Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಎಂಟಿಸಿ ಚಾಲಕ ಸಾವು ಹಿನ್ನೆಲೆ: ತಾಯಿಗೆ...

ಬಿಎಂಟಿಸಿ ಚಾಲಕ ಸಾವು ಹಿನ್ನೆಲೆ: ತಾಯಿಗೆ ನೀಡಿದ್ದ ಪರಿಹಾರ ಹೈಕೋರ್ಟ್ ನಿಂದ ರದ್ದು

19 May 2023 4:11 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬಿಎಂಟಿಸಿ ಚಾಲಕ ಸಾವು ಹಿನ್ನೆಲೆ: ತಾಯಿಗೆ ನೀಡಿದ್ದ ಪರಿಹಾರ ಹೈಕೋರ್ಟ್ ನಿಂದ ರದ್ದು

ಬೆಂಗಳೂರು, ಮೇ 19: ಸಾವಿಗೂ ಮೊದಲು ಎರಡು ತಿಂಗಳಿನಿಂದ ಸತತವಾಗಿ ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾಗಿದ್ದರೂ, ಕಾರ್ಯದೊತ್ತಡದಿಂದ ಬಿಎಂಟಿಸಿ ಚಾಲಕ ಮೃತಪಟ್ಟಿದ್ದಾರೆ ಎಂದು ತಿಳಿಸಿ ಅವರ ತಾಯಿಗೆ 10 ಲಕ್ಷ ರೂ.ಪರಿಹಾರ ಘೋಷಿಸಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿ ಆದೇಶ ನೀಡಿದೆ.

ಈ ಸಂಬಂಧ ವಿಚಾರಣಾ ನ್ಯಾಯಾಲಯದ ಮುಂದೆ ಬಿಎಂಟಿಸಿ ಇಟ್ಟಿದ್ದ ಠೇವಣಿಯನ್ನು ಹಿಂದಿರುಗಿಸಲು ಸೂಚನೆ ನೀಡಿದೆ. ಪರಿಹಾರ ನೀಡುವಂತೆ ಘೋಷಣೆ ಮಾಡಿದ್ದ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಬಿಎಂಟಿಸಿ ಸಲ್ಲಿಸಿದ್ದ ಮೇಲ್ಮನವಿ ಪುರಸ್ಕರಿಸಿದ ಹೈಕೋರ್ಟ್ ನ್ಯಾಯಪೀಠ, ಈ ಆದೇಶ ನೀಡಿದೆ.

ಮೃತನ ತಾಯಿ, ತನ್ನ ಪುತ್ರ ಉದ್ಯೋಗ ನಿರ್ವಹಣೆಯಲ್ಲಿ ಸಾವನ್ನಪ್ಪಿದ್ದಾರೆ ಎಂಬುದಾಗಿ ಕ್ಲೇಮು ಅರ್ಜಿಯಲ್ಲಿ ತಿಳಿಸಿಲ್ಲ. ಚಾಲಕ ಮೃತಪಡುವ ಮುನ್ನ ಎರಡು ತಿಂಗಳಿಂದಲೂ ಉದ್ಯೋಗಕ್ಕೆ ಅನಧಿಕೃತವಾಗಿ ಗೈರಾಗಿದ್ದಾರೆ. ಹೀಗಾಗಿ, ಉದ್ಯೋಗ ನಿರ್ವಹಣೆ ವೇಳೆ ಆತ ಸಾವನ್ನಪ್ಪಿದ್ದಾರೆ ಎಂಬುದಾಗಿ ಪರಿಗಣಿಸಲಾಗದು. ಈ ಹಿನ್ನೆಲೆಯಲ್ಲಿ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಪಡಿಸಲಾಗುತ್ತಿದೆ ಎಂದು ನ್ಯಾಯಪೀಠ ತಿಳಿಸಿದೆ.

ಬೋಜರಾಜ 2008ರಲ್ಲಿ ಸಾವನ್ನಪ್ಪಿದ್ದಾರೆ. ತಾಯಿ ಪರಿಹಾರ ಕೋರಿ 2016ರಲ್ಲಿ ಅಂದರೆ 8 ವರ್ಷ ಕಾಲ ವಿಳಂಬವಾಗಿ ಕ್ಲೇಮು ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರೆಯು 2010ರಲ್ಲಿ ಅಂದಿನ ಸಾರಿಗೆ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದರು. ಅದರಲ್ಲೂ ಸಹ ಪುತ್ರ ಉದ್ಯೋಗ ನಿರ್ವಹಣೆ ವೇಳೆ ಸಾವನ್ನಪ್ಪಿದ್ದಾರೆ ಎಂಬುದಾಗಿ ಹೇಳಿರಲಿಲ್ಲ. ಕ್ಲೇಮು ಅರ್ಜಿಯಲ್ಲೂ ಈ ವಿಚಾರವನ್ನು ತಿಳಿಸಿರಲಿಲ್ಲ ಎಂದು ಅಭಿಪ್ರಾಯಪಟ್ಟಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X