Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೂತನ ಕಾಂಗ್ರೆಸ್ ಸರಕಾರ ರಾಜ್ಯದ ಜನರ...

ನೂತನ ಕಾಂಗ್ರೆಸ್ ಸರಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ: ಡಿಕೆಶಿ

'ಸರಕಾರ ರಚನೆ ಕಾರ್ಯಕ್ರಮಕ್ಕೆ ಬಿಜೆಪಿ, ಜೆಡಿಎಸ್ ನಾಯಕರಿಗೂ ಆಹ್ವಾನ'

19 May 2023 10:42 AM IST
share
ನೂತನ ಕಾಂಗ್ರೆಸ್ ಸರಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ: ಡಿಕೆಶಿ
'ಸರಕಾರ ರಚನೆ ಕಾರ್ಯಕ್ರಮಕ್ಕೆ ಬಿಜೆಪಿ, ಜೆಡಿಎಸ್ ನಾಯಕರಿಗೂ ಆಹ್ವಾನ'

ಬೆಂಗಳೂರು, ಮೇ 19: 'ಬಹುದೊಡ್ಡ ಜನಾಶಿರ್ವಾದದೊಂದಿಗೆ ನಾಳೆ(ಮೇ 20) ರಚನೆಯಾಗುತ್ತಿರುವ ಕಾಂಗ್ರೆಸ್ ಪಕ್ಷದ ನೂತನ ಸರಕಾರ ರಾಜ್ಯದ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಪಕ್ಷ ನೀಡಿರುವ ಐದು ಗ್ಯಾರಂಟಿ ಯೋಜನೆಗಳನ್ನು ಈಡೇರಿಸುತ್ತೇವೆ' ಎಂದು ನಿಯೋಜಿತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಇಂದು ಬೆಳಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಡಿಕೆಶಿ, "ನೂತನ ಸರಕಾರ ರಚನೆ ಕಾರ್ಯಕ್ರಮ ಪಕ್ಷಾತೀತ ಕಾರ್ಯಕ್ರಮವಾಗಿದ್ದು, ಜೆಡಿಎಸ್ ಹಾಗೂ ಬಿಜೆಪಿ ನಾಯಕರಿಗೂ ಆಹ್ವಾನ ನೀಡುತ್ತೇವೆ. ನೀವು ಅನ್ಯತಾ ಭಾವಿಸದೆ, ನೀವು ಜನಪ್ರತಿನಿಧಿಗಳಾಗಿದ್ದೀರಿ. ನೀವು ಸರ್ಕಾರದ ಭಾಗ. ಹೀಗಾಗಿ ನೀವು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡುತ್ತೇನೆ." ಎಂದು ಹೇಳಿದರು.

"ನಾವು ನಮ್ಮ ಮೊದಲ ಸಚಿವ ಸಂಪುಟದಲ್ಲಿ ನಮ್ಮ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ, ಕೊಟ್ಟ ಮಾತು ಉಳಿಸಿಕೊಳ್ಳುತ್ತೇವೆ. ಈ ಸರ್ಕಾರ ನಾಳೆ ರಚನೆ ಆಗುತ್ತಿದ್ದು, ಈ ಕಾರ್ಯಕ್ರಮಕ್ಕೆ ನಮ್ಮ ಎಲ್ಲಾ ನಾಯಕರು ಆಗಮಿಸುತ್ತಿದ್ದಾರೆ. ರಾಷ್ಟ್ರದ ಅನೇಕ ನಾಯಕರಿಗೆ ಆಹ್ವಾನ ನೀಡಲಾಗಿದೆ. ಈ ಸಂದರ್ಭದಲ್ಲಿ  ರಾಜ್ಯದ ಎಲ್ಲಾ ಕಾರ್ಯಕರ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ಮಾಧ್ಯಮಗಳ ಮೂಲಕ ಆಹ್ವಾನ ನೀಡುತ್ತಿದ್ದೇನೆ. ಈ ಕಾರ್ಯಕ್ರಮಕ್ಕೆ ಆಗಮಿಸುವರು 11 ಗಂಟೆ ಒಳಗಾಗಿ ಆಗಮಿಸಬೇಕು. ತಡವಾಗಿ ಬಂದರೆ ಗಣ್ಯರ ಭೇಟಿ ಹಿನ್ನೆಲೆಯಲ್ಲಿ ರಸ್ತೆ ನಿರ್ಬಂಧ ಮಾಡಲಾಗಿರುತ್ತದೆ" ಎಂದರು.

ರಾಜ್ಯದ ಎಲ್ಲಾ ಜನತೆಗೆ, ನಮ್ಮ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರಿಗೆ ಧನ್ಯವಾದ ಅರ್ಪಿಸುತ್ತೇನೆ. ಇದು ನೀವು ಬಯಸಿದ ಸರಕಾರ. ಜನರ ಧ್ವನಿ ರಾಜ್ಯ ಸರಕಾರದ ಧ್ವನಿಯಾಗಲಿದೆ ಎಂದರು.

ದಿಲ್ಲಿ ಪ್ರವಾಸದ ಬಗ್ಗೆ ಕೇಳಿದಾಗ, 'ನಾವು ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಷ್ಟ್ರೀಯ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ರಚನೆ ವಿಚಾರವಾಗಿ ಚರ್ಚೆ ಮಾಡುತ್ತೇವೆ. ಸದ್ಯಕ್ಕೆ ಜನರಿಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುವುದು ನಮ್ಮ ಆದ್ಯತೆ. ನಾವೆಲ್ಲಾ ಒಟ್ಟಾಗಿ ಕೆಲಸ ಮಾಡಿ ಜನರ ಸೇವೆ ಮಾಡುತ್ತೇವೆ' ಎಂದು ತಿಳಿಸಿದರು.

ಪಕ್ಷದ ಗ್ಯಾರಂಟಿ ಯೋಜನೆಗಳ ಜಾರಿಗೆ ಷರತ್ತು ಅನ್ವಯ ಆಗುವುದೇ ಎಂಬ ಪ್ರಶ್ನೆಗೆ, 'ಈಗ ಈ ವಿಚಾರವಾಗಿ ಏನನ್ನೂ ಹೇಳುವುದಿಲ್ಲ. ನಾವು ನುಡಿದಂತೆ ನಡೆಯುತ್ತೇವೆ. ನಾವು ತೀರ್ಮಾನ ಮಾಡಿ ನಿಮಗೆ ಮಾಹಿತಿ ನೀಡಿಯೇ ಯೋಜನೆ ಜಾರಿ ಮಾಡುತ್ತೇವೆ. ಈ ಗ್ಯಾರಂಟಿ ಯೋಜನೆಗಳು ಕೇವಲ ಡಿ.ಕೆ. ಶಿವಕುಮಾರ್ ಅಥವಾ ಸಿದ್ದರಾಮಯ್ಯ ಅವರ ಗ್ಯಾರಂಟಿ ಅಲ್ಲ. ಇದು ಕಾಂಗ್ರೆಸ್ ಗ್ಯಾರಂಟಿ. ಈ ಯೋಜನೆಗಳಲ್ಲಿ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ನಾನು, ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದು, ಈ ಯೋಜನೆ ಜಾರಿ ಮಾಡುತ್ತೇವೆ ' ಎಂದು ತಿಳಿಸಿದರು.

share
Next Story
X