Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಅಮೆರಿಕ ಅಧ್ಯಕ್ಷರ ಹತ್ಯೆ ಬೆದರಿಕೆ:...

ಅಮೆರಿಕ ಅಧ್ಯಕ್ಷರ ಹತ್ಯೆ ಬೆದರಿಕೆ: ಭಾರತೀಯ ಮೂಲದ ಯುವಕನ ಬಂಧನ

24 May 2023 1:35 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಮೆರಿಕ ಅಧ್ಯಕ್ಷರ ಹತ್ಯೆ ಬೆದರಿಕೆ: ಭಾರತೀಯ ಮೂಲದ ಯುವಕನ ಬಂಧನ

ವಾಷಿಂಗ್ಟನ್: ಶ್ವೇತ ಭವನದ ಸುತ್ತಲಿನ ಉದ್ಯಾನವನದ ಬಳಿ ಉದ್ದೇಶಪೂರ್ವಕವಾಗಿ ಯು-ಹಾಲ್ ಟ್ರಕ್ ಅನ್ನು ಭದ್ರತಾ ತಡೆಗೋಡೆಗೆ ಗುದ್ದಿದ ಆರೋಪದಲ್ಲಿ ಮಿಸ್ಸೋರಿಯ ವ್ಯಕ್ತಿಯೊಬ್ಬನನ್ನು ಬಂಧಿಸಲಾಗಿದೆ ಎಂದು indianexpress.com ವರದಿ ಮಾಡಿದೆ. 

ಬಂಧಿತ ಯುವಕನನ್ನು ಮಿಸೋರಿಯ ಸೇಂಟ್ ಲೂಯಿಸ್ ಉಪನಗರವಾದ ಚೆಸ್ಟರ್‍ ಫೀಲ್ಸ್ ನಿವಾಸಿಯಾದ 19 ವರ್ಷದ ಸಾಯಿ ವರ್ಷಿತ್ ಕಂಡುಲ ಎಂದು ಗುರುತಿಸಲಾಗಿದ್ದು, ಆತ ತನ್ನ ಕಾರನ್ನು ಸೋಮವಾರ ರಾತ್ರಿ 10 ಗಂಟೆಯ ಸಮಯದಲ್ಲಿ ಲಫಯೆಟ್ ಚೌಕದ ಉತ್ತರ ಭಾಗದಲ್ಲಿ ಭದ್ರತಾ ತಡೆಗೋಡೆಗೆ ಗುದ್ದಿಸಿದ ಎಂದು ಪ್ರಕಟಣೆಯಲ್ಲಿ ಸೀಕ್ರೆಟ್ ಸರ್ವಿಸ್ ಹೇಳಿದೆ. ಈ ಘಟನೆಯಲ್ಲಿ ಯಾವುದೇ ವ್ಯಕ್ತಿಗೆ ಗಾಯಗಳಾಗಿಲ್ಲ.

ಭದ್ರತಾ ತಡೆಗೋಡೆಗೆ ಗುದ್ದಿದ ನಂತರ ಕಾರಿನಿಂದ ಕೆಳಗಿಳಿದಿರುವ ಕಂಡುಲ, ಪಾರ್ಕ್ ಪೊಲೀಸರು ಹಾಗೂ ಸೀಕ್ರೆಟ್ ಸರ್ವಿಸ್ ಅಧಿಕಾರಿಗಳು ತನ್ನನ್ನು ಸಮೀಪಿಸುತ್ತಿದ್ದಂತೆಯೆ ನಾಝಿ ಧ್ವಜ ಪ್ರದರ್ಶಿಸಿ ಘೋಷಣೆಗಳನ್ನು ಕೂಗಿದ್ದಾನೆ ಎಂದು ಘಟನೆಯ ಪ್ರತ್ಯಕ್ಷದರ್ಶಿಗಳು The Associated Press ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ. 

ತನಿಖಾಧಿಕಾರಿಗಳು ಆತನನ್ನು ವಿಚಾರಣೆಗೊಳಪಡಿಸಿದಾಗ, ನಾನು ಸರ್ಕಾರವನ್ನು ವಶಕ್ಕೆ ತೆಗೆದುಕೊಳ್ಳಲು ಬಂದಿದ್ದೇನೆ ಹಾಗೂ ಅಧ್ಯಕ್ಷ ಜೋ ಬೈಡನ್ ಅವರನ್ನು ಹತ್ಯೆಗೈಯ್ಯಲು ಬಯಸಿದ್ದೇನೆ ಎಂದು ಕಂಡುಲ ಉತ್ತರಿಸಿದ್ದಾನೆ. 

ಈ ಕುರಿತು ಯಾವುದೇ ನಿರ್ದಿಷ್ಟ ವಿವರಗಳನ್ನು ಸಾರ್ವಜನಿಕವಾಗಿ ಚರ್ಚಿಸಲು ಅಧಿಕಾರ ನೀಡಲಾಗಿಲ್ಲ ಹಾಗೂ ತಮ್ಮ ಹೆಸರನ್ನು ಗೌಪ್ಯವಾಗಿಡಬೇಕು ಎಂದು ಷರತ್ತು ಒಡ್ಡಿರುವ ತನಿಖಾಧಿಕಾರಿಗಳು The Associated Press ಸುದ್ದಿ ಸಂಸ್ಥೆಗೆ ಈ ಕುರಿತು ಮಾಹಿತಿ ನೀಡಿದ್ದಾರೆ. 

ಯು-ಹಾಲ್ ಟ್ರಕ್ ಅನ್ನು ವರ್ಜಿನಿಯಾದ ಹರ್ನ್‍ಡಾನ್‍ನಿಂದ ಬಾಡಿಗೆ ಪಡೆದಿದ್ದ ಕಂಡುಲ, ಅದಕ್ಕಾಗಿ ಮಾನ್ಯತೆ ಹೊಂದಿರುವ ಗುತ್ತಿಗೆ ಪತ್ರವನ್ನು ತನ್ನ ಹೆಸರಿನಲ್ಲೇ ಹೊಂದಿದ್ದಾನೆ ಎಂದು ಯು-ಹಾಲ್ ಟ್ರಕ್ ತಯಾರಿಕಾ ಸಂಸ್ಥೆ ಸ್ಪಷ್ಟಪಡಿಸಿದೆ. 

ಯು-ಹಾಲ್ ತಯಾರಿಕಾ ಸಂಸ್ಥೆಯ ಪ್ರಕಾರ, ಯು-ಹಾಲ್ ಕಾರನ್ನು ಬಾಡಿಗೆ ಪಡೆಯುವವರು 18 ವರ್ಷ ವಯಸ್ಸಿನ ಮೇಲ್ಪಟ್ಟವರಾಗಿರಬೇಕು ಹಾಗೂ ಆತನ ಗುತ್ತಿಗೆಯನ್ನು ತಡೆಹಿಡಿಯಲು ಆತನ ಬಾಡಿಗೆ ದಾಖಲೆಯಲ್ಲಿ ಯಾವುದೇ ಕೆಂಪು ಎಚ್ಚರಿಕೆ ಇರಲಿಲ್ಲ ಎಂದು ತಿಳಿಸಿದೆ. 

ಘಟನೆಯ ಕುರಿತು ಅಮೆರಿಕಾ ಅಧ್ಯಕ್ಷ ಜೋ ಬೈಡನ್ ಅವರಿಗೆ ಮಂಗಳವಾರ ಬೆಳಗ್ಗೆ ಸೀಕ್ರೆಟ್ ಸರ್ವಿಸ್ ಹಾಗೂ ಪಾರ್ಕ್ ಪೊಲೀಸರು ವಿವರಿಸಿದ್ದಾರೆ ಎಂದು ಶ್ವೇತ ಭವನದ ಪತ್ರಿಕಾ ಕಾರ್ಯದರ್ಶಿ ಕ್ಯಾರಿನ್ ಜೀನ್ ಪಿಯರ್ ತಿಳಿಸಿದ್ದಾರೆ.
“ಕಳೆದ ರಾತ್ರಿಯ ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲದಿರುವುದರಿಂದ ಆತನನ್ನು ಬಿಡುಗಡೆ ಮಾಡಲಾಗಿದೆ” ಎಂದೂ ಅವರು ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X