Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್‌ಡಿಟಿವಿ ತೊರೆದ ಮತ್ತೊಬ್ಬ ಹಿರಿಯ...

ಎನ್‌ಡಿಟಿವಿ ತೊರೆದ ಮತ್ತೊಬ್ಬ ಹಿರಿಯ ಪತ್ರಕರ್ತೆ ಸಾರಾ ಜೇಕಬ್

24 May 2023 12:37 PM IST
share
ಎನ್‌ಡಿಟಿವಿ ತೊರೆದ ಮತ್ತೊಬ್ಬ ಹಿರಿಯ ಪತ್ರಕರ್ತೆ ಸಾರಾ ಜೇಕಬ್

ಹೊಸದಿಲ್ಲಿ: ಎನ್‌ಡಿಟಿವಿ ಆ್ಯಂಕರ್ ಹಾಗೂ  ಹಿರಿಯ ಸಂಪಾದಕಿ ಸಾರಾ ಜೇಕಬ್ ಅವರು ಸುದ್ದಿ ವಾಹಿನಿಗೆ ರಾಜೀನಾಮೆ ನೀಡಿದ್ದಾರೆ.ಈ ಮೂಲಕ ಎನ್‌ಡಿಟಿವಿಗೆ ರಾಜೀನಾಮೆ ನೀಡಿದ ಪ್ರಮುಖರ  ಪಟ್ಟಿಗೆ ಹೊಸ ಸೇರ್ಪಡೆಯಾಗಿದ್ದಾರೆ.  

20 ವರ್ಷಗಳಿಂದ ಎನ್‌ಡಿಟಿವಿಯಲ್ಲಿ ಕೆಲಸ ಮಾಡಿದ್ದ ಜೇಕಬ್ ಅವರು ‘ವಿ ದಿ ಪೀಪಲ್’ ಕಾರ್ಯಕ್ರಮವನ್ನು ಕೂಡ  ನಡೆಸಿಕೊಡುತ್ತಿದ್ದರು.

NDTV ಸಿಬ್ಬಂದಿಗೆ ಕಳುಹಿಸಿರುವ ಇಮೇಲ್‌ನಲ್ಲಿ, ಜೇಕಬ್ ಅವರು  NDTV ಅನ್ನು "ಅತ್ಯಂತ ಸೃಜನಶೀಲ ಹಾಗೂ  ಚಾಲಿತ ವರದಿಗಾರರಿಂದ ತುಂಬಿದ್ದ ಅದ್ಭುತ ನ್ಯೂಸ್‌ರೂಮ್" ಎಂದು ವಿವರಿಸಿದ್ದಾರೆ.

''ಕಳೆದ ರಾತ್ರಿ ರಾಜೀನಾಮೆ ನೀಡಿದ್ದೇನೆ ಹಾಗೂ  ಎನ್‌ಡಿಟಿವಿ ನನಗೆ ನೀಡಿದ ಮತ್ತು ನೀಡುತ್ತಿರುವ ಎಲ್ಲದಕ್ಕೂ ಶಾಶ್ವತವಾಗಿ ಕೃತಜ್ಞರಾಗಿರುತ್ತೇನೆ'' ಎಂದು ಸಾರಾ ಜೇಕಬ್ ಟ್ವೀಟ್ ಮಾಡಿದ್ದಾರೆ.

ಚಾನೆಲ್ ಅನ್ನು ಅದಾನಿ ಗ್ರೂಪ್ ಸ್ವಾಧೀನಪಡಿಸಿಕೊಂಡ ನಂತರ NDTV ಗೆ ರಾಜೀನಾಮೆ ನೀಡಿರುವವರ ಪಟ್ಟಿಗೆ  ಜೇಕಬ್ ಹೊಸ ಸೇರ್ಪಡೆಯಾಗಿದ್ದಾರೆ.  ಪ್ರಣಯ್ ಹಾಗೂ  ರಾಧಿಕಾ ರಾಯ್ ಕಳೆದ ನವೆಂಬರ್‌ನಲ್ಲಿ ಎನ್‌ಡಿಟಿವಿ ಪ್ರವರ್ತಕ ಆರ್‌ಆರ್‌ಪಿಆರ್‌ಎಚ್ ಮಂಡಳಿಯ ನಿರ್ದೇಶಕ ಸ್ಥಾನ ತ್ಯಜಿಸಿದ್ದರು.  ನಂತರ ಖ್ಯಾತ ಪತ್ರಕರ್ತ ರವೀಶ್ ಕುಮಾರ್ ವಾಹಿನಿಗೆ ರಾಜೀನಾಮೆ ನೀಡಿದ್ದರು.

ಜನವರಿಯ ಆರಂಭದಲ್ಲಿ, ಮುಖ್ಯ ಕಾರ್ಯತಂತ್ರ ಅಧಿಕಾರಿ ಅರಿಜಿತ್ ಚಟರ್ಜಿ ಮತ್ತು ಮುಖ್ಯ ತಂತ್ರಜ್ಞಾನ ಮತ್ತು ಪ್ರೊಡೆಕ್ಟ್  ಅಧಿಕಾರಿ ಕವಾಲ್ಜಿತ್ ಸಿಂಗ್ ಬೇಡಿ ಅವರಂತೆಯೇ ಸುದ್ದಿವಾಹಿನಿಯ ಗುಂಪಿನ ಅಧ್ಯಕ್ಷೆ ಸುಪರ್ಣಾ ಸಿಂಗ್ ರಾಜೀನಾಮೆ ನೀಡಿದ್ದರು. ಎನ್‌ಡಿಟಿವಿಯೊಂದಿಗಿನ ತನ್ನ ಮೂರು ದಶಕಗಳ ಪ್ರಯಾಣವು ಕೊನೆಗೊಂಡಿದೆ ಎಂದು ಶ್ರೀನಿವಾಸನ್ ಜೈನ್ ನಂತರ ಘೋಷಿಸಿದ್ದರು. ಮೂರು ದಿನಗಳ ನಂತರ, ನಿಧಿ ರಾಝ್ದಾನ್ ಕೂಡ ತಮ್ಮ ರಾಜೀನಾಮೆಯನ್ನು ಟ್ವೀಟ್ ಮಾಡಿದ್ದರು.

share
Next Story
X