Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಏಷಿಯಾನಾ ಏರ್‌ಲೈನ್ಸ್ ವಿಮಾನದ ತುರ್ತು...

ಏಷಿಯಾನಾ ಏರ್‌ಲೈನ್ಸ್ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ: ತೇಜಸ್ವಿ ಸೂರ್ಯ ಕಾಲೆಳೆದ ಜನರು !

26 May 2023 6:47 PM IST
share
ಏಷಿಯಾನಾ ಏರ್‌ಲೈನ್ಸ್ ವಿಮಾನದ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ: ತೇಜಸ್ವಿ ಸೂರ್ಯ ಕಾಲೆಳೆದ ಜನರು !

ಬೆಂಗಳೂರು: ಏಷಿಯಾನಾ ಏರ್‌ಲೈನ್ಸ್ A321 ವಿಮಾನದಲ್ಲಿ ಪ್ರಯಾಣಿಕರೊಬ್ಬರು ತುರ್ತು ನಿರ್ಗಮನದ ಬಾಗಿಲು ತೆರೆದಿದ್ದು, ವಿಮಾನವನ್ನು ದಕ್ಷಿಣ ಕೊರಿಯಾದ ಡೇಗು ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಕೆಳಗಿಳಿಸಲಾಗಿದೆ. ಘಟನೆಯಿಂದ  9 ಪ್ರಯಾಣಿಕರು ಉಸಿರಾಟದ ತೊಂದರೆಯಿಂದ ಬಳಲಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಘಟನೆಯ ಸುದ್ದಿ ವೈರಲ್‌ ಆಗುತ್ತಿದ್ದಂತೆ ನೆಟ್ಟಿಗರು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರ ಕಾಲೆಳೆದಿದ್ದಾರೆ. ಪತ್ರಕರ್ತೆ ನಿಧಿ ರಾಝ್‍ದಾನ್ ಈ ಸುದ್ದಿಯನ್ನು ಹಂಚಿಕೊಂಡು, “ಪ್ರಯಾಣಿಕ ಬೆಂಗಳೂರಿನವರೇ?” ಎಂದು ಪರೋಕ್ಷವಾಗಿ ತೇಜಸ್ವಿ ಸೂರ್ಯ ಅವರ ಕಾಲೆಳೆದಿದ್ದಾರೆ. 

ತೇಜಸ್ವಿ ಸೂರ್ಯ ಸಾಂಕ್ರಾಮಿಕ ರೋಗವು ಈಗ ಜಾಗತಿಕವಾಗಿದೆ ಎಂದು ನೆಟ್ಟಿಗರೊಬ್ಬರು ಬರೆದಿದ್ದಾರೆ. 

ಡಾ. ನರ್ಮಲಾ ದತ್‌ ಎಂಬವರು ತೇಜಸ್ವಿ ಸೂರ್ಯ ಅವರನ್ನು ಉಲ್ಲೇಖಿಸಿ, "ಮತ್ತೆ ಅದನ್ನೇ ಮಾಡಿದ್ರಾ? ಹಾಗೆ ಮಾಡಬಾರದೆಂದು ಹೇಳಿದ್ದೆ ಅಲ್ವಾ?ʼ ಎಂದು ವ್ಯಂಗ್ಯ ಮಾಡಿದ್ದಾರೆ. 
ಕಾಂಗ್ರೆಸ್‌ ನಾಯಕಿ ಲಾವಣ್ಯ ಬಲ್ಲಾಳ್ ಕೂಡಾ ತೇಜಸ್ವಿ ಸೂರ್ಯರನ್ನು ಟ್ರೋಲ್‌ ಮಾಡಿದ್ದು, ಇದು ನೀವಾ ಎಂದು ಪ್ರಶ್ನಿಸಿದ್ದಾರೆ.

ಇನ್ನು ಕೆಲವರು ಬೆಂಗಳೂರು ದಕ್ಷಿಣದಿಂದ ಯಾರಾದರೂ ಆ ವಿಮಾನಕ್ಕೆ ಹತ್ತಿದ್ದರೇ ಎಂದು ಪ್ರಶ್ನಿಸಿದರೆ, ಕೆಲವರು ನೇರವಾಗಿ ತೇಜಸ್ವಿ ಸೂರ್ಯ ಮತ್ತೆ ಅದೇ ತಪ್ಪನ್ನು ಪುನರಾವರ್ತಿಸಿದರೇ ಎಂದು ಪ್ರಶ್ನಿಸಿದ್ದಾರೆ.

ಚೆನ್ನೈಯ ವಿಮಾನವೊಂದರಲ್ಲಿ ತುರ್ತು ನಿರ್ಗಮನ ಬಾಗಿಲನ್ನು ತೆರೆದು ತೇಜಸ್ವಿ ಸೂರ್ಯ ಅವರು ಯಡವಟ್ಟು ಮಾಡಿಕೊಂಡಿದ್ದರು. ಈ ಪ್ರಕರಣವು ಸಂಸದ ತೇಜಸ್ವಿ ಸೂರ್ಯ ಅವರಿಗೆ ವ್ಯಾಪಕ ಮುಜುಗರ ಉಂಟು ಮಾಡಿತ್ತು. ಸಂಸದರ ಬೇಜವಾಬ್ದಾರಿಯ ಬಗ್ಗೆಯೂ ನೆಟ್ಟಿಗರು ಪ್ರಶ್ನಿಸಿದ್ದರು. ಅಲ್ಲದೆ, ಇಂತಹ ಗುರುತರ ಪ್ರಮಾದ ಎಸಗಿಯೂ ಸಂಬಂಧಪಟ್ಟವರು ತೇಜಸ್ವಿ ಸೂರ್ಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವ ಬಗ್ಗೆ ಸಾಕಷ್ಟು ಚರ್ಚೆಯೂ ನಡೆದಿತ್ತು.

Was the passenger from Bangalore ? https://t.co/YQml1wdTCp

— Nidhi Razdan (@Nidhi) May 26, 2023

Someone from Bangalore south was on the plane?! https://t.co/CDP9uA2GBY

— moodalapalya share auto (@deshmukhnaveen) May 26, 2023

Hey @Tejasvi_Surya , you did it again? Told you not to do that.. https://t.co/buwDY1HrhV

— Dr. Namrata Datta (Singa Pen), PhD (@DrDatta01) May 26, 2023

Hey @Tejasvi_Surya was it you? https://t.co/YoPvidkmw6

— Lavanya Ballal Jain (@LavanyaBallal) May 26, 2023

Was the passenger from political party and from bengaluru?@Tejasvi_Surya were you there?
I always worried about your security while you travel. https://t.co/eauWKyAGSq

— Shadab Chauhan (@shadab_chouhan1) May 26, 2023

Was Tejaswi in this flight https://t.co/eniw62iY4e

— Vijay Thottathil (@vijaythottathil) May 26, 2023
share
Next Story
X