Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯವರು ಅವಿವೇಕಿಗಳಂತೆ...

ಬಿಜೆಪಿಯವರು ಅವಿವೇಕಿಗಳಂತೆ ಮಾತನಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ

"ಬಿಜೆಪಿಯವರಿಗೆ ತಾಕತ್ತಿದ್ರೆ ಕಾನೂನು ಉಲ್ಲಂಘಿಸಲಿ"

28 May 2023 2:32 PM IST
share
ಬಿಜೆಪಿಯವರು ಅವಿವೇಕಿಗಳಂತೆ ಮಾತನಾಡುತ್ತಿದ್ದಾರೆ: ಪ್ರಿಯಾಂಕ್ ಖರ್ಗೆ
"ಬಿಜೆಪಿಯವರಿಗೆ ತಾಕತ್ತಿದ್ರೆ ಕಾನೂನು ಉಲ್ಲಂಘಿಸಲಿ"

ಬೆಂಗಳೂರು: ಶಾಂತಿ ಭಂಗ ಮಾಡುವ ಯಾವುದೇ ಸಂಘಟನೆಯಾದ್ರೂ ಕಾನೂನು ಕ್ರಮ ಆಗುತ್ತೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ಎಚ್ಚರಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಕತ್ತು ಇದ್ದರೆ ಬ್ಯಾನ್ ಮಾಡಿ ಎಂದು ಬಿಜೆಪಿಯವರು ಹೇಳ್ತಾರೆ. ಬಿಜೆಪಿಯವರಿಗೆ ತಾಕತ್ತಿದ್ರೆ ಕಾನೂನು ಉಲ್ಲಂಘಿಸಲಿ. ಅಂಬೇಡ್ಕರ್ ಅವರ ಸಂವಿಧಾನ ಏನು ಅಂತ ನಾವು ತೋರಿಸ್ತೀವಿ. ಬಿಜೆಪಿಯವರು ಯಾಕೆ ಸಂವಿಧಾನ ಪಾಲನೆ ಮಾಡುತ್ತೇವೆ ಅಂತ ಹೇಳುವುದಿಲ್ಲ. ಬಿಜೆಪಿಯವರು ವಿವೇಕತನ ಇಲ್ಲದೆಯೇ ಮಾತನಾಡ್ತಾ ಇದ್ದಾರೆ. ಅಷ್ಟೂ ಕೂಡ ವಿವೇಕ ಬಿಜೆಪಿಯವರಿಗೆ ಇಲ್ವಾ? ಎಂದು ಪ್ರಶ್ನಿಸಿದರು.

ನಾವು ಕೊಟ್ಟ 600 ಭರವಸೆಗಳಲ್ಲಿ 50 ಅಷ್ಟೇ ಈಡೇರಿಸೆದ್ದೇವೆ ಅಂತ ಬಿಜೆಪಿಯವರೇ ಹೇಳಿದ್ದಾರೆ. ಅವರಿಂದ ನಾವು ಪಾಠ ಕಲಿಯಬೇಕಾ?ಯಾವುದಾದರೂ ಸರ್ಕಾರದ ಯೋಜನೆಗಳು ಮಾನದಂಡ ಇಲ್ಲದೆಯೇ ನಡೆಯುತ್ತಾ? ಗ್ಯಾರೆಂಟಿಗಳ ಬಗ್ಗೆ ಮಾನದಂಡ ಯಾಕೆ ಎನ್ನುವುದು ಬಿಜೆಪಿಯವರ ಅವಿವೇಕಿತನ.  

ಐದು ಗ್ಯಾರೆಂಟಿಗಳ ಬಗ್ಗೆ ನಾವು ನುಡಿದಂತೆ ನಡೆಯುತ್ತೇವೆ. ಸರ್ಕಾರ ಬಂದು ಹದಿನೈದು ದಿನ ಆಗಿದೆ ಅಷ್ಟೆ. ಗ್ಯಾರೆಂಟಿಗಳ ಜಾರಿಗೆ ಸಮಯ ಬೇಕು ಅಂತ ಮತದಾರರೇ ಹೇಳುತ್ತಿದ್ದಾರೆ. ಆದರೆ ಬಿಜೆಪಿಯವರಿಗೆ ಯಾಕಿಷ್ಟು ಆತಂಕ ಎಂದು ಗೊತ್ತಾಗುತ್ತಿಲ್ಲ.ಎಂದು ಹೇಳಿದರು.

ಮೊದಲ ಕ್ಯಾಬಿನೆಟ್ ನಲ್ಲಿ ತಾತ್ವಿಕ ಒಪ್ಪಿಗೆ ಪಡೆದಿದ್ದೇವೆ. 34 ಸಚಿವರ ಆಯ್ಕೆ ಮಾಡುವ ಮೂಲಕ ಭರ್ತಿಯಾಗಿದೆ. ಬಿಜೆಪಿಯವರಿಗೆ ಅವರ ವಿರೋಧ ಪಕ್ಷದ ನಾಯಕ ಯಾರು ಇನ್ನೂ ಗೊತ್ತಿಲ್ಲ. ಮೊದಲು ಅವರ ವಿಪಕ್ಷ ನಾಯಕ ಯಾರು ಅಂತ ಗುರುತಿಸಿಕೊಳ್ಳಳ್ಳಿ ಆ ಮೇಲೆ ನಮ್ಮ ಬಗ್ಗೆ ಮಾತಾಡಲಿ ಎಂದರು.

share
Next Story
X