Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಾಲತಾಣಗಳಲ್ಲಿ ಶಿಶು ಆಹಾರ ಕಾನೂನುಗಳ...

ಜಾಲತಾಣಗಳಲ್ಲಿ ಶಿಶು ಆಹಾರ ಕಾನೂನುಗಳ ರಾಜಾರೋಷ ಉಲ್ಲಂಘನೆ: ವರದಿ

23 May 2023 8:37 AM IST
share
ಜಾಲತಾಣಗಳಲ್ಲಿ ಶಿಶು ಆಹಾರ ಕಾನೂನುಗಳ ರಾಜಾರೋಷ ಉಲ್ಲಂಘನೆ: ವರದಿ

ಹೊಸದಿಲ್ಲಿ: ಶಿಶು ಆಹಾರ ನಿಯಮಗಳನ್ನು ಉಲ್ಲಂಘಿಸುವ ಹಲವು ಪ್ರಕರಣಗಳು ಬೆಳಕಿಗೆ ಬಂದಿದ್ದು, ಡಿಜಿಟಲ್ ಮಾಧ್ಯಮದಲ್ಲಿ ಅದರಲ್ಲೂ ಮುಖ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಇದು ವ್ಯಾಪಕವಾಗಿದೆ ಎಂದು ಭಾನುವಾರ ಬಿಡುಗಡೆ ಮಾಡಲಾದ ಅಧ್ಯಯನ ವರದಿ ಬಹಿರಂಗಪಡಿಸಿದೆ. 

ವಿಶ್ವ ಸ್ತನ್ಯಪಾನ ಸಂರಕ್ಷಣಾ ದಿನಾಚರಣೆ ಸಂದರ್ಭದಲ್ಲಿ ಭಾರತದ ಸ್ತನ್ಯಪಾನ ಉತ್ತೇಜನಾ ಜಾಲ (ಬಿಪಿಎನ್ಐ) ಬಿಡುಗಡೆ ಮಾಡಿರುವ ವರದಿಯಲ್ಲಿ ಈ ಅಂಶ ಉಲ್ಲೇಖಿಸಲಾಗಿದೆ. ದೇಶದಲ್ಲಿ ಶಿಶು ಹಾಲಿನ ಪೂರಕಗಳ (ಐಎಂಎಸ್) ಕಾಯ್ದೆಯ ಅನುಷ್ಠಾನದ ಮೇಲುಸ್ತುವಾರಿಗಾಗಿ ಸರ್ಕಾರ ಈ ಸಂಸ್ಥೆಯನ್ನು ಅಧಿಕೃತ ಎನ್ಜಿಓ ಎಂದು ಗುರುತಿಸಿದ್ದು, ಈ ಉಲ್ಲಂಘನೆಗಳ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

2022ರ ಜೂನ್ನಿಂದ 2023ರ ಮೇ ಅವಧಿಯವರೆಗಿನ ಅವಧಿಯ ಈ ವರದಿ, ಶಿಶು ಆಹಾರ ಹಾಗೂ ಫೀಡಿಂಗ್ ಬಾಟಲಿ ವ್ಯವಹಾರದಲ್ಲಿ ಹಲವು ಹೊಸ ಕಂಪನಿಗಳು ಉದಯಿಸಿರುವುದನ್ನು ಉಲ್ಲೇಖಿಸಿದೆ. ಇವುಗಳ ಜಾಹೀರಾತಿಗೆ ಸೆಲೆಬ್ರಿಟಿಗಳನ್ನು, ಸಾಮಾಜಿಕ ಜಾಲತಾಣಗಳ ಮೇಲೆ ಪ್ರಭಾವ ಬೀರಬಲ್ಲ ಮಹಿಳೆಯರು, ಇನ್ಸ್ಟಾಗ್ರಾಂನಲ್ಲಿ ಮತ್ತು ಯೂ ಟ್ಯೂಬ್ ನಲ್ಲಿ ಬ್ಲಾಗ್ ಬರೆಯುವ ತಾಯಂದಿರನ್ನು ಬಳಸಲಾಗಿದೆ ಎಂದು ವರದಿ ವಿವರಿಸಿದೆ. ಇದು ಐಎಂಎಸ್ಕಾಯ್ದೆಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಲಾಗಿದೆ.

ಸಾಮಾಜಿಕ ಜಾಲತಾಣಗಳು ಹೊಸ ಪೀಳಿಗೆಯವರಿಗೆ ಶಿಶು ಆಹಾರ, ಬಾಟಲಿ ಮತ್ತು ಸಾಧನಗಳ ಉದ್ಯಮಗಳ ಉತ್ಪನ್ನ ಪ್ರಚಾರ ಮಾಡುವ ವೇದಿಕೆಯಾಗಿದೆ. ಆದ್ದರಿಂದ ಇದರ ಮೇಲೆ ನಿಗಾ ವಹಿಸುವ ಅಗತ್ಯವಿದೆ. ಎದೆಹಾಲಿಗೆ ಪರ್ಯಾಯವಾದ ಉತ್ಪನ್ನಗಳನ್ನು ಮಾರುಕಟ್ಟೆ ಮಾಡಲು ಡಿಜಿಟಲ್ ತಂತ್ರಜ್ಞಾನ ಬಳಸಲಾಗುತ್ತಿದ್ದು, ಇದು ವಿಶ್ವಾದ್ಯಂತ ಶಿಶು ಆಹಾರ ಸೂತ್ರಗಳ ಮಾರಾಟ ಮತ್ತು ಬಳಕೆ ಹೆಚ್ಚಿಸಲು ಕಾರಣವಾಗಿದೆ ಎಂದು ವರದಿ ವಿವರಿಸಿದೆ.

share
Next Story
X