Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಲ್ಯಾಂಡಿಂಗ್‌ ಆದ ತಕ್ಷಣವೇ ಟೇಕಾಫ್‌ ಆದ...

ಲ್ಯಾಂಡಿಂಗ್‌ ಆದ ತಕ್ಷಣವೇ ಟೇಕಾಫ್‌ ಆದ ಇಂಡಿಗೋ ವಿಮಾನ; ಗಾಬರಿಗೊಂಡ ಪ್ರಯಾಣಿಕರು

24 May 2023 7:12 PM IST
share
ಲ್ಯಾಂಡಿಂಗ್‌ ಆದ ತಕ್ಷಣವೇ ಟೇಕಾಫ್‌ ಆದ ಇಂಡಿಗೋ ವಿಮಾನ; ಗಾಬರಿಗೊಂಡ ಪ್ರಯಾಣಿಕರು

ವಡೋದರಾ/ಅಹಮದಾಬಾದ್: ಚಂಡೀಗಢದಿಂದ ಅಹಮದಾಬಾದ್‌ಗೆ ಪ್ರಯಾಣಿಸುತ್ತಿದ್ದ ಇಂಡಿಗೋ ಏರ್‌ಲೈನ್ಸ್ ವಿಮಾನವು ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆದ ನಂತರ ಇದ್ದಕ್ಕಿದ್ದಂತೆ ಟೇಕ್ ಆಫ್ ಆಗಿದ್ದು, ಪರಿಣಾಮ ಪ್ರಯಾಣಿಕರು ಭಯಭೀತಗೊಂಡ ಘಟನೆ ವರದಿಯಾಗಿದೆ. 

"ವಿಮಾನವು ರಾತ್ರಿ 8.45 ರ ಸುಮಾರಿಗೆ ಇಳಿಯಲು ಪ್ರಾರಂಭಿಸಿತು, ಆದರೆ ಚಕ್ರಗಳು ಭೂಮಿಯನ್ನು ಸ್ಪರ್ಶಿಸುತ್ತಿದ್ದಂತೆ, ಹಠಾತ್‌ ಆಗಿ ಟೇಕಾಫ್‌ ಆಗಿದ್ದು, ಲ್ಯಾಂಡ್‌ ಆದ ವಿಮಾನವು ಮತ್ತೊಮ್ಮೆ ಗಾಳಿಯಲ್ಲಿ ಹಾರಿದೆ. ಲ್ಯಾಂಡಿಂಗ್ ಆಗುತ್ತಿದ್ದ ವಿಮಾನ ಏನಾಏಕಿ ಟೇಕ್ ಆಫ್ ಆದ್ದರಿಂದ ಎಲ್ಲರೂ ಭಯಭೀತಿಗೊಂಡರು." ಎಂದು ವಿಮಾನದಲ್ಲಿದ್ದ ಪ್ರಯಾಣಿಕ, ವಡೋದರಾ ನಿವಾಸಿ ಡಾ ನೀಲ್ ಠಕ್ಕರ್ ಅವರು timesofindia ಗೆ ತಿಳಿಸಿದ್ದಾರೆ.

ಲ್ಯಾಂಡಿಂಗ್ ನಂತರ ಪೈಲಟ್‌ನೊಂದಿಗೆ ಘಟನೆಯ ಬಗ್ಗೆ ವಿಚಾರಿಸಿರುವುದಾಗಿ ನೀಲ್‌ ಠಕ್ಕರ್‌ ಹೇಳಿದ್ದಾರೆ. ಠಕ್ಕರ್‌ ಪ್ರಶ್ನೆಗೆ ಪ್ರತಿಕ್ರಿಯಿಸಿರುವ, ಪೈಲಟ್ ಜಗದೀಪ್ ಸಿಂಗ್, ಇದು ಸಂವಹನ ಸಮಸ್ಯೆಯಾಗಿದೆ. ವಿಮಾನವನ್ನು ಇಳಿಸಲು ವಿಮಾನಯಾನ ಸಂಸ್ಥೆಯು ಎಟಿಸಿ ಕ್ಲಿಯರೆನ್ಸ್ ಹೊಂದಿರಲಿಲ್ಲ, ಹಾಗಾಗಿ ಗೊಂದಲ ಉಂಟಾಗಿದೆ ಎಂದು ಅವರು ತಿಳಿಸಿರುವುದಾಗಿ ಠಕ್ಕರ್‌ ಹೇಳಿದ್ದಾರೆ. 

ಅದೇ ವಿಮಾನದಲ್ಲಿದ್ದ ಮತ್ತೋರ್ವ ಪ್ರಯಾಣಿಕ ತೇಜಸ್ ಜೋಶಿ ಟ್ವೀಟ್ ಮಾಡಿ, "ಇಂದು, ಚಂಡೀಗಢದಿಂದ ಅಹಮದಾಬಾದ್‌ಗೆ ಹೋಗುವ 6E 6056 ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಇಳಿಯಲು ಸಾಧ್ಯವಾಗಲಿಲ್ಲ. ವಿಮಾನವು ರನ್‌ವೇ ತಲುಪಿ ಮತ್ತೊಮ್ಮೆ ಟೇಕ್ ಆಫ್ ಆಗಿದೆ. ಪ್ರಯಾಣಿಕರು ಭಯಭೀತಗೊಂಡರು." ಎಂದು ಬರೆದಿದ್ದಾರೆ.

share
Next Story
X