Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾಲಿ ಆಸನ ಮೀಸಲಿರಿಸಿ ತೀಸ್ತಾ...

ಖಾಲಿ ಆಸನ ಮೀಸಲಿರಿಸಿ ತೀಸ್ತಾ ಸೆಟಲ್ವಾಡ್‌ಗೆ ಗೌರವ

ಅಂತರ್‌ರಾಷ್ಟ್ರೀಯ ಲೇಖಕರ ಶಾಂತಿ ಸಮಾವೇಶ

22 May 2023 10:41 PM IST
share
ಖಾಲಿ ಆಸನ ಮೀಸಲಿರಿಸಿ ತೀಸ್ತಾ ಸೆಟಲ್ವಾಡ್‌ಗೆ ಗೌರವ
ಅಂತರ್‌ರಾಷ್ಟ್ರೀಯ ಲೇಖಕರ ಶಾಂತಿ ಸಮಾವೇಶ

ಹೊಸದಿಲ್ಲಿ, ಮೇ 22: ಖ್ಯಾತ ಮಾನವ ಹಕ್ಕುಗಳ ಹೋರಾಟಗಾರ್ತಿ ಹಾಗೂ ಲೇಖಕಿ ತೀಸ್ತಾ ಸೆಟಲ್ವಾಡ್ ಅವರಿಗೆ ಸ್ಲೋವೇನಿಯಾದ ಬ್ಲೆಡ್ ಪಟ್ಟಣದಲ್ಲಿ ಈ ವಾರ ನಡೆದ 55ನೇ ಇಂಟರ್‌ನ್ಯಾಷನಲ್ ರೈಟರ್ಸ್ ಫಾರ್ ಪೀಸ್ ಮೀಟಿಂಗ್‌ನಲ್ಲಿ ಖಾಲಿ ಆಸನ ಮೀಸಲಿರಿಸಿ ಗೌರವಿಸಲಾಯಿತು. ಮುಕ್ತ ವಾಕ್ ಸ್ವಾತಂತ್ರ ಪ್ರತಿಪಾದಿಸುವ ಜಾಗತಿಕ ಸಂಘಟನೆಯಾದ ಪೆನ್ (ಪಿಇಎನ್) ಇಂಟರ್‌ನ್ಯಾಷನಲ್ ಈ ಕಾರ್ಯಕ್ರಮ ಆಯೋಜಿಸಿತ್ತು. 

ಪ್ರಸಕ್ತ ಜೈಲುವಾಸ ಅನುಭವಿಸುತ್ತಿರುವ, ಕಾನೂನುಕ್ರಮ ಎದುರಿಸುತ್ತಿರುವ ಅಥವಾ ನಾಪತ್ತೆಯಾಗಿರುವ ಲೇಖಕರಿಗೆ ಖಾಲಿ ಆಸನೞಮೀಸಲಿರಿಸುವ ಮೂಲಕ ಸಾಂಪ್ರದಾಯಿಕವಾಗಿ ಈ ಸಂಘಟನೆ ಗೌರವಿಸುತ್ತದೆ. 4ನೇ ಆಸನ ತೀಸ್ತಾ ಸೆಟಲ್ವಾಡ್‌ಗೆ ಮೀಸಲಿರಿಸಲಾಗಿತ್ತು. ಜಗತ್ತಿನಾದ್ಯಂತದ ಲೇಖಕರು ಹಾಗೂ ಹಕ್ಕುಗಳ ಪ್ರತಿಪಾದಕರಿಗೆ ಸ್ಲೋವೇನಿಯಾದಲ್ಲಿ ಪೆನ್ ಇಂಟರ್‌ನ್ಯಾಷನಲ್ 7 ಖಾಲಿ ಆಸನಗಳನ್ನು ಇರಿಸಿತ್ತು. ಅದರಲ್ಲಿ ಒಂದನ್ನು ನನಗೆ ಮೀಸಲಿರಿಸಿರುವುದರಿಂದ ಭಾವುಕನಾಗಿದ್ದೇನೆ ಎಂದು ತೀಸ್ತಾ ಸೆಟಲ್ವಾಡ್ ಟ್ವೀಟ್ ಮಾಡಿದ್ದಾರೆ. ಗುಜರಾತ್ ಹತ್ಯಾಕಾಂಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರದ ಕುರಿತಂತೆ ಸೆಟಲ್ವಾಡ್ ಅವರು ಉಗ್ರ ಟೀಕಾಕಾರರಾಗಿದ್ದಾರೆ.

ಈ ಹತ್ಯಾಕಾಂಡದಲ್ಲಿ ಸಂತ್ರಸ್ತರಾದವರು ನ್ಯಾಯಕ್ಕಾಗಿ ನಡೆಸುತ್ತಿರುವ ಹೋರಾಟಕ್ಕೆ ಸೆಟಲ್ವಾಡ್ ಅವರು ಕಳೆದ ಎರಡು ದಶಕಗಳಿಂದ ಬೆಂಬಲ ನೀಡುತ್ತಿ ದ್ದಾರೆ. ಗುಜರಾತ್ ಹತ್ಯಾಕಾಂಡ ದಲ್ಲಿ ಆಗಿನ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಬಿಜೆಪಿ ಕಾರ್ಯರ್ಕತರ ಪಾತ್ರವನ್ನು ಬಹಿರಂಗಪಡಿಸಲು ಕೂಡ ಅವರು ಪ್ರಯತ್ನಿಸುತ್ತಿದ್ದಾರೆ.

share
Next Story
X