Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಮ್ಮವರೇ ಈ ರೀತಿ ಮಾಡಿದರೆ ನ್ಯಾಯ...

ನಮ್ಮವರೇ ಈ ರೀತಿ ಮಾಡಿದರೆ ನ್ಯಾಯ ಕೇಳುವುದು ಯಾರಲ್ಲಿ: ಯತ್ನಾಳ್ ರನ್ನು ಪ್ರಶ್ನಿಸಿದ ಅರುಣ್ ಪುತ್ತಿಲ

ಪುತ್ತೂರು ಪೊಲೀಸ್ ದೌರ್ಜನ್ಯ ಪ್ರಕರಣ

19 May 2023 6:45 PM IST
share
ನಮ್ಮವರೇ ಈ ರೀತಿ ಮಾಡಿದರೆ ನ್ಯಾಯ ಕೇಳುವುದು ಯಾರಲ್ಲಿ: ಯತ್ನಾಳ್ ರನ್ನು ಪ್ರಶ್ನಿಸಿದ ಅರುಣ್ ಪುತ್ತಿಲ
ಪುತ್ತೂರು ಪೊಲೀಸ್ ದೌರ್ಜನ್ಯ ಪ್ರಕರಣ

ಪುತ್ತೂರು: ನಮ್ಮವರೇ ನಮಗೆ ಈ ರೀತಿಯಾಗಿ ಮಾಡಿದಲ್ಲಿ ನಾವು ನ್ಯಾಯ ಕೇಳುವುದು ಯಾರಲ್ಲಿ, ಇದನ್ನು ನೋಡಿಕೊಂಡು ನಾವು ಬದುಕ ಬೇಕಾ, ನಮ್ಮ ಪಾಲಿಗೆ ಸಂಘ ಎಲ್ಲುಂಟು, ಪಕ್ಷ ಎಲ್ಲುಂಟು, ಸಂಘಟನೆ ಎಲ್ಲುಂಟು ಎಂದು ಪಕ್ಷೇತರ ಅಭ್ಯಥಿಯಾಗಿದ್ದ ಅರುಣ್ ಕುಮಾರ್ ಪುತ್ತಿಲ ಅವರು ಶುಕ್ರವಾರ ಪೊಲೀಸ್ ದೌರ್ಜನ್ಯಕ್ಕೆ ಒಳಗಾಗಿ ಪುತ್ತೂರು ಆಸ್ಪತ್ರೆಗೆ ದಾಖಲಾಗಿರುವ ಅವಿನಾಶ್ ಮತ್ತು ಗುರುಪ್ರಸಾದ್ ಅವರನ್ನು ಭೇಟಿಯಾಗಲು ಬಂದಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪ್ರಶ್ನಿಸಿದ್ದಾರೆ. 

ಪುತ್ತೂರಿನ ಆಸ್ಪತ್ರೆಗೆ ಆಗಮಿಸಿದ ಯತ್ನಾಳ್ ಅವರನ್ನು ಶಾಲು, ಹಾರ, ಪೇಟ ಹಾಕಿ ಸ್ವಾಗತಿಸಿದ ಪುತ್ತಿಲ ಅವರು ಬಳಿಕ ಸಂತ್ರಸ್ತರ ಭೇಟಿ ಮಾಡಿಸಿದರು. ಈ ಸಂದರ್ಭದಲ್ಲಿ ಒಟ್ಟು ಘಟನೆಗಳ ಬಗ್ಗೆ ಯತ್ನಾಳ್ ಅವರಿಗೆ ವಿವರಿಸಿದ ಪುತ್ತಿಲ, "ಪುತ್ತೂರಿನಲ್ಲಿ ಕಾರ್ಯಕರ್ತರ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ. ಕಾಂಗ್ರೆಸ್‍ಗೆ, ಎಸ್‍ಡಿಪಿಐಗೆ ಓಟು ಹಾಕಿ ಆದರೆ ಪಕ್ಷೇತರಕ್ಕೆ ಓಟು ಹಾಕಬೇಡಿ ಎಂದು ತಡೆದಿದ್ದಾರೆ. ಇಲ್ಲಿ ಸ್ವಾರ್ಥಕ್ಕಾಗಿ ಬಲಿ ನಡೆಯುತ್ತಿದೆ. ಮಾಡುವುದೆಲ್ಲಾ ಮಾಡಿ ಆಮೇಲೆ ಬಂದು ಬೆನ್ನು ತಟ್ಟುತ್ತಾರೆ" ಎಂದು ಬಿಜೆಪಿ ಮುಖಂಡರ ವಿರುದ್ಧ ಆರೋಪ ಮಾಡಿದ್ದಾರೆ. 

ಸಾರ್ವಜನಿಕವಾಗಿ ಹಿಂದೂ ಕಾರ್ಯಕರ್ತರಿಗೆ ಧಿಕ್ಕಾರ ಹಾಕಿರುವುದು ನಮಗೆ ತುಂಬಾ ನೋವಾಗಿದೆ. ಈ ಕ್ಷೇತ್ರದಲ್ಲಿ ನಾವು ಇಂತಹ ಪರಿಸ್ಥಿತಿ ನೋಡುವುದಾದಲ್ಲಿ ಬದುಕಿರಬೇಕಾ? ಜೀವ ಇದ್ದೂ ಸತ್ತಂತಾಗಿದೆ ನಮ್ಮ ಪರಿಸ್ಥಿತಿ. ಇದುವರೆಗೂ ಪುತ್ತೂರಿನ ಮಾಜಿ ಶಾಸಕರು ಸಂತ್ರಸ್ತರ ಬಳಿ ಬಂದಿಲ್ಲ. ಅವರು ನೋವಾಗಿದ್ದವರಿಗೆ ನ್ಯಾಯ ಕೊಡಿಸುವ ಬದಲು ಪಕ್ಷದ ಕಚೇರಿಯಲ್ಲಿ ಅಶೋಕ್ ರೈ ಗೆಲುವಿಗೆ ಸಂಭ್ರಮ ಪಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ವಿರುದ್ಧ ವಾಗ್ದಾಳಿ ನಡೆಸಿದರು.

ನಾವೂ ಸಂಘ ಪರಿವಾರದವರೇ. ಆದರೆ ನಮ್ಮವರನ್ನು ಠಾಣೆಯಲ್ಲಿ ಒಬ್ಬೊಬ್ಬರನ್ನು ಪ್ರತ್ಯೇಕವಾಗಿ ಕೂಡಿ ಹಾಕಿ ಹೊಡೆಯಲಾಗಿದೆ. ಇದಕ್ಕೆ ಇಬ್ಬರ ಒತ್ತಡವೇ ಕಾರಣ. ನಾವು ಬಿಜೆಪಿ ವಿರೋಧಿಗಳಲ್ಲ ಆದರೆ ಅವರಿಬ್ಬರಿಗೆ ಮಾತ್ರ ನಮ್ಮ ವಿರೋಧವಿದೆ. ನಳಿನ್ ಕುಮಾರ್ ರಾಜ್ಯಾಧ್ಯಕ್ಷ ಹುದ್ದೆಯಿಂದ ಕೆಳಗಿಳಿಯುವ ತನಕ ನಾವು ಬಿಜೆಪಿಯಲ್ಲಿ ಕೆಲಸ ಮಾಡುವುದಿಲ್ಲ ಎಂದು ಅರುಣ್ ಬೆಂಬಲಿಗರು ಯತ್ನಾಳ್ ಗೆ ತಿಳಿಸಿದರು. 

share
Next Story
X