Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಧಾನಿ ಮೋದಿಯವರ ಮನ್‍ ಕೀ ಬಾತ್‍ನಲ್ಲಿ...

ಪ್ರಧಾನಿ ಮೋದಿಯವರ ಮನ್‍ ಕೀ ಬಾತ್‍ನಲ್ಲಿ ದೇಶ ಕಟ್ಟುವ ಸಂಗತಿಗಳಿರುತ್ತವೆ: ಸಿ.ಟಿ.ರವಿ

28 May 2023 2:16 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಪ್ರಧಾನಿ ಮೋದಿಯವರ ಮನ್‍ ಕೀ ಬಾತ್‍ನಲ್ಲಿ ದೇಶ ಕಟ್ಟುವ ಸಂಗತಿಗಳಿರುತ್ತವೆ: ಸಿ.ಟಿ.ರವಿ

ಚಿಕ್ಕಮಗಳೂರು, ಮೇ 28: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಮನ್‍ಕೀ ಬಾತ್‍ನಲ್ಲಿ ದೇಶಕಟ್ಟುವ ಸಂಗತಿಗಳಿರುತ್ತವೆ. ದೇಶ ಮತ್ತು ಜಗತ್ತಿನಲ್ಲಿ ನಡೆಯುವ ಒಳ್ಳೆಯ ವಿದ್ಯಮಾನಗಳನ್ನು ಹಂಚಿಕೊಳ್ಳುತ್ತಾರೆಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅಭಿಪ್ರಾಯಿಸಿದರು.

ರವಿವಾರ ಪ್ರಧಾನಿ ಮೋದಿ ಅವರ ಮನ್‍ಕೀ ಬಾತ್ ಕಾರ್ಯಕ್ರಮದ 101ನೇ ಕಂತನ್ನು ತಾಲೂಕಿನ ರಾಮನಹಳ್ಳಿಯಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಆಲಿಸಿ ನಂತರ ಮಾತನಾಡಿದ ಅವರು, ಪ್ರಧಾನಮಂತ್ರಿಯವರ ಮನ್‍ಕೀ ಬಾತ್ ರಾಜಕೀಯದಿಂದ ಮುಕ್ತವಾಗಿರುತ್ತದೆ. ಅವರು ರಾಜಕೀಯ ನೇತಾರ ಆಗಿದ್ದರೂ ಅವರು ಎಲ್ಲೂ ಕೂಡ ರಾಜಕೀಯದ ಬಗ್ಗೆ ಮಾತನಾಡುವುದಿಲ್ಲ ಎಂದರು.

ದೇಶ ಮತ್ತು ಜಗತ್ತಿನಲ್ಲಿ ನಡೆಯುವ ಒಳ್ಳೆಯ ಸಂಗತಿಗಳನ್ನು ನಮ್ಮ ನಡುವೆ ಹಂಚಿಕೊಳ್ಳುವ ಕೆಲಸ ಮಾಡುತ್ತಾರೆ. ಈ ಬಾರಿಯೂ ಅನೇಕ ಮಹಾನ್ ನಾಯಕರನ್ನು ನೆನೆದು ಒಳ್ಳೆಯ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಮಹಾರಾಷ್ಟ್ರದ ನಿವೃತ್ತ ಸೈನಿಕ ಕೃಷಿಯಲ್ಲಿ ಮಾಡಿರುವ ಸಾಧನೆಯನ್ನು ಹಂಚಿಕೊಂಡರು ಮತ್ತು ಜಲ ಸಂರಕ್ಷಣೆ, ಪರಿಸರ ಸಂರಕ್ಷಣೆ ವಿಚಾರಗಳನ್ನು ಹಂಚಿಕೊಂಡರು ಎಂದ ಅವರು, ಸಾಮಾನ್ಯ ಜನರ ಸಾಧನೆಯನ್ನು ಎಲ್ಲರೊಂದಿಗೆ ಹಂಚಿಕೊಳ್ಳುವುದರಿಂದ ನಾವು ಏನಾದರೂ ಸಾಧನೆ ಮಾಡಬೇಕೆಂಬ ವಿಶ್ವಾಸ ಮೂಡುತ್ತದೆ ಎಂದ ಅವರು, ಆ ಮೂಲಕ ರಾಷ್ಟ್ರಕಟ್ಟುವ ಕೆಲಸದ ಜೊತೆಗೆ ಎಲ್ಲರೂ ಭಾಗಿಯಾಗುತ್ತಾರೆ ಎಂದರು.

ಮನ್ ಕೀ ಬಾತ್ ಕೇಳುವುದರಿಂದ ಹೊಸದಾಗಿ ನಮ್ಮಲ್ಲಿ ಚೈತನ್ಯ ಮೂಡಿಸುತ್ತದೆ. ಈ ಎಲ್ಲಾ ಕಾರಣಗಳಿಂದ ಪ್ರಧಾನ ಮಂತ್ರಿ ಎಲ್ಲರಿಗಿಂತ ಭಿನ್ನವಾಗಿ ಕಾಣುತ್ತಾರೆ ಎಂದ ಅವರು, ರಾಜ್ಯದ ಕಾಂಗ್ರೆಸ್ ಸರಕಾರ ಈಗಷ್ಟೇ ಚಾಲನೆ ಪಡೆದುಕೊಂಡಿದೆ. ಗ್ಯಾರೆಂಟಿಗಳ ಬಗ್ಗೆ ಏನು ನಿರ್ಧಾರ ಕೈಗೊಳ್ಳುತ್ತಾರೆ ನೋಡೋಣ ಎಲ್ಲವನ್ನು ಟೀಕೆ ಮಾಡಲು ಇದು ಸಕಾಲವಲ್ಲ. ಕಾದು ನೋಡೋಣ ಎಂದರು.

ಬಹಿರಂಗಪತ್ರದ ಮೂಲಕ ನೂತನ ಕಾಂಗ್ರೆಸ್ ಶಾಸಕರನ್ನು ಎಚ್ಚರಿಸುವ ಕೆಲಸ ಮಾಡಿದ್ದೇನೆ; ಈ ಹಿಂದೆ ಇದ್ದ ಅಧಿಕಾರವನ್ನು ಬಳಸಿಕೊಂಡು 5,300 ಕೋಟಿ ರೂ. ಅನುದಾನವನ್ನು ಜಿಲ್ಲೆಗೆ ತರುವ ಕೆಲಸ ಮಾಡಿದ್ದೇನೆ. ಮುಖ್ಯಮಂತ್ರಿ ಒಂದೇ ಆದೇಶದಲ್ಲಿ ಆ ಎಲ್ಲಾ ಕಾರ್ಯವನ್ನು ಸ್ಥಗಿತಗೊಳಿಸಿದ್ದಾರೆ ಎಂದ ಅವರು, ಕಂಬಾರನಿಗೆ ವರುಷವಾದರೇ ದೊಣ್ಣೆಗೆ ನಿಮಿಷ ಎನ್ನುವಂತೆ ಸರಕಾರ ಆದೇಶ ಹೊರಡಿಸಿದ್ದು, ನಾವು ಕಷ್ಟಪಟ್ಟು ಹತ್ತಾರು ಬಾರಿ ತಿರುಗಿ ಕೇಂದ್ರ ರಾಜ್ಯದಲ್ಲಿ ಓಡಾಡಿ ಕಾಮಗಾರಿಗಳನ್ನು ಮಂಜೂರು ಮಾಡಿಸಿದ್ದೆವು. ಅದನ್ನು ಕೇವಲ ಒಂದು ಆದೇಶದಲ್ಲಿ ಸ್ಥಗಿತಗೊಳಿಸಿದ್ದಾರೆ. ಚಿಕ್ಕಮಗಳೂರು ಮಲೆನಾಡು ಜಿಲ್ಲೆ, ಮುಂದಿನ ತಿಂಗಳಿಂದ ಮಳೆಗಾಲ ಆರಂಭವಾಗುತ್ತದೆ. ಮಳೆಗಾಲಕ್ಕೆ ಮುಂಚೆಯೇ ಕಾಮಗಾರಿ ಮುಗಿಸಬೇಕು. ಆ ಜವಬ್ದಾರಿ ಕಾಂಗ್ರೆಸ್ ಶಾಸಕರ ಮೇಲಿದೆ ಎಂದು ಹೇಳಿದರು.

ಜಿಲ್ಲೆಯ ಕಾಂಗ್ರೆಸ್ ಶಾಸಕರ ಮೇಲೆ ಹೊಸ ಕಾಮಗಾರಿ ಮಂಜೂರು ಮಾಡಿಸುವುದು ಹಾಗೂ ಹಳೇ ಕಾಮಗಾರಿ ರದ್ದಾಗದಂತೆ ನೋಡಿಕೊಳ್ಳಬೇಕು. ಹಳೇ ಕಾಮಗಾರಿ ಪೂರ್ಣಗೊಳಿಸಿ ಹೊಸ ಕಾಮಗಾರಿಗಳನ್ನು ಆರಂಭಿಸಬೇಕು. ಮುಂದಿನ ಐದು ವರ್ಷದಲ್ಲಿ ರೀರ್ಪೋಟ್ ಕಾರ್ಡ್ ನೀಡುವಾಗ ಇಂತಹ ಕೆಲಸ ಮಾಡಿಸಿದ್ದೇನೆಂಬ ರೀರ್ಪೋಟ್ ಕಾರ್ಡ್ ಕೊಡಬೇಕು ಎಂದ ಅವರು, ಬಹಿರಂಗ ಪತ್ರದ ಮೂಲಕ ನೂತನ ಶಾಸಕರನ್ನು ಎಚ್ಚರಿಸುವ ಮತ್ತು ನೆನಪು ಮಾಡುವ ಕೆಲಸ ಮಾಡಿದ್ದೇನೆ ಎಂದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X