Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಕೆಕೆಆರ್ ವಿರುದ್ಧ 1 ರನ್ ಜಯ, ಲಕ್ನೊ...

ಕೆಕೆಆರ್ ವಿರುದ್ಧ 1 ರನ್ ಜಯ, ಲಕ್ನೊ ಸೂಪರ್ ಜೈಂಟ್ಸ್ ಪ್ಲೇ ಆಫ್‌ಗೆ ತೇರ್ಗಡೆ

ರಿಂಕು ಸಿಂಗ್ ಅಬ್ಬರದ ಬ್ಯಾಟಿಂಗ್ ವ್ಯರ್ಥ, ನಿಕೊಲಸ್ ಪೂರನ್ ಏಕಾಂಗಿ ಹೋರಾಟ

20 May 2023 6:11 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಕೆಕೆಆರ್ ವಿರುದ್ಧ 1 ರನ್ ಜಯ, ಲಕ್ನೊ ಸೂಪರ್ ಜೈಂಟ್ಸ್ ಪ್ಲೇ ಆಫ್‌ಗೆ ತೇರ್ಗಡೆ
ರಿಂಕು ಸಿಂಗ್ ಅಬ್ಬರದ ಬ್ಯಾಟಿಂಗ್ ವ್ಯರ್ಥ, ನಿಕೊಲಸ್ ಪೂರನ್ ಏಕಾಂಗಿ ಹೋರಾಟ

  ಕೋಲ್ಕತಾ, ಮೇ 20: ರಿಂಕು ಸಿಂಗ್ ಅಬ್ಬರದ ಬ್ಯಾಟಿಂಗ್(ಔಟಾಗದೆ 67 ರನ್,33 ಎಸೆತ 6 ಬೌಂಡರಿ, 4 ಸಿಕ್ಸರ್)ನಿಂದಾಗಿ ಸೋಲುವ ಭೀತಿಯಲ್ಲಿದ್ದ ಲಕ್ನೊ ಸೂಪರ್ ಜೈಂಟ್ಸ್ ತಂಡ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು 1 ರನ್ ಅಂತರದಿಂದ ರೋಚಕವಾಗಿ ಸೋಲುಣಿಸಿ ಐಪಿಎಲ್ ಟೂರ್ನಿಯಲ್ಲಿ ಮುಂದಿನ ಸುತ್ತಿಗೇರಿದೆ. ಈ ಗೆಲುವಿನ ಮೂಲಕ 14 ಪಂದ್ಯಗಳಲ್ಲಿ 8ನೇ ಗೆಲುವು ದಾಖಲಿಸಿದ ಲಕ್ನೊ ಒಟ್ಟು 17 ಅಂಕದೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನ ಪಡೆಯಿತು. ಪ್ಲೇ ಆಫ್‌ಗೆ ಪ್ರವೇಶ ಗಿಟ್ಟಿಸಿಕೊಂಡಿತು.

ಶನಿವಾರ ನಡೆದ 68ನೇ ಐಪಿಎಲ್ ಪಂದ್ಯದಲ್ಲಿ ಟಾಸ್ ಜಯಿಸಿದ ಕೆಕೆಆರ್ ತಂಡ ಲಕ್ನೊವನ್ನು ಮೊದಲು ಬ್ಯಾಟಿಂಗ್‌ಗೆ ಇಳಿಸಿತು. ಲಕ್ನೊ ತಂಡ ಮಧ್ಯಮ ಕ್ರಮಾಂಕದ ಬ್ಯಾಟರ್ ನಿಕೊಲಸ್ ಪೂರನ್ ಅರ್ಧಶತಕದ ಕೊಡುಗೆಯ(58 ರನ್, 30 ಎಸೆತ, 4 ಬೌಂಡರಿ, 5 ಸಿಕ್ಸರ್) ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ 176 ರನ್ ಗಳಿಸಿತು. ಗೆಲ್ಲಲು 177 ರನ್ ಗುರಿ ಬೆನ್ನಟ್ಟಿದ ಕೆಕೆಆರ್ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿ 1 ರನ್‌ನಿಂದ ರೋಚಕವಾಗಿ ಸೋಲುಂಡಿತು.

ಕೆಕೆಆರ್ ಪರ ರಿಂಕು ಸಿಂಗ್(ಔಟಾಗದೆ 67 ರನ್) ಸರ್ವಾಧಿಕ ಸ್ಕೋರ್ ಗಳಿಸಿದರು. ಆರಂಭಿಕ ಬ್ಯಾಟರ್ ಜೇಸನ್ ರಾಯ್(45 ರನ್, 28 ಎಸೆತ) ಹಾಗೂ ವೆಂಕಟೇಶ್ ಅಯ್ಯರ್(24 ರನ್, 15 ಎಸೆತ)ಎರಡಂಕೆಯ ಸ್ಕೋರ್ ಗಳಿಸಿದರು. ಲಕ್ನೊದ ಪರ ರವಿ ಬಿಷ್ಣೋಯ್(2-23)ಹಾಗೂ ಯಶ್ ಠಾಕೂರ್(2-12) ಯಶಸ್ವಿ ಪ್ರದರ್ಶನ ನೀಡಿದರು.

ಇದಕ್ಕೂ ಮುನ್ನ 10.1 ಓವರ್‌ಗಳಲ್ಲಿ 73 ರನ್ ಗಳಿಸುವಷ್ಟರಲ್ಲಿ ಅಗ್ರ ಐವರು ಬ್ಯಾಟರ್‌ಗಳನ್ನು ಕಳೆದುಕೊಂಡ ಲಕ್ನೊ ಕಳಪೆ ಆರಂಭ ಪಡೆದಿತ್ತು. ಆಗ 6ನೇ ವಿಕೆಟ್‌ಗೆ 74 ರನ್ ಜೊತೆಯಾಟ ನಡೆಸಿದ ಪೂರನ್ ಹಾಗೂ ಆಯುಷ್ ಬದೋನಿ(25 ರನ್, 21 ಎಸೆತ) ತಂಡವನ್ನು ಗೌರವಾರ್ಹ ಮೊತ್ತದತ್ತ ಕೊಂಡೊಯ್ದರು.

  ಲಕ್ನೊದ ಮೊದಲ ವಿಕೆಟ್ ಬೇಗನೆ ಪತನಗೊಂಡಾಗ 2ನೇ ವಿಕೆಟ್‌ಗೆ 41 ರನ್ ಸೇರಿಸಿದ ಕ್ವಿಂಟನ್ ಡಿಕಾಕ್(28 ರನ್, 27 ಎಸೆತ) ಹಾಗೂ ಪ್ರೇರಕ್ ಮಂಕಡ್(26 ರನ್, 20 ಎಸೆತ) ತಂಡವನ್ನು ಆಧರಿಸಿದರು. ಆದರೆ, ಆ ನಂತರ ತಂಡ ದಿಢೀರ್ ಕುಸಿತ ಕಂಡಿತು. ನಾಯಕ ಕೃನಾಲ್ ಪಾಂಡ್ಯ ಕೇವಲ 9 ರನ್ ಗಳಿಸಿ ಸುನೀಲ್ ನರೇನ್‌ಗೆ ವಿಕೆಟ್ ಒಪ್ಪಿಸಿದರು. ಮಾರ್ಕಸ್ ಸ್ಟೋನಿಸ್(0) ರನ್ ಖಾತೆ ತೆರೆಯುವಲ್ಲಿಯೂ ವಿಫಲರಾದರು. ಕೃಷ್ಣಪ್ಪ ಗೌತಮ್ ಔಟಾಗದೆ 11 ರನ್(4 ಎಸೆತ)ಗಳಿಸಿದರು.

ಕೆಕೆಆರ್ ಬೌಲಿಂಗ್‌ನಲ್ಲಿ ಶಾರ್ದೂಲ್ ಠಾಕೂರ್(2-27), ಸುನೀಲ್ ನರೇನ್(2-28) ಹಾಗೂ ವೈಭವ್ ಅರೋರ(2-30) ತಲಾ ಎರಡು ವಿಕೆಟ್‌ಗಳನ್ನು ಕಬಳಿಸಿದರು.


share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X