Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಂತ ಆರೈಕೆ ಉತ್ಪನ್ನದಲ್ಲಿ ಮಾಂಸಾಹಾರ...

ದಂತ ಆರೈಕೆ ಉತ್ಪನ್ನದಲ್ಲಿ ಮಾಂಸಾಹಾರ ಅಂಶದ ಆರೋಪ: ಪತಂಜಲಿಗೆ ಕಾನೂನು ನೋಟಿಸ್‌

19 May 2023 3:56 PM IST
share
ದಂತ ಆರೈಕೆ ಉತ್ಪನ್ನದಲ್ಲಿ ಮಾಂಸಾಹಾರ ಅಂಶದ ಆರೋಪ: ಪತಂಜಲಿಗೆ ಕಾನೂನು ನೋಟಿಸ್‌

ಹೊಸದಿಲ್ಲಿ: ದಿಲ್ಲಿ ಮೂಲದ ಬಿಎಲ್ಜೆ ಹೆಸರಿನ ಕಾನೂನು ಸಂಸ್ಥೆಯೊಂದು ಪತಂಜಲಿ ಆಯುರ್ವೇದದ ವಿರುದ್ಧ ಕಾನೂನು ನೋಟಿಸ್‌ ಜಾರಿಗೊಳಿಸಿದ್ದು, ಸಂಸ್ಥೆ ತನ್ನ ದಿವ್ಯ ದಂತ ಮಂಜನ್‌ ಎಂಬ ದಂತ ಆರೈಕೆ ಉತ್ಪನ್ನದ ಲೇಬಲ್‌ನಲ್ಲಿ ಅದು ಸಸ್ಯಾಹಾರಿ ಎಂದು ಸೂಚಿಸುವ 'ಹಸಿರು' ಚಿಹ್ನೆಯನ್ನು ಹೊಂದಿದ್ದರೂ ಅದರ ತಯಾರಿಯಲ್ಲಿ ಮಾಂಸಾಹಾರಿ ವಸ್ತುಗಳನ್ನು ಬಳಸಿ ವಂಚಿಸಲಾಗಿದೆ ಎಂದು ಆರೋಪಿಸಿದೆ.

ಮಾಂಸಾಹಾರಿ ವಸ್ತುವಾದ ಸಮುದ್ರ ಫೆನ್‌ ಬಳಸಿ ಸಂಸ್ಥೆಯು ದಿವ್ಯ ದಂತ ಮಂಜನ್‌ ಅನ್ನು ಸಸ್ಯಾಹಾರಿ ಉತ್ಪನ್ನ ಎಂದು ಮಾರಾಟ ಮಾಡುತ್ತಿದೆ, ಇದು ಗ್ರಾಹಕ ಹಕ್ಕುಗಳ ಹಾಗೂ ಲೇಬಲಿಂಗ್‌ ನಿಯಮಗಳ ಉಲ್ಲಂಘನೆಯಾಗಿದೆ ಎಂದು ವಕೀಲೆ ಸಶಾ ಜೈನ್‌ ಎಂಬವರು ಸಹಿ ಹಾಕಿದ ಈ ಕಾನೂನು ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಕಟ್ಲ್‌ ಫಿಶ್‌ ಎಲುಬುಗಳಿಂದ ಸಮುದ್ರ ಫೆನ್‌ ಎಂಬ ಉತ್ಪನ್ನ ದೊರೆಯುತ್ತದೆ. ಅದರಲ್ಲಿ  ಕ್ಯಾಲ್ಶಿಯಂ ಕಾರ್ಬೊನೇಟ್‌, ಫಾಸ್ಪೇಟ್‌, ಸಲ್ಫೇಟ್‌ ಮತ್ತು ಸಿಲಿಕಾ ಇದ್ದು ದಂತ ಆರೈಕೆ ಉತ್ಪನ್ನಗಳಲ್ಲಿ ಸ್ಕ್ರೇಪಿಂಗ್‌ ಏಜಂಟ್‌ ಆಗಿ ಅದನ್ನು ಬಲಸಲಾಗುತ್ತದೆ.

“ನನ್ನ ಕೆಲ ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರು ದಿವ್ಯ ದಂತ ಮಂಜನ್‌ ಬಳಸುತ್ತಾರೆ ಈ ರೀತಿ ಸಮುದ್ರ ಫೆನ್‌ ಬಳಸಿ ತಯಾರಿಸುತ್ತಾರೆಂದು ತಿಳಿದು ಅವರ ಧಾರ್ಮಿಕ ಭಾವನೆಗಳಿಗೆ ನೋವುಂಟಾಗಿದೆ, ಬಾಬಾ ರಾಮದೇವ್‌ ಜಿ ಅವರ ಮೇಲಿನ ನಂಬಿಕೆಯಿಂದ ಜನರು ಕಣ್ಣು ಮುಚ್ಚಿ ಪತಂಜಲಿ ಉತ್ಪನ್ನಗಳನ್ನು ಖರೀದಿಸುತ್ತಾರೆ” ಎಂದು ಕಾನೂನು ನೋಟಿಸಿನಲ್ಲಿ ಹೇಳಲಾಗಿದೆ ಹಾಗೂ ಕಂಪೆನಿಯಿಂದ 15 ದಿನಗಳೊಳಗೆ ಸ್ಪಷೀಕರಣ ಕೇಳಲಾಗಿದೆ. ತಪ್ಪಿದಲ್ಲಿ ನ್ಯಾಯಾಲಯದ ಮೊರೆ ಹೋಗುವುದಾಗಿಯೂ ಎಚ್ಚರಿಸಲಾಗಿದೆ.

share
Next Story
X