Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರಾಜೀವ್ ಗಾಂಧಿ ಪುಣ್ಯತಿಥಿ; ಕಾಂಗ್ರೆಸ್...

ರಾಜೀವ್ ಗಾಂಧಿ ಪುಣ್ಯತಿಥಿ; ಕಾಂಗ್ರೆಸ್ ನಾಯಕರಿಂದ ಗೌರವ ನಮನ

21 May 2023 11:05 AM IST
share
ರಾಜೀವ್ ಗಾಂಧಿ ಪುಣ್ಯತಿಥಿ; ಕಾಂಗ್ರೆಸ್ ನಾಯಕರಿಂದ ಗೌರವ ನಮನ

ಬೆಂಗಳೂರು: ಭಾರತದ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರು ಹುತಾತ್ಮರಾದ ದಿನವಾದ ಇಂದು ದೇಶಾದ್ಯಂತ ಕಾಂಗ್ರೆಸ್ ನಾಯಕರು ಗೌರವ ನಮನ ಸಲ್ಲಿಸಿದ್ದಾರೆ.

ಈ ಬಗ್ಗೆ ಟ್ ಟ್ವೀಟ್ ಮಾಡಿರುವ ಕರ್ನಾಟಕ ಕಾಂಗ್ರೆಸ್, ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ, ಭಾರತದ ಡಿಜಿಟಲ್ ಕ್ರಾಂತಿಯ ಹರಿಕಾರ, ದೇಶದ ಐಕ್ಯತೆ - ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ, ಮಾಜಿ ಪ್ರಧಾನಿ, ಭಾರತ ರತ್ನ 'ರಾಜೀವ್ ಗಾಂಧಿ' ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ, ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ ಎಂದು ಸ್ಮರಿಸಿದೆ.

ತಮಿಳುನಾಡಿನ ಚೆನ್ನೈನಲ್ಲಿರುವ ಶ್ರೀಪೆರಂಬುದೂರ್ ಎಂಬ ಹಳ್ಳಿಯಲ್ಲಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿದ್ದಾಗ ಅವರನ್ನು ಹತ್ಯೆ ಮಾಡಲಾಗಿತ್ತು.

1991 ರಲ್ಲಿ, ಚುನಾವಣೆಯ ಪ್ರಚಾರದ ಸಮಯದಲ್ಲಿ ಎಲ್ ಟಿಟಿಇ (ಶ್ರೀಲಂಕಾದ ತಮಿಳು ಉಗ್ರಗಾಮಿ ಮತ್ತು ರಾಜಕೀಯ ಸಂಘಟನೆ) ಆತ್ಮಾಹುತಿ ಬಾಂಬ್ ಮೂಲಕ ಅವರನ್ನು ಹತ್ಯೆ ಮಾಡಿತು.

ಭಾರತದ ಅತ್ಯಂತ ಕಿರಿಯ ಪ್ರಧಾನ ಮಂತ್ರಿಗಳಲ್ಲಿ ಒಬ್ಬರಾಗಿದ್ದ ಅವರು ತನ್ನ  40 ನೇ ವಯಸ್ಸಿನಲ್ಲಿ ಈ ಹುದ್ದೆಗೆ ನೇಮಕವಾಗಿದ್ದರು. ತಮ್ಮ ತಾಯಿ ಇಂದಿರಾ ಗಾಂಧಿಯವರ ಮರಣದ ನಂತರ ಒಲ್ಲದ ಮನಸ್ಸಿನಿಂದ ರಾಜೀವ್ ಗಾಂಧಿ ಅವರು ರಾಜಕೀಯಕ್ಕೆ ಸೇರಬೇಕಾಯಿತು.

ರಾಜೀವ್ ಗಾಂಧಿಯವರು ಶಿಕ್ಷಣ ಕ್ಷೇತ್ರವನ್ನು ವಿಸ್ತರಿಸುವ, ಪುನರುಜ್ಜೀವನಗೊಳಿಸುವ ಮತ್ತು ಹೊಸ ನೀತಿಗಳನ್ನು ತರುವ ಮೂಲಕ ಶಿಕ್ಷಣಕ್ಕೆ ತಮ್ಮ ದೊಡ್ಡ ಕೊಡುಗೆಯನ್ನು ನೀಡಿದರು. ಅವರ ಮಾರ್ಗದರ್ಶನದಲ್ಲಿ 'ಇಂದಿರಾ ಗಾಂಧಿ ಮುಕ್ತ ವಿಶ್ವವಿದ್ಯಾಲಯ'ವನ್ನು ಸ್ಥಾಪಿಸಲಾಯಿತು.

ಆಧುನಿಕ ಭಾರತ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ, ಭಾರತದ ಡಿಜಿಟಲ್ ಕ್ರಾಂತಿಯ ಹರಿಕಾರ,

ದೇಶದ ಐಕ್ಯತೆ - ಸಮಗ್ರತೆಗಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ,

ಮಾಜಿ ಪ್ರಧಾನಿ, ಭಾರತ ರತ್ನ 'ರಾಜೀವ್ ಗಾಂಧಿ' ಅವರ ಪುಣ್ಯ ಸ್ಮರಣೆಯಂದು ಅವರನ್ನು ಗೌರವ, ಕೃತಜ್ಞತಾ ಪೂರ್ವಕವಾಗಿ ನೆನೆಯುತ್ತೇವೆ. pic.twitter.com/wYRqgOrXM6

— Karnataka Congress (@INCKarnataka) May 21, 2023

Tributes to former Prime Minister Shri #RajivGandhi on his death anniversary.

His contribution to universal adult franchise, decentralisation of power & providing reservation to backward classes has resulted in political equality in India. pic.twitter.com/3Sz0ghSxTW

— Siddaramaiah (@siddaramaiah) May 21, 2023
share
Next Story
X