Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವೆಂಬರ್‌ನೊಳಗೆ ವಿವಾದಿತ ಅಫ್‌ಸ್ಪಾವನ್ನು...

ನವೆಂಬರ್‌ನೊಳಗೆ ವಿವಾದಿತ ಅಫ್‌ಸ್ಪಾವನ್ನು ಅಸ್ಸಾಮಿನಿಂದ ಪೂರ್ಣವಾಗಿ ಹಿಂದೆಗೆದುಕೊಳ್ಳುವ ಸಾಧ್ಯತೆ: ಸಿಎಂ

23 May 2023 9:21 PM IST
share
ನವೆಂಬರ್‌ನೊಳಗೆ ವಿವಾದಿತ ಅಫ್‌ಸ್ಪಾವನ್ನು ಅಸ್ಸಾಮಿನಿಂದ ಪೂರ್ಣವಾಗಿ ಹಿಂದೆಗೆದುಕೊಳ್ಳುವ ಸಾಧ್ಯತೆ: ಸಿಎಂ

ಗುವಾಹಟಿ,ಮೇ 23: ನವಂಬರ್ ನೊಳಗೆ ಅಸ್ಸಾಮಿನಲ್ಲಿ ಸಶಸ್ತ್ರ ಪಡೆಗಳ (ವಿಶೇಷಾಧಿಕಾರಗಳು) ಕಾಯ್ದೆ (ಅಫ್‌ಸ್ಪಾ)ಯನ್ನು ಸಂಪೂರ್ಣವಾಗಿ ಹಿಂದೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ರಾಜ್ಯದ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಸೋಮವಾರ ಹೇಳಿದ್ದಾರೆ.

ಸೇನಾ ಸಿಬ್ಬಂದಿಗಳು ಸಾರ್ವಜನಿಕ ಸುವ್ಯವಸ್ಥೆಯನ್ನು ಕಾಯ್ದುಕೊಳ್ಳಲು ಅಗತ್ಯವೆಂದು ಭಾವಿಸಿದರೆ ಪ್ರಕ್ಷುಬ್ಧ ಪ್ರದೇಶಗಳಲ್ಲಿ ಶೋಧಗಳನ್ನು ನಡೆಸಲು,ಬಂಧಿಸಲು ಮತ್ತು ಗುಂಡು ಹಾರಿಸಲು ವ್ಯಾಪಕ ಅಧಿಕಾರವನ್ನು ಅಫ್‌ಸ್ಪಾ ನೀಡುತ್ತದೆ.

ಈ ಕಾಯ್ದೆಯನ್ನು ಮೊದಲ ಬಾರಿಗೆ 1990,ನವಂಬರ್ ನಲ್ಲಿ ಅಸ್ಸಾಮಿನಲ್ಲಿ ಹೇರಲಾಗಿದ್ದು,ಪ್ರತಿ ಆರು ತಿಂಗಳಿಗೊಮ್ಮೆ ಭದ್ರತಾ ಸ್ಥಿತಿಯ ಪುನರ್ಪರಿಶೀಲನೆಯ ಬಳಿಕ ಅದನ್ನು ವಿಸ್ತರಿಸಲಾಗುತ್ತಿದೆ. ಪ್ರಸ್ತುತ ಅಸ್ಸಾಮಿನ ಒಂಭತ್ತು ಜಿಲ್ಲೆಗಳಲ್ಲಿ ಅಫ್‌ಸ್ಪಾ ಜಾರಿಯಲ್ಲಿದೆ. ಯಾವುದೇ ರಾಜ್ಯದಿಂದ ಅಫ್‌ಸ್ಪಾವನ್ನು ಹಿಂದೆಗೆದುಕೊಳ್ಳುವ ಅಧಿಕಾರವನ್ನು ಕೇಂದ್ರ ಸರಕಾರವು ಹೊಂದಿದೆ.

‘ಅಫ್‌ಸ್ಪಾವನ್ನು ಹಿಂದೆಗೆದುಕೊಂಡರೆ ಕಾನೂನಿನಂತೆ ಕೇಂದ್ರೀಯ ಸಶಸ್ತ್ರ ಮೀಸಲು ಪಡೆಗಳ ಬದಲು ಅಸ್ಸಾಂ ಪೊಲೀಸ್ ಬಟಾಲಿಯನ್ಗಳನ್ನು ನಿಯೋಜಿಸಬೇಕಾಗುತ್ತದೆ. ನಮ್ಮ ಪೊಲೀಸ್ ಪಡೆಗೆ ತರಬೇತಿಯನ್ನು ನೀಡಲು ಮಾಜಿ ಸೇನಾ ಸಿಬ್ಬಂದಿಗಳನ್ನು ನಾವು ನೇಮಕ ಮಾಡಿಕೊಳ್ಳಲಿದ್ದೇವೆ ’ ಎಂದು ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಶರ್ಮಾ ತಿಳಿಸಿದರು.

ಅಸ್ಸಾಮಿನಿಂದ ಅಫ್‌ಸ್ಪಾವನ್ನು ಶೀಘ್ರವೇ ಹಿಂದೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ ಕಳೆದ ವರ್ಷದ ಮೇ ತಿಂಗಳಿನಲ್ಲಿ ಹೇಳಿದ್ದರು. ಈಶಾನ್ಯ ರಾಜ್ಯಗಳಿಂದ ಅಫ್ಸ್ಪಾವನ್ನು ಸಂಪೂರ್ಣವಾಗಿ ತೆಗೆದುಹಾಕಲು ಕೇಂದ್ರವು ಪ್ರಯತ್ನಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು 2022,ಎ.28ರಂದು ಹೇಳಿದ್ದರು. ಆದಾಗ್ಯೂ ಆಗಿನಿಂದ ಎರಡು ಸಲ, ಅಕ್ಟೋಬರ್ ಮತ್ತು ಮಾರ್ಚ್ನಲ್ಲಿ ಈ ವಿವಾದಾತ್ಮಕ ಕಾಯ್ದೆಯನ್ನು ಅಸ್ಸಾಮಿನಲ್ಲಿ ವಿಸ್ತರಿಸಲಾಗಿದೆ.

share
Next Story
X