Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾವೇರಿ ತಂತ್ರಾಂಶ: ವಿವರವಾದ ಮನವಿ...

ಕಾವೇರಿ ತಂತ್ರಾಂಶ: ವಿವರವಾದ ಮನವಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

23 May 2023 7:50 PM IST
share
ಕಾವೇರಿ ತಂತ್ರಾಂಶ: ವಿವರವಾದ ಮನವಿ ಸಲ್ಲಿಸಲು ಹೈಕೋರ್ಟ್ ನಿರ್ದೇಶನ

ಬೆಂಗಳೂರು, ಮೇ 23: ಸಮಸ್ಯೆ ರಹಿತ ನೋಂದಣಿ ವ್ಯವಸ್ಥೆ ಒದಗಿಸುವ ಉದ್ದೇಶದ ಕಾವೇರಿ 2.0 ತಂತ್ರಾಂಶ ಜಾರಿಯಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಕುರಿತಂತೆ ಪ್ರಾಧಿಕಾರಕ್ಕೆ ವಿವರವಾದ ಮನವಿ ಸಲ್ಲಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ.

ತಂತ್ರಾಂಶದ ಜಾರಿಯಲ್ಲಿ ಉಂಟಾಗುತ್ತಿರುವ ಅಡೆತಡೆ ಬಗ್ಗೆ ಬಿ.ರಾಮಾಚಾರ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯಪೀಠ, ಈ ಆದೇಶ ನೀಡಿದೆ.

ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ತಂತ್ರಾಂಶ ಅನುಷ್ಠಾನದಿಂದ ಜನರಿಗೆ ತೊಂದರೆ ಉಂಟಾಗುತ್ತಿದೆ. ನೋಂದಣಿಗೆ ಹಾಜರುಪಡಿಸಿರುವ ದಸ್ತಾವೇಜನ್ನು ತಿರಸ್ಕರಿಸಲು ಅಥವಾ ರದ್ದುಪಡಿಸಲು ಅವಕಾಶ ನೀಡಲಾಗಿದೆ. ಆದರೆ ನಿಯಮದ ಪ್ರಕಾರ ಆ ರೀತಿ ನೋಂದಣಿಗೆ ಸಲ್ಲಿಸಿದ ದಸ್ತಾವೇಜನ್ನು ತಿರಸ್ಕರಿಸಲು ಅವಕಾಶವಿಲ್ಲ. ಈ ಕುರಿತು ನ್ಯಾಯಾಲಯಗಳ ಹಲವು ಆದೇಶಗಳಿವೆ ಎಂದು ಪೀಠಕ್ಕೆ ವಿವರಿಸಿದರು.

ಆದರೆ, ದಾಖಲೆಗಳನ್ನು ಪರಿಶೀಲಿಸಿದ ನ್ಯಾಯಪೀಠ, ಈ ವಿಷಯದ ಬಗ್ಗೆ ಅರ್ಜಿದಾರರು ಮೇ 2ರಂದು ಸಂಬಂಧಪಟ್ಟ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ. ಆನಂತರ ಅದರ ಉತ್ತರಕ್ಕೂ ಕಾಯದೆ ಮೇ 5ಕ್ಕೆ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಇಲಾಖೆಗೆ ಮನವಿಗೆ ಉತ್ತರಿಸಲು ಕಾಲಾವಕಾಶ ನೀಡದೆ ಅರ್ಜಿ ಸಲ್ಲಿಸಿರುವುದು ಸರಿಯಾದ ಕ್ರಮವಲ್ಲ ಎಂದು ಹೇಳಿತು. 

ಅಲ್ಲದೆ, ಅರ್ಜಿದಾರರು ಕಾವೇರಿ 2.0 ತಂತ್ರಾಂಶ ಜಾರಿಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆಯೂ ಸರಿಯಾದ ಮಾಹಿತಿಯನ್ನು ನೀಡಿಲ್ಲ. ಆ ಬಗ್ಗೆ ವಿವರ ನೀಡುವಂತೆ ಸೂಚಿಸಿತು. ಅರ್ಜಿದಾರರ ಪರ ವಕೀಲರು ಸರಿಯಾದ ಉತ್ತರವನ್ನು ನೀಡಲಿಲ್ಲ. 
ಇದಕ್ಕೆ ಪ್ರತಿಕ್ರಿಯಿಸಿದ ಸರಕಾರಿ ವಕೀಲರು, ಕಾವೇರಿ 2.0 ತಂತ್ರಾಂಶ ಪಾರದರ್ಶಕ ವ್ಯವಸ್ಥೆಯಾಗಿದ್ದು, ರಾಜ್ಯಾದ್ಯಂತ ಈಗಾಗಲೇ 152 ಉಪ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ಜಾರಿಯಾಗಿದ್ದು, ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಬಂದಿದೆ ಎಂದು ಪೀಠಕ್ಕೆ ತಿಳಿಸಿದರು. 

ಅಂತಿಮವಾಗಿ ನ್ಯಾಯಾಲಯ ಅರ್ಜಿದಾರರಿಗೆ ಪಿಐಎಲ್ ಅನ್ನು ಹಿಂಪಡೆಯುವಂತೆ ಸೂಚನೆ ನೀಡಿತು. ಇದನ್ನು ಸಮ್ಮತಿಸಿದ ಅರ್ಜಿದಾರರ ಪರ ವಕೀಲರು ಒಪ್ಪಿದರು. ಆನಂತರ ಅದನ್ನು ದಾಖಲಿಸಿಕೊಂಡ ನ್ಯಾಯಪೀಠ, ಸಂಬಂಧಿಸಿದ ಪ್ರಾಧಿಕಾರಕ್ಕೆ ವಿವರವಾದ ಮನವಿ ಸಲ್ಲಿಸುವಂತೆ ನಿರ್ದೇಶನ ನೀಡಿ ಅರ್ಜಿ ಇತ್ಯರ್ಥ ಪಡಿಸಿತು.

share
Next Story
X