Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ಅಜ್ಮಾನ್: ತುಂಬೆ ಮೆಡಿಸಿಟಿಗೆ ಭೇಟಿ...

ಅಜ್ಮಾನ್: ತುಂಬೆ ಮೆಡಿಸಿಟಿಗೆ ಭೇಟಿ ನೀಡಿದ ಇರಾನ್‌ನ ಶಾಹಿದ್‌ ಬೆಹೆಶ್ತಿ ವೈದ್ಯಕೀಯ ವಿಜ್ಞಾನ ವಿವಿಯ ಉನ್ನತ ನಿಯೋಗ

26 May 2023 11:47 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅಜ್ಮಾನ್: ತುಂಬೆ ಮೆಡಿಸಿಟಿಗೆ ಭೇಟಿ ನೀಡಿದ ಇರಾನ್‌ನ ಶಾಹಿದ್‌ ಬೆಹೆಶ್ತಿ ವೈದ್ಯಕೀಯ ವಿಜ್ಞಾನ ವಿವಿಯ ಉನ್ನತ ನಿಯೋಗ

ಅಜ್ಮಾನ್: ಇರಾನ್‌ನ ಶಾಹಿದ್ ಬೆಹೆಶ್ತಿ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದ  ಅಧ್ಯಕ್ಷರಾದ ಡಾ. ಆಲಿರೆಝಾ ಝಾಲಿ ಅವರ ನೇತೃತ್ವದ ಉನ್ನತ ಮಟ್ಟದ ನಿಯೋಗವು ಮೇ 25, ಗುರುವಾರದಂದು ತುಂಬೆ ಮೆಡಿಸಿಟಿ (ಅಜ್ಮಾನ್) ಗೆ ಭೇಟಿ ನೀಡಿತು. ಎರಡೂ ಸಂಸ್ಥೆಗಳ ನಡುವೆ ಜ್ಞಾನ ಹಂಚಿಕೆಯ ನಿಟ್ಟಿನಲ್ಲಿ ದೀರ್ಘಕಾಲಿಕ ಒಡಂಬಡಿಕೆಗಳಿಗೆ ಪೂರ್ವಭಾವಿಯಾಗಿ ಈ ಭೇಟಿ ನಡೆದಿದೆ.

ನಿಯೋಗವನ್ನು ತುಂಬೆ ಗ್ರೂಪ್‌ನ ಸಂಸ್ಥಾಪಕ ಡಾ. ತುಂಬೆ ಮೊಯ್ದಿನ್, ತುಂಬೆ ಹೆಲ್ತ್‌ ಕೇರ್‌ ಉಪಾಧ್ಯಕ್ಷ ಅಕ್ಬರ್ ಮೊಯ್ದಿನ್ ತುಂಬೆ ಹಾಗೂ ಇತರ ಅಧಿಕಾರಿಗಳು ಸ್ವಾಗತಿಸಿದರು.

ಅತಿಥಿಗಳನ್ನು ಗಲ್ಫ್ ಮೆಡಿಕಲ್‌ ಯುನಿವರ್ಸಿಟಿಯ ಶೈಕ್ಷಣಿಕ ಮತ್ತು ಸಂಶೋಧನಾ ಸೌಲಭ್ಯಗಳು, ತುಂಬೆ ರಿಹ್ಯಾಬಿಲಿಟೇಶನ್‌ ಹಾಸ್ಪಿಟಲ್, ತುಂಬೆ ಡೆಂಟಲ್‌ ಹಾಸ್ಪಿಟಲ್‌ ಮತ್ತು ತುಂಬೆ ಯುನಿವರ್ಸಿಟಿ  ಹಾಸ್ಪಿಟಲ್‌ ಇಲ್ಲಿಗೆ ಕರೆದುಕೊಂಡು ಹೋಗಿ ಅಲ್ಲಿನ ವಿವಿಧ ಸವಲತ್ತುಗಳ ಪರಿಚಯ ಮಾಡಿಕೊಡಲಾಗಯಿತು. ತುಂಬೆ ಗ್ರೂಪ್‌ನ ಚಟುವಟಿಕೆಗಳನ್ನು ವಿವರಿಸುವ ವೀಡಿಯೋವನ್ನೂ ಪ್ರದರ್ಶಿಸಲಾಯಿತು.

ತುಂಬೆ ಮೆಡಿಸಿಟಿಯಲ್ಲಿನ ಸೌಲಭ್ಯಗಳು, ಶೈಕ್ಷಣಿಕ ಪಠ್ಯಕ್ರಮದ ಗುಣಮಟ್ಟ ಮತ್ತು ನಾವೀನ್ಯತೆ ಮತ್ತು ಆವಿಷ್ಕಾರಕ್ಕೆ ನೀಡಲಾಗುತ್ತಿರುವ ಮಹತ್ವವನ್ನು ಡಾ. ಆಲಿರೇಝಾ ಝಾಲಿ ಶ್ಲಾಘಿಸಿದರು..

ಖಾಸಗಿ ವಯದಲ್ಲಿ ಮೊದಲ ಪ್ರಯತ್ನ ಎಂದು ತಿಳಿಯಲಾದ ಪೂರ್ಣ ಪ್ರಮಾಣದ ಶೈಕ್ಷಣಿಕ ಆರೋಗ್ಯ ವ್ಯವಸ್ಥೆಯನ್ನು ಸ್ಥಾಪಿಸಲು ಗಲ್ಫ್ ಮೆಡಿಕಲ್‌ ಯುನಿವರ್ಸಿಟಿ ನಡೆಸುತ್ತಿರುವ  ಯತ್ನಗಳನ್ನೂ ನಿಯೋಗದ ಪ್ರತಿನಿಧಿಗಳು ಪ್ರಶಂಸಿಸಿದರು.  

ನಿಯೋಗದ ಭೇಟಿಗೆ ಧನ್ಯವಾದ ತಿಳಿಸಿದ ಡಾ. ತುಂಬೆ ಮೊಯ್ದಿನ್, ಆರೋಗ್ಯ ಸೇವೆ ಕ್ಷೇತ್ರದಲ್ಲಿ ದೇಶದ ಸಾಧನೆಗಳಿಂದ ಪ್ರಯೋಜನ ಪಡೆಯಲು, ಇರಾನ್‌ನಲ್ಲಿರುವ ಆರೋಗ್ಯ ಸಂಸ್ಥೆಗಳೊಂದಿಗೆ ಸಂಬಂಧವನ್ನು ಬಲಪಡಿಸಲು ತುಂಬೆ ಗ್ರೂಪ್ ಆಶಿಸುತ್ತಿದೆ ಎಂದು ಹೇಳಿದರು.

ಶಾಹಿದ್‌ ಬೆಹೆಶ್ತಿ ವಿವಿ ಜೊತೆಗೆ ಒಪ್ಪಂದಕ್ಕೆ ಸಹಿ ಹಾಕಲು ಸಂತೋಷವಿದೆ, ಇದು ವೈದ್ಯಕೀಯ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ತಮ್ಮ ಬದ್ಧತೆಯನ್ನು ಇನ್ನಷ್ಟು ಬಲಪಡಿಸುತ್ತದೆ ಎಂದು ಅವರು ಹೇಳಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X