Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಸಮಯ ಕಳೆಯಲು ಅಂಪೈರ್ ಜೊತೆ ಧೋನಿ...

ಐಪಿಎಲ್: ಸಮಯ ಕಳೆಯಲು ಅಂಪೈರ್ ಜೊತೆ ಧೋನಿ ಮಾತಿನ ಚಕಮಕಿ!

ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

24 May 2023 7:35 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್: ಸಮಯ ಕಳೆಯಲು ಅಂಪೈರ್ ಜೊತೆ ಧೋನಿ ಮಾತಿನ ಚಕಮಕಿ!
ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಚೆನ್ನೈ, ಮೇ 24: ಗುಜರಾತ್ ಟೈಟಾನ್ಸ್ ತಂಡವನ್ನು ಮಣಿಸಿ ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು 10ನೇ ಬಾರಿ ಫೈನಲ್ ತಲುಪಿಸುವಲ್ಲಿ ಯಶಸ್ವಿಯಾಗಿದ್ದ ಧೋನಿ ಐಪಿಎಲ್ ನ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಸಮಯ ಕಳೆಯಲು ಅಂಪೈರ್ ಜೊತೆ ಮಾತಿನ ಚಕಮಕಿ ನಡೆಸಿದ್ದಾರೆನ್ನಲಾಗಿದ್ದು, ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ.

ಧೋನಿ ಎಂದಿನಂತೆ ಆನ್ ಫೀಲ್ಡ್ ಅಂಪೈರ್ ನಿರ್ಧಾರಗಳ ಬಗ್ಗೆ ತಮ್ಮ ಗಮನ ಕೇಂದ್ರೀಕರಿಸಿದ್ದರು. ಒಂದು ಹಂತದಲ್ಲಿ ಅಂಪೈರ್ ಜೊತೆ ನಡೆದುಕೊಂಡ ರೀತಿ ಭಾರತದ ಬ್ಯಾಟಿಂಗ್ ದಂತಕತೆ ಸುನೀಲ್ ಗವಾಸ್ಕರ್ ಹಾಗೂ ವೀಕ್ಷಕರ ಅಸಮಾಧಾನಕ್ಕೆ ಕಾರಣವಾಗಿದೆ.

ಗುಜರಾತ್ ರನ್ ಚೇಸಿಂಗ್ ನ 15ನೇ ಓವರ್ ಗೆ ಮುನ್ನ ಈ ಘಟನೆ ನಡೆದಿದೆ. ಧೋನಿ ಯಾವುದೋ ವಿಚಾರಕ್ಕೆ ಅಂಪೈರ್ ರೊಂದಿಗೆ ಚರ್ಚೆಯಲ್ಲಿ ತೊಡಗಿರುವುದು ಕಂಡುಬಂತು. ಆರಂಭದಲ್ಲಿ ಯಾವ ವಿಷಯ ಎಂಬುದು ಗೊತ್ತಾಗಲಿಲ್ಲ. ಆ ನಂತರ ಧೋನಿ ಉದ್ದೇಶಪೂರ್ವಕವಾಗಿ ಸಮಯ ವ್ಯರ್ಥ ತಂತ್ರ ಮಾಡಿದ್ದರು ಎಂಬುದನ್ನು ಅನೇಕರು ಗಮನಿಸಿದ್ದರು.

9 ನಿಮಿಷಕ್ಕೂ ಹೆಚ್ಚು ಸಮಯ ಮೈದಾನದ ಹೊರಗಿದ್ದ ವೇಗಿ ಮಥೀಶಾ ಪತಿರನ ಮೈದಾನದ ಒಳ ಪ್ರವೇಶಿಸುತ್ತಿದ್ದಂತೆ  ಧೋನಿ ಅವರಿಂದ ಬೌಲಿಂಗ್ ಮಾಡಿಸಲು ಮುಂದಾಗಿದ್ದರು. ಪತಿರನ ಮೈದಾನದಿಂದ ಹೊರಗಿದ್ದಷ್ಟೇ ಸಮಯ ಮೈದಾನದ ಒಳಗೆ ಇಲ್ಲದ ಕಾರಣ ಅಂಪೈರ್ ಬೌಲಿಂಗ್ ಮಾಡಲು ಅವಕಾಶ ನೀಡಲಿಲ್ಲ. ನಿಯಮದ ಪ್ರಕಾರ ತನ್ನ ಓವರ್ ಎಸೆಯಲು ಪತಿರನ ಮೈದಾನದಲ್ಲಿ ಕನಿಷ್ಠ 9 ನಿಮಿಷ ಇರಬೇಕಾಗುತ್ತದೆ. ಇದರಿಂದ ವಿಚಲಿತರಾದ ನಾಯಕ ಧೋನಿ ಅಂಪೈರ್ ಜೊತೆ ತಮ್ಮ ತಂಡದ ಇತರ ಆಟಗಾರರನ್ನು ಸೇರಿಸಿಕೊಂಡು ಪತಿರನಗೆ ಬೌಲಿಂಗ್ ಗೆ ಅವಕಾಶ ಸಿಗುವ ತನಕವೂ ಜಾಣತನದಿಂದ 4 ನಿಮಿಷ ಮಾತುಕತೆ ನಡೆಸಿದ್ದರು.  

ಅಂಪೈರ್ ರೊಂದಿಗೆ ಧೋನಿ ಟೈಂ ಪಾಸ್ ಮಾಡಿದ ರೀತಿಗೆ ನೆಟ್ಟಿಗರು ಅಸಮಧಾನ ವ್ಯಕ್ತಪಡಿಸಿದರು.

Pathirana was out of the field for more than 9 minutes and came suddenly to bowl. Here the rule is that Pathirana should present atleast 9 minutes on the field to bowl his over but what Dhoni was chatting with umpires??
This isn't acceptable at all. pic.twitter.com/NML3LikBc3

— Priyansh (@priyansh_45) May 23, 2023

Pathirana was absent for over 9 minutes but suddenly came to bowl.

Umpires said, he must be on the field for at least 9 minutes before bowling.#MSDhoni cleverly engaged the umpires until the time was up.

Khelo Dimag se. pic.twitter.com/NBQ2FoeeIl

— Shamanth (@shamant_18) May 24, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X