Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖೇಲೊ ಇಂಡಿಯಾ ಕಾರ್ಯಕ್ರಮದಲ್ಲಿ ಸಂಘಟಕರ...

ಖೇಲೊ ಇಂಡಿಯಾ ಕಾರ್ಯಕ್ರಮದಲ್ಲಿ ಸಂಘಟಕರ ವಿರುದ್ಧ ಹರಿಹಾಯ್ದ ಗಾಯಕ ಕೈಲಾಶ್ ಖೇರ್; ವಿಡಿಯೋ ವೈರಲ್

26 May 2023 12:46 PM IST
share
ಖೇಲೊ ಇಂಡಿಯಾ ಕಾರ್ಯಕ್ರಮದಲ್ಲಿ ಸಂಘಟಕರ ವಿರುದ್ಧ ಹರಿಹಾಯ್ದ ಗಾಯಕ ಕೈಲಾಶ್ ಖೇರ್; ವಿಡಿಯೋ ವೈರಲ್

ಲಕ್ನೊ: ಗಾಯಕ ಕೈಲಾಶ್ ಖೇರ್ ಅವರನ್ನು ಇತ್ತೀಚೆಗೆ ನಡೆದ ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2023 ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿತ್ತು. ಈ ಕಾರ್ಯಕ್ರಮವನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ್ದರು. ಆದರೆ, ಈ ಕಾರ್ಯಕ್ರಮದಲ್ಲಿ ಗಾಯಕ ಕೈಲಾಶ್ ಖೇರ್ ಸಂಘಟಕರ ವಿರುದ್ಧ ಹರಿಹಾಯ್ದಿರುವ ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.

ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2023 ಈವರೆಗಿನ ಅತಿ ದೊಡ್ಡ ಕ್ರೀಡಾಕೂಟ ಎಂಬ ಹಿರಿಮೆಗೆ ಪಾತ್ರವಾಗಿದ್ದು, ಈ ಕ್ರೀಡಾಕೂಟವನ್ನು ಉತ್ತರ ಪ್ರದೇಶದ ಲಕ್ನೊದಲ್ಲಿನ ಬಿಬಿಡಿ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದೆ. ಈ ಐತಿಹಾಸಿಕ ಕ್ರೀಡಾಕೂಟವು ಮೇ 25, ಗುರುವಾರದಂದು ಆಯೋಜನೆಗೊಂಡಿದ್ದು, ವಾರಾಣಸಿಯ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಜೂನ್ 3ರಂದು ಕೊನೆಗೊಳ್ಳಲಿದೆ.

ಖೇಲೊ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2023ರ ಕಾರ್ಯಕ್ರಮದಲ್ಲಿ ಗಾಯಕ ಕೈಲಾಶ್ ಖೇರ್ ಅವರು ತಮ್ಮ ಕೆಲವು ಪ್ರಸಿದ್ಧ ಹಾಡುಗಳನ್ನು ಹಾಡಿದ್ದರು. ಆದರೆ, ಕಾರ್ಯಕ್ರಮದ ಸಂಘಟಕರ ವಿರುದ್ಧ ಕೈಲಾಶ್ ಖೇರ್ ಅವರು ಹರಿಹಾಯ್ದಿರುವ ಹಲವಾರು ವಿಡಿಯೊಗಳು ಅಂತರ್ಜಾಲ ತಾಣದಲ್ಲಿ ವೈರಲ್ ಆಗಿವೆ. ಹೀಗೆ ಕೈಲಾಶ್ ಖೇರ್ ಹರಿಹಾಯಲು ಕಾರಣವೇನು ಎಂಬುದು ಇನ್ನೂ ಅಸ್ಪಷ್ಟವಾಗಿದ್ದರೂ, ಅವರು ತನ್ನನ್ನು ಒಂದು ಗಂಟೆಗಿಂತ ಹೆಚ್ಚು ಕಾಲ ಕಾಯಿಸಲಾಗಿದೆ ಎಂದು ದೂರುತ್ತಿರುವುದು ಹಾಗೂ ಸಂಘಟಕರ ವರ್ತನೆಯ ವಿರುದ್ಧ ಟೀಕಿಸುತ್ತಿರುವುದು ಆ ವಿಡಿಯೊಗಳಲ್ಲಿ ಸೆರೆಯಾಗಿದೆ.

ಖೇಲೊ ಇಂಡಿಯೊ ಯೂನಿವರ್ಸಿಟಿ ಗೇಮ್ಸ್ 2023ರಲ್ಲಿ 200ಕ್ಕೂ ಹೆಚ್ಚು ವಿಶ್ವವಿದ್ಯಾಲಯಗಳ ಸುಮಾರು 4,000 ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ಅವರು ಸುಮಾರು 21 ಕ್ರೀಡಾಪ್ರಕಾರಗಳನ್ನು 10 ದಿನಗಳ ಈ ಕ್ರೀಡಾಕೂಟದಲ್ಲಿ ಪ್ರಸ್ತುತಪಡಿಸಲಿದ್ದಾರೆ.

प्रसिद्ध गायक कैलाश खेर लखनऊ में इतना नाराज क्यों हुए?

बताया जा रहा लखनऊ खेलो इंडिया यूनिवर्सिटी गेम्स उद्घाटन समारोह, BBD मैनेजमेंट पर उखड़े... कैलाश pic.twitter.com/mUzbWT0gZl

— आदित्य तिवारी / Aditya Tiwari (@aditytiwarilive) May 25, 2023
share
Next Story
X