Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೂತನ ಸಂಸತ್ ಭವನದ ಕಡೆಗಿನ ಕುಸ್ತಿ ಪಟುಗಳ...

ನೂತನ ಸಂಸತ್ ಭವನದ ಕಡೆಗಿನ ಕುಸ್ತಿ ಪಟುಗಳ ಮೆರವಣಿಗೆಗೆ ತಡೆ: ಕೆಲವರು ಪೊಲೀಸ್ ವಶಕ್ಕೆ

28 May 2023 8:02 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ನೂತನ ಸಂಸತ್ ಭವನದ ಕಡೆಗಿನ ಕುಸ್ತಿ ಪಟುಗಳ ಮೆರವಣಿಗೆಗೆ ತಡೆ: ಕೆಲವರು ಪೊಲೀಸ್ ವಶಕ್ಕೆ

ಹೊಸ ದಿಲ್ಲಿ: ರವಿವಾರ ಉದ್ಘಾಟನೆಗೊಂಡಿರುವ ನೂತನ ಸಂಸತ್ ಭವನದ ಎದುರು ಪ್ರತಿಭಟನೆ ನಡೆಸಲು ಪ್ರಯತ್ನಿಸಿದ ಒಲಿಂಪಿಕ್ ಕ್ರೀಡಾಪಟುಗಳು, ಕಾಮನ್‌ವೆಲ್ತ್ ಕ್ರೀಡಾಕೂಟದ ವಿಜೇತರು ಸೇರಿದಂತೆ ಖ್ಯಾತ ಭಾರತೀಯ ಕುಸ್ತಿ ಪಟುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಆರೋಪವನ್ನು ಎದುರಿಸುತ್ತಿರುವ ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸಬೇಕು ಎಂದು ಕ್ರೀಡಾಪಟುಗಳು ಒತ್ತಾಯಿಸುತ್ತಿದ್ದಾರೆ.

ಆದರೆ, ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಹಾಗೂ ಪ್ರಧಾನಿ ನರೇಂದ್ರ ಮೋದಿಯವರ ಬಿಜೆಪಿ ಪಕ್ಷದ ಸಂಸದ ಬ್ರಿಜ್ ಭೂಷಣ್ ಈ ಆರೋಪಗಳನ್ನು ನಿರಾಕರಿಸಿದ್ದಾರೆ. ಜಂತರ್ ಮಂತರ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ಧರಣಿ ನಡೆಸುತ್ತಿರುವ ಭಾರಿ ಸಂಖ್ಯೆಯ ಕುಸ್ತಿ ಪಟುಗಳ ಇತ್ತೀಚಿನ ಪ್ರತಿಭಟನಾ ನಡೆ ಇದಾಗಿದೆ.

ನೂತನ ಸಂಸತ್ ಭವನ ಉದ್ಘಾಟನೆ ಹಾಗೂ ಮಹಿಳಾ ಕುಸ್ತಿ ಪಟುಗಳು ನಡೆಸಲು ಉದ್ದೇಶಿಸಿದ್ದ 'ಮಹಿಳಾ ಮಹಾ ಪಂಚಾಯತ್' ಹಿನ್ನೆಲೆಯಲ್ಲಿ ಕೇಂದ್ರ ದಿಲ್ಲಿಯಲ್ಲಿ ಸಾವಿರಾರು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಕೇಂದ್ರ ಕಾರ್ಯಾಲಯ ಹಾಗೂ ದಿಲ್ಲಿ ಮೆಟ್ರೋದ ಉದ್ಯೋಗ ಭವನ್ ನಿಲ್ದಾಣದ ಎಲ್ಲ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನೂ ಅಧಿಕಾರಿಗಳು ಮುಚ್ಚಿದ್ದರು.

ಪ್ರತಿಭಟನೆ ನಡೆಸಲು ಅವಕಾಶ ನಿರಾಕರಿಸಿದ ಹೊರತಾಗಿಯೂ ಕುಸ್ತಿ ಪಟುಗಳು ನೂತನ ಸಂಸತ್ ಭವನದ ಎದುರು 'ಮಹಿಳಾ ಮಹಾ ಪಂಚಾಯತ್' ನಡೆಸಿಯೇ ತೀರುವುದಾಗಿ ಪಟ್ಟು ಹಿಡಿದಿದ್ದರು. "ನಾವು ನಮ್ಮ ಕ್ರೀಡಾಪಟುಗಳನ್ನು ಗೌರವಿಸುತ್ತೇವೆ. ಆದರೆ, ಉದ್ಘಾಟನೆಗೆ ಯಾವುದೇ ತೊಂದರೆಯಾಗಲು ನಾವು ಅವಕಾಶ ನೀಡುವುದಿಲ್ಲ" ಎಂದು ವಿಶೇಷ ಪೊಲೀಸ್ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ದೀಪೇಂದ್ರ ಪಾಠಕ್ ಸ್ಪಷ್ಟಪಡಿಸಿದ್ದಾರೆ.

ये वही चैंपियन wrestlers है, कल मेडल जीता तो #NarendraModi के साथ थे, आज आवाज़ उठाए तो सड़क पर है। #protest pic.twitter.com/9lhfwno6UG

— Samriddhi K Sakunia (@Samriddhi0809) May 28, 2023
share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X