Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ವಿಶೇಷ ಅಂಚೆ ಲಗೋಟೆ ಸಂಶೋಧನೆಗೆ ಪ್ರೇರಕ:...

ವಿಶೇಷ ಅಂಚೆ ಲಗೋಟೆ ಸಂಶೋಧನೆಗೆ ಪ್ರೇರಕ: ಕೃಷ್ಣರಾಜ ಭಟ್

20 May 2023 11:19 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ವಿಶೇಷ ಅಂಚೆ ಲಗೋಟೆ ಸಂಶೋಧನೆಗೆ ಪ್ರೇರಕ: ಕೃಷ್ಣರಾಜ ಭಟ್

ಉಡುಪಿ, ಮೇ 20: ಭಾರತೀಯ ಅಂಚೆ ಇಲಾಖೆ ಉಡುಪಿ ವಿಭಾಗದ ವತಿಯಿಂದ ‘ಬಾಳಿನ ಗಿಡ’ ಖ್ಯಾತಿಯ ಸಾಹಿತಿ ಮಾರ್ಪಳ್ಳಿ ಹರಿದಾಸ ರಾವ್ ಸ್ಮರಣಾರ್ಥ ವಿಶೇಷ ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮವು ಉಡುಪಿ ಪ್ರಧಾನ ಅಂಚೆ ಕಚೇರಿಯಲ್ಲಿ ಶನಿವಾರ ಜರಗಿತು.

ಅಂಚೆ ಲಕೋಟೆಯನ್ನು ಬಿಡುಗಡೆಗೊಳಿಸಿದ ಉಡುಪಿ ಅಂಚೆ ವಿಭಾಗದ ಅಂಚೆ ಅಧೀಕ್ಷಕ ಕೃಷ್ಣರಾಜ ವಿಠಲ ಭಟ್ ಮಾತನಾಡಿ, ವಿಶೇಷ ಅಂಚೆ ಲಕೋಟೆ ಭಾರತೀಯ ಸಂಸ್ಕೃತಿಯನ್ನು ಜನರಿಗೆ ಪರಿಚಯಿಸಿ, ಉಳಿಸಿ ಬೆಳಿಸಿಕೊಂಡು ಮುಂದಿನ ಪೀಳಿಗೆ ವರ್ಗಾಯಿಸುವ ದೊಡ್ಡ ಜವಾಬ್ದಾರಿಯತ ಕೆಲಸವನ್ನು ಮಾಡುತ್ತದೆ ಎಂದು ಹೇಳಿದರು.

ಈ ಲಗೋಟೆ ದೇಶದಾದ್ಯಂತ ಅಂಚೆ ಬ್ಯೂರೋಗಳಿಗೆ ತಲುಪಿ ಅಲ್ಲಿಂದ ಅಂಚೆ ಚೀಟಿ ಸಂಗ್ರಹಕರ ಕೈ ಸೇರಿ ಜಗತ್ತಿನಾದ್ಯಂತ ನಡೆಯುವ ಅಂಚೆಚೇಟಿ ಪ್ರದರ್ಶನಗಳಲ್ಲಿ ಜನರ, ಮಕ್ಕಳ ಹಾಗೂ ಸಂಶೋಧಕರ ಗಮನ ಸೆಳೆಯಲಿದೆ. ಅಲ್ಲದೆ ನಮ್ಮ ಸಂಸ್ಕೃತಿ ಮತ್ತು ಮಹನೀಯರ ಪರಿಚಯ ಮಾಡಿ ಕೊಳ್ಳುತ್ತದೆ. ಇಂತಹ ಮಹನೀಯರು ಇಂದಿಗೂ ಜನಮಾನಸದಲ್ಲಿ ಪ್ರೇಕರ ಶಕ್ತಿಯಾಗಿ ನೆಲೆಯೂರಿ ನಿಲ್ಲಲು ಈ ಲಗೋಟೆ ನೆರವಾಗುತ್ತದೆ. ಇವರ ಬಗ್ಗೆ ಇನ್ನಷ್ಟು ಸಂಶೋಧಕ ಕೃತಿಗಳು ಹೊರಬರಲು ಸಾಧ್ಯವಾಗುತ್ತದೆ ಎಂದು ಅವರು ಅಭಿಪ್ರಾಯ ಪಟ್ಟರು.

ಲಕೋಟೆಯ ಮೈ ಸ್ಟ್ಯಾಂಪ್‌ನ್ನು ಹರಿದಾಸ ರಾವ್ ಅವರ ಮಗ ಡಾ.ರಾಮ ಕಾಂತ ರಾವ್ ಬಿಡುಗಡೆಗೊಳಿಸಿದರು. ಮಾರ್ಪಳ್ಳಿ ನಾಗಪ್ಪಯ್ಯ ಟ್ರಸ್ಟ್‌ನ ಅಧ್ಯಕ್ಷ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮಾಜಿ ನಿರ್ದೇಶಕ ಎಂ.ಆರ್.ವಾಸುದೇವ, ಲೇಖಕಿ ಡಾ.ಸರ್ವಮಂಗಲ ಪಿ.ಆರ್.,  ಕವಯತ್ರಿ ವಿಜಯಲಕ್ಷ್ಮೀ ನಂದಳಿಕೆ ಮುಖ್ಯ ಅತಿಥಿಗಳಾಗಿದ್ದರು.

ಮುಖ್ಯ ಅಂಚೆಪಾಲಕ ಗುರುಪ್ರಸಾದ್ ಸ್ವಾಗತಿಸಿದರು. ಸಹಾಯಕ ಅಂಚೆ ಅಧೀಕ್ಷಕ ವಸಂತ ವಂದಿಸಿದರು. ಉಡುಪಿ ಅಂಚೆ ವಿಭಾಗದ ಮಾರುಕಟ್ಟೆ ನಿರ್ವಾಹಕಿ ಪೂರ್ಣಿಮಾ ಜನಾರ್ದನ್ ಕಾರ್ಯಕ್ರಮ ನಿರೂಪಿಸಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X