Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ರಂಗದೊಳಗಿಂದ
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶೇಕಡಾ 85...

ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶೇಕಡಾ 85 ಅಂಕ ಗಳಿಸಿದ ಅಂಧ ಬಾಲಕಿಗೆ ಐಎಎಸ್ ಕನಸು

26 May 2023 5:25 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಎಸ್‌ಎಸ್‌ಸಿ ಪರೀಕ್ಷೆಯಲ್ಲಿ ಶೇಕಡಾ 85 ಅಂಕ ಗಳಿಸಿದ ಅಂಧ ಬಾಲಕಿಗೆ ಐಎಎಸ್ ಕನಸು

ಗಾಂಧಿನಗರ: ಲ್ಯಾಪ್‌ಟಾಪ್ ಬಳಸಿ ಎಸ್‌ಎಸ್‌ಸಿ ಪರೀಕ್ಷೆ ಬರೆದ ಮೊಟ್ಟಮೊದಲ ಹಾಗೂ ಏಕೈಕ ದೃಷ್ಟಿಮಾಂದ್ಯ ಬಾಲಕಿ ಎಂಬ ಹೆಗ್ಗಳಿಕೆಗೆ  ಗುಜರಾತ್‌ನ ವಡೋದರ ನಿವಾಸಿ ಯೆಶಾ ಮಕ್ವಾನಾ ಪಾತ್ರಳಾಗಿದ್ದಾಳೆ.

ವೆಬ್ ಮೆಮೋರಿಯಲ್ ಸ್ಕೂಲ್‌ನ ವಿದ್ಯಾರ್ಥಿನಿಯಾಗಿರುವ ಮಕ್ವಾನಾ ಶೇಕಡ 85.2ರಷ್ಟು ಅಂಕ ಗಳಿಸಿ ರಾಜ್ಯದಲ್ಲಿ ದೃಷ್ಟಿಮಾಂದ್ಯ ವಿದ್ಯಾರ್ಥಿಗಳ ಪೈಕಿ ಪ್ರಥಮ ರ‍್ಯಾಂಕ್‌ ಗಿಟ್ಟಿಸಿಕೊಂಡಿದ್ದಾಳೆ. 

 ನಾಗರಿಕ ಸೇವಾ ಪರೀಕ್ಷೆಯಲ್ಲಿ ತೇರ್ಗಡೆಯಾಗಿ ಐಎಎಸ್ ಅಧಿಕಾರಿಯಾಗುವ ಕನಸು ಕಾಣುತ್ತಿರುವ ಮಕ್ವಾನಾ, "ಪೋಷಕರು ಮತ್ತು ಸಮಾಜ ಸುರಕ್ಷಾ ಸಂಕುಲದ ಶಿಕ್ಷಕರ ಬೆಂಬಲದಿಂದ ಈ ಸಾಧನೆ ಸಾಧ್ಯವಾಯಿತು. ಅತೀವ ಸಂತಸವಾಗುತ್ತಿದೆ" ಎಂದು ಹೇಳಿದ್ದಾಳೆ.

ಲ್ಯಾಪ್‌ಟಾಪ್ ಬಳಕೆ ಕಲಿಯುವುದು ಯೆಶಾ ಮಕ್ವಾನಾಗೆ ಸುಲಭದ ತುತ್ತೇನೂ ಆಗಿರಲಿಲ್ಲ. ಒಂದು ವರ್ಷದ ಹಿಂದಷ್ಟೇ ಈಕೆ ಲ್ಯಾಪ್‌ಟಾಪ್‌ಗೆ ಪರಿಚಿತಳಾಗಿದ್ದಾಳೆ. ಪ್ರತಿ ದಿನ ಹಲವ ಗಂಟೆಗಳ ಕಾಲ ಅಭ್ಯಾಸ ಮಾಡುತ್ತಿದ್ದಳು ಎಂದು ತಾಯಿ ವಿಲಾಸ್ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ್ದಾರೆ.

ಅಂಧ ವಿದ್ಯಾರ್ಥಿಗಳಿಗೆ ಧ್ವನಿ ನೆರವಿನ ವಿಶೇಷತೆ ಇರುವ ವಿಶೇಷ ಲ್ಯಾಪ್‌ಟಾಪ್‌ಗಳನ್ನು ನೀಡಲಾಗುತ್ತಿದೆ. ಈಕೆಯ ಶಾಲೆ ದೀಪಕ್ ಫೌಂಡೇಷನ್‌ನ ಸಂಕುಲ ಶಾಲೆ ಮತ್ತು ಸಂಪನ್ಮೂಲ ಕೇಂದ್ರದ ಭಾಗವಾಗಿದೆ.

"ಅಂಗವೈಕಲ್ಯ ಹೊಂದಿದ ಮಕ್ಕಳನ್ನು ಸಮಾಜ ನೋಡುವ ವಿಧಾನವನ್ನು ನಮ್ಮ ವಿದ್ಯಾರ್ಥಿಗಳು ಬದಲಿಸುತ್ತಿರುವ ಬಗ್ಗೆ ನಮಗೆ ಅತೀವ ಹೆಮ್ಮೆ ಇದೆ. ಅದ್ಭುತ ಪ್ರತಿಭೆಗಳಾಗಿರುವ ಅವರು, ಎಲ್ಲ ಪ್ರತಿಕೂಲ ಪರಿಸ್ಥಿತಿಗಳನ್ನು ಮೀರಿ ತಮ್ಮ ಗುರಿಸಾಧನೆಗೆ ಹೋರಾಡುತ್ತಿದ್ದಾರೆ" ಎಂದು ದೀಪಕ್ ಫೌಂಡೇಷನ್‌ನ ಕಾರ್ಯತಂತ್ರ ವಿಭಾಗದ ಮುಖ್ಯಸ್ಥರಾದ ಡಾ.ರುಚಿ ಮೆಹ್ತಾ ಹೇಳಿದ್ದಾರೆ.

ರಾಜ್ಯದಲ್ಲಿ ಒಟ್ಟು 528 ಮಂದಿ ಅಂಧ ವಿದ್ಯಾರ್ಥಿಗಳು ಎಸ್‌ಎಸ್‌ಸಿ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದು, 508 ಮಂದಿ ಹಾಜರಾಗಿದ್ದರು. ಈ ಪೈಕಿ 300ಕ್ಕೂ ಹೆಚ್ಚು ಮಂದಿ ತೇರ್ಗಡೆಯಾಗಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X