Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್: ಮುಂಬೈಗೆ ಸೋಲುಣಿಸಿದ ಗುಜರಾತ್...

ಐಪಿಎಲ್: ಮುಂಬೈಗೆ ಸೋಲುಣಿಸಿದ ಗುಜರಾತ್ ಫೈನಲ್‌ಗೆ ಲಗ್ಗೆ

2ನೇ ಕ್ವಾಲಿಫೈಯರ್: ಶುಭಮನ್ ಗಿಲ್ ಭರ್ಜರಿ ಶತಕ, ಮೋಹಿತ್‌ಗೆ ಐದು ವಿಕೆಟ್

26 May 2023 6:34 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್: ಮುಂಬೈಗೆ ಸೋಲುಣಿಸಿದ ಗುಜರಾತ್ ಫೈನಲ್‌ಗೆ ಲಗ್ಗೆ
2ನೇ ಕ್ವಾಲಿಫೈಯರ್: ಶುಭಮನ್ ಗಿಲ್ ಭರ್ಜರಿ ಶತಕ, ಮೋಹಿತ್‌ಗೆ ಐದು ವಿಕೆಟ್

  ಅಹಮದಾಬಾದ್, ಮೇ 26: ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಮಿಂಚಿನ ಶತಕ(129 ರನ್, 60 ಎಸೆತ, 7 ಬೌಂಡರಿ,10 ಸಿಕ್ಸರ್)ಮೋಹಿತ್ ಶರ್ಮಾ(5-10) ನೇತೃತ್ವದ ಬೌಲರ್‌ಗಳ ಶಿಸ್ತುಬದ್ದ ಬೌಲಿಂಗ್ ದಾಳಿಯ ನೆರವಿನಿಂದ ಆತಿಥೇಯ ಗುಜರಾತ್ ಟೈಟಾನ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಎರಡನೇ ಕ್ವಾಲಿಫೈಯರ್ ಪಂದ್ಯವನ್ನು 62 ರನ್‌ನಿಂದ ಗೆದ್ದುಕೊಂಡಿತು. ಈ ಮೂಲಕ ರವಿವಾರ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಫೈನಲ್ ಪಂದ್ಯಕ್ಕೆ ಅರ್ಹತೆ ಪಡೆಯಿತು.

ಶನಿವಾರ ಮಳೆಯಿಂದಾಗಿ ವಿಳಂಬವಾಗಿ ಆರಂಭವಾದ ಪಂದ್ಯದಲ್ಲಿ ಟಾಸ್ ಜಯಿಸಿದ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಹಾಲಿ ಚಾಂಪಿಯನ್ ಗುಜರಾತ್ ತಂಡವನ್ನು ಬ್ಯಾಟಿಂಗ್‌ಗೆ ಅಹ್ವಾನಿಸಿದರು. ಗುಜರಾತ್ ನಿಗದಿತ 20 ಓವರ್‌ಗಳಲ್ಲಿ 3 ವಿಕೆಟ್‌ಗಳ ನಷ್ಟಕ್ಕೆ 233 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.

ಗೆಲ್ಲಲು ಕಠಿಣ ಗುರಿ ಬೆನ್ನಟ್ಟಿದ ಮುಂಬೈ 18.2 ಓವರ್‌ಗಳಲ್ಲಿ 171 ರನ್‌ಗೆ ಆಲೌಟಾಯಿತು. ಮುಂಬೈ ಪರ ಸೂರ್ಯಕುಮಾರ್ ಯಾದವ್(61 ರನ್, 38 ಎಸೆತ, 7 ಬೌಂಡರಿ, 2 ಸಿಕ್ಸರ್)ಸರ್ವಾಧಿಕ ಸ್ಕೋರ್ ಗಳಿಸಿದರು. ತಿಲಕ್ ವರ್ಮಾ(43 ರನ್, 14 ಎಸೆತ) ಹಾಗೂ ಕ್ಯಾಮರೂನ್ ಗ್ರೀನ್(30 ರನ್, 20 ಎಸೆತ)ಎರಡಂಕೆಯ ಸ್ಕೋರ್ ಗಳಿಸಿದರು.  

ಗುಜರಾತ್ ಪರ ಮೋಹಿತ್ ಶರ್ಮಾ(5-10) ಯಶಸ್ವಿ ಬೌಲರ್ ಎನಿಸಿಕೊಂಡರು. ಮುಹಮ್ಮದ್ ಶಮಿ(2-41)ಹಾಗೂ ರಶೀದ್ ಖಾನ್(2-33) ತಲಾ 2 ವಿಕೆಟ್ ಪಡೆದರು.

ಇದಕ್ಕೂ ಮೊದಲು ವೃದ್ದಿಮಾನ್ ಸಹಾ(18 ರನ್, 16 ಎಸೆತ)ಜೊತೆ ಇನಿಂಗ್ಸ್ ಆರಂಭಿಸಿದ ಗಿಲ್ ಮೊದಲ ವಿಕೆಟ್‌ಗೆ 54 ರನ್ ಸೇರಿಸಿದರು. ಸಹಾ ಔಟಾದ ನಂತರ ಸಾಯಿ ಸುದರ್ಶನ್(43 ರನ್, 31 ಎಸೆತ, 5 ಬೌಂಡರಿ, 1 ಸಿಕ್ಸರ್) ಜೊತೆ ಕೈಜೋಡಿಸಿದ ಗಿಲ್ 2ನೇ ವಿಕೆಟ್‌ಗೆ 138 ರನ್ ಜೊತೆಯಾಟ ನಡೆಸಿ ತಂಡದ ಮೊತ್ತವನ್ನು ಹಿಗ್ಗಿಸಿದರು

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X