Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಂದು ಟರ್ಕಿ ಗೆದ್ದಿದೆ: ಐತಿಹಾಸಿಕ...

ಇಂದು ಟರ್ಕಿ ಗೆದ್ದಿದೆ: ಐತಿಹಾಸಿಕ ಗೆಲುವಿನ ನಂತರ ಎರ್ದೋಗಾನ್‌

29 May 2023 9:31 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಇಂದು ಟರ್ಕಿ ಗೆದ್ದಿದೆ: ಐತಿಹಾಸಿಕ ಗೆಲುವಿನ ನಂತರ ಎರ್ದೋಗಾನ್‌

ಇಸ್ತಾಂಬುಲ್: ಟರ್ಕಿ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ದಾಖಲಿಸಿರುವ ಹಾಲಿ ಅಧ್ಯಕ್ಷ ರಿಸೆಪ್‌ ತಯ್ಯಿಪ್‌ ಎರ್ದೋಗಾನ್‌ ಅವರು ವಿಜಯೋತ್ಸವ ಆಚರಿಸಿದ ತಮ್ಮ ಬೆಂಬಲಿಗರನ್ನುದ್ದೇಶಿಸಿ ಮಾತನಾಡಿ “ನಾವೆಲ್ಲರೂ ಒಗ್ಗಟ್ಟಿನಿಂದ ಮುಂದೆ ಬರಬೇಕು,” ಎಂದು ಹೇಳಿದರು.

“ಮುಂದಿನ ಐದು ವರ್ಷಗಳ ಕಾಲ ನಾವು ದೇಶವನ್ನು ಆಳಲಿದ್ದೇವೆ,” ಎಂದು ಜೈಕಾರ ಘೋಷಣೆ ಮೊಳಗಿಸುತ್ತಿದ್ದ ಬೆಂಬಲಿಗರಿಗೆ ಎರ್ದೋಗಾನ್‌ ಹೇಳಿದರು.

“ದೇವರ ಇಚ್ಛೆಯಂತೆ ನಿಮ್ಮ ವಿಶ್ವಾಸಕ್ಕೆ ನಾವು ಅರ್ಹರು” ಎಂದು ಅವರು ಹೇಳಿದರು.

“ಟರ್ಕಿಯ ಬಾಗಿಲನ್ನು ನಾವೀಗಾಗಲೇ ಎಲ್ಲರಿಗೂ, ಮಹಿಳೆಯರಿಗೆ, ಯುವಜನರಿಗೆ, ಹಿರಿಯರಿಗೆ ತೆರೆದಿದ್ದೇವೆ, ಸಮಾಜದ ಎಲ್ಲಾ ವರ್ಗಗಳವರಿಗೂ ಬಾಗಿಲು ತೆರೆಯುತ್ತೇವೆ. ನಮ್ಮ ಸ್ನೇಹಿತರ ನಿರೀಕ್ಷೆಗಳನ್ನು ಗರಿಗೆದರಿಸಿದ್ದೇವೆ,” ಎಂದು ಅವರು ಹೇಳಿದರು.

 ಹಿಂದೆ ಕಾನ್‌ಸ್ಟಾಂಟಿನೋಪಲ್‌ ಆಗಿದ್ದ ಇಸ್ತಾಂಬುಲ್‌ ಅನ್ನು ಒಟ್ಟೊಮನ್‌ ಸಾಮ್ರಾಜ್ಯ ತನ್ನ ವಶಕ್ಕೆ ಪಡೆದ 570ನೇ ವರ್ಷಾಚರಣೆ ಇಂದು ಆಗಿದೆ.

ಈ ಕುರಿತು ಉಲ್ಲೇಖಿಸಿದ ಎರ್ದೋಗಾನ್‌ “ಅದು ಇತಿಹಾಸದಲ್ಲಿನ ಮಹತ್ವದ ತಿರುವು, ಒಂದು ಶತಮಾನವನ್ನು ಮುಚ್ಚಿ ಇನ್ನೊಂದನ್ನು ತೆರೆಯಿತು. ಈ ಚುನಾವಣೆ ಕೂಡ ಇತಿಹಾಸದಲ್ಲಿ ಮಹತ್ವದ ತಿರುವಾಗಲಿದೆ ಎಂದು ನಿರೀಕ್ಷಿಸುತ್ತೇನೆ,” ಎಂದು ಅವರು ಹೇಳಿದರು.

“ಇಲ್ಲಿಯ ತನಕ ಸುಮಾರು 600 ಸಾವಿರ ವಲಸಿಗರನ್ನು ಸಿರಿಯಾದ ಸುರಕ್ಷಿತ ವಲಯಗಳಿಗೆ ಸ್ವಯಂಪ್ರೇರಣೆಯಿಂದ ಹಿಂದಿರುಗುವಂತೆ ನಾವು ಮಾಡಿದ್ದೇನೆ. ಮುಂದಿನ ಕೆಲ ವರ್ಷಗಳಲ್ಲಿ ಒಂದು ಮಿಲಿಯನ್‌ ಜನರು ವಾಪಸಾಗುವಂತೆ ನೋಡಿಕೊಳ್ಳಲಿದ್ದೇವೆ. ಈ ವಿಚಾರದಲ್ಲಿ ನಮ್ಮ ನಾಗರಿಕರ ಬೇಡಿಕೆ ಈಡೇರಿಸಬೇಕಿದೆ,” ಎದು ಅವರು ಹೇಳಿದರು.

ಯುದ್ಧಪೀಡಿತ ಸಿರಿಯಾದಿಂದ ತಪ್ಪಿಸಿ ಬಂದ 3.4 ಮಿಲಿಯನ್‌ ಸಿರಿಯನ್ನರು ಟರ್ಕಿಯಲ್ಲಿದ್ದಾರೆ.

"ಹಣದುಬ್ಬರದಿಂದ ಎದುರಾಗಿರುವ ಸಮಸ್ಯೆ ನಿಭಾಯಿಸುವುದು ನನ್ನ ಆದ್ಯತೆಗಳಲ್ಲೊಂದು,” ಎಂದೂ ಅವರು ಹೇಳಿದ್ದಾರೆ. ತಮ್ಮ ವಿಜಯವನ್ನು ಅವರು ದೇಶದ ವಿಜಯ ಎಂದೂ ಬಣ್ಣಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X