Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರಿನಲ್ಲಿ ಮುಂದುವರಿದ ಮಳೆ: ಧರೆಗೆ...

ಬೆಂಗಳೂರಿನಲ್ಲಿ ಮುಂದುವರಿದ ಮಳೆ: ಧರೆಗೆ ಉರುಳಿದ 400ಕ್ಕೂ ಅಧಿಕ ಮರಗಳು

22 May 2023 3:32 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರಿನಲ್ಲಿ ಮುಂದುವರಿದ ಮಳೆ: ಧರೆಗೆ ಉರುಳಿದ 400ಕ್ಕೂ ಅಧಿಕ ಮರಗಳು

ಬೆಂಗಳೂರು, ಮೇ 22: ಬೆಂಗಳೂರು ನಗರದಲ್ಲಿ ಎರಡು ದಿನಗಳಿಂದ ಮಳೆಯಾಗುತ್ತಿದ್ದು, 400ಕ್ಕೂ ಅಧಿಕ ಮರಗಳು ಧರೆಗೆ ಉರುಳಿವೆ. ಕಬ್ಬನ್ ಪಾರ್ಕ್ ಒಂದರಲ್ಲಿಯೇ 50ಕ್ಕೂ ಹೆಚ್ಚು ಮರಗಳು ಬಿದ್ದಿವೆ. ಇನ್ನು ನಗರದದ್ಯಾಂತ ಸುಮಾರು 1600ಕ್ಕೂ ಅಧಿಕ ರೆಂಬೆಗಳು ಮುರಿದು ರಸ್ತೆಗೆ ಬಿದ್ದಿವೆ. ಈ ಸಂಬಂಧ  ಬಿಬಿಎಂಪಿಗೆ 600ಕ್ಕೂ ಅಧಿಕ ದೂರುಗಳು ಬಂದಿವೆ.

ನಾಗರಿಕರು ದೂರು ನೀಡಿರುವ ಹಿನ್ನೆಲೆ ಈಗಾಗಲೇ ಬಿಬಿಎಂಪಿ 200ಕ್ಕೂ ಹೆಚ್ಚು ಕಡೆ ಬಿಬಿಎಂಪಿ ಮರಗಳ ತೆರವು ಕಾರ್ಯಾಚರಣೆಗೆ ಇಳಿದಿದೆ. 50ಕ್ಕೂ ಹೆಚ್ಚು ಅರಣ್ಯ ಸಿಬ್ಬಂದಿಗಳು ಕೆಲಸ ನಿರ್ವಹಿಸುತ್ತಿದ್ದಾರೆ. ಇನ್ನು ಎರಡು ದಿನದ ಮಳೆಗೆ ತತ್ತರಿಸುತ್ತಿರುವ ತ್ಯಾಜ್ಯ ವಿಲೇವಾರಿಗೆ ಪೌರಕಾರ್ಮಿಕರು ಪರದಾಟ ನಡೆಸುತ್ತಿದ್ದು, ಹಲವು ಪ್ರಮುಖ ರಸ್ತೆಗಳು ತಿಪ್ಪೆ ಗುಂಡಿಯಾಗಿ ಮಾರ್ಪಟ್ಟಿವೆ.

ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ ವ್ಯಾಪ್ತಿಯಲ್ಲಿ ಬರೋಬ್ಬರಿ 500ಕ್ಕೂ ಅಧಿಕ ವಿದ್ಯುತ್ ಕಂಬಗಳು ಉರುಳಿ ಬಿದ್ದಿದ್ದು, ಅಪಾರ ನಷ್ಟವಾಗಿದೆ. ಮರಗಳು, ಮರದ ಕೊಂಬೆಗಳಂತೆ ವಿದ್ಯುತ್ ಕಂಬಗಳು ಧರೆಗುರುಳಿದ ಪರಿಣಾಮ, ನಗರದ ವ್ಯಾಪ್ತಿಯಲ್ಲೇ ಸುಮಾರು 140ಕ್ಕೂ ಹೆಚ್ಚು ಕಂಬಗಳು ಮುರಿದು ಬಿದ್ದಿವೆ. ಸುಮಾರು 20 ಟ್ರಾನ್ಸ್ ಫಾರ್ಮಾರ್‍ಗಳು ಸುಟ್ಟು ಕರಕಲಾಗಿವೆ ಎಂದು ಬೆಸ್ಕಾಂ ಮೂಲಗಳು ತಿಳಿಸಿವೆ.

‘ಕಬ್ಬನ್ ಪಾರ್ಕ್‍ನಲ್ಲಿ 2ಸಾವಿರಕ್ಕೂ ಅಧಿಕ ಮರಗಳಿವೆ. 50ಕ್ಕೂ ಅಧಿಕ ಮರಗಳು ಎರಡು ದಿನಗಳಿಂದ ಸುರಿದ ಮಳೆಗೆ ಧರೆಗುರುಳಿವೆ. ಗಾಳಿಯ ತೀವ್ರತೆಗೆ ನೂರಾರು ವರ್ಷದ ಹಳೆಯ ಮರಗಳು ರೆಂಬೆ, ಕೊಂಬೆ ಸಹಿತ ಕಬ್ಬನ್ ಪಾರ್ಕ್‍ನಲ್ಲಿ ಮುರಿದು ಬೀಳುತ್ತಿವೆ. ಮುರಿದು ಬಿದ್ದಿರುವ ಮರಗಳನ್ನು ಸಿಬ್ಬಂದಿಗಳು ಕತ್ತರಿಸಿ ತೆರವು ಕಾರ್ಯ ಮಾಡುತ್ತಿದ್ದಾರೆ’

-ಎಚ್ ಟಿ ಬಾಲಕೃಷ್ಣ, ತೋಟಗಾರಿಕಾ ಇಲಾಖೆಯ ಉಪನಿರ್ದೇಶಕ 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X