್‌ಹೌಸ್‌ಗಳಲ್ಲಿ ಸದಾ ಕಾಲ ಇದ್ದು ತಮ್ಮ ವೈಯಕ್ತಿಕ ಅಥವಾ ಹಿಂಬಾಲಕರ ಉದ್ಧಾರಕ್ಕಾಗಿ ಬೆವರು ಸುರಿಸುತ್ತಿದ್ದಾರೆ.
ಹೊಸ ಸರಕಾರ ಬಂದಿದೆ. ಈ ಸರಕಾರದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಮತ್ತು ಮಂತ್ರಿಗಳು ಬೇರೆ ಬೇರೆ ಜಿಲ್ಲೆಗಳ ಪ್ರವಾಸ ಇಲ್ಲದ ಅವಧಿಯಲ್ಲಿ ಕನಿಷ್ಠ ವಾರಕ್ಕೆ ಒಂದೆರಡು ಬಾರಿಯಾದರೂ ವಿಧಾನಸೌಧದ ತಮ್ಮ ಕಚೇರಿಗಳಲ್ಲಿ ಕುಳಿತು ಸಾರ್ವಜನಿಕರನ್ನು ಭೇಟಿ ಮಾಡಿ ಪ್ರಜಾಪ್ರಭುತ್ವವನ್ನು ಮೆರೆಸಲಿ.
ಹಾಗೆಯೇ ಎಲ್ಲಾ ಇಲಾಖೆಗಳಲ್ಲೂ ಕಡ್ಡಾಯವಾಗಿ ಮಧ್ಯಾಹ್ನ 3ರಿಂದ 5ಗಂಟೆಯ ಸಾರ್ವಜನಿಕರ ಭೇಟಿಯ ಸಮಯದಲ್ಲಿ ಅಧಿಕಾರಿಗಳು ವಿಶೇಷ ಪ್ರಕರಣಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಸಂದರ್ಭದಲ್ಲೂ ತಮ್ಮ ಕಚೇರಿಗಳಲ್ಲಿ ಹಾಜರಿದ್ದು, ಜನರನ್ನು ಭೇಟಿ ಮಾಡಬೇಕೆಂಬ ಕಠಿಣವಾದ ಸುತ್ತೋಲೆಯನ್ನು ಹೊರಡಿಸಬೇಕು. ಜನರಿಗೆ ಯಾರೂ ದೊರೆಯದಿದ್ದರೆ ಜನರು ತಮ್ಮ ಗೋಳನ್ನು ಯಾರೊಂದಿಗೆ ಹಂಚಿಕೊಳ್ಳಬೇಕು?.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಕೆ.ಎಸ್. ನಾಗರಾಜ್, ಹನುಮಂತನಗರ, ಬೆಂಗಳೂರು
-ಕೆ.ಎಸ್. ನಾಗರಾಜ್, ಹನುಮಂತನಗರ, ಬೆಂಗಳೂರು
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X