Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಉತ್ತರ ಪ್ರದೇಶ: ಮಲದ ಗುಂಡಿಗೆ ಬಿದ್ದು...

ಉತ್ತರ ಪ್ರದೇಶ: ಮಲದ ಗುಂಡಿಗೆ ಬಿದ್ದು ನಾಲ್ವರು ಮೃತ್ಯು

29 May 2023 5:33 PM IST
share
ಉತ್ತರ ಪ್ರದೇಶ: ಮಲದ ಗುಂಡಿಗೆ ಬಿದ್ದು ನಾಲ್ವರು ಮೃತ್ಯು

ಖುಷಿನಗರ: ರವಿವಾರ ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯಲ್ಲಿ ಮಲದ ಗುಂಡಿಗೆ ಬಿದ್ದು ನಾಲ್ವರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಈಟಿವಿ ಭಾರತ್ ಸುದ್ದಿ ಸಂಸ್ಥೆಯ ಪ್ರಕಾರ, ರಾಮನಗರ ಗ್ರಾಮದ 45 ವರ್ಷ ವಯಸ್ಸಿನ ನಂದಕುಮಾರ್ ಎಂಬ ವ್ಯಕ್ತಿಯು ಮಲದ ಗುಂಡಿಯನ್ನು ಸ್ವಚ್ಛಗೊಳಿಸಲು ನೇಮಕಗೊಂಡಿದ್ದ. ಮಲದ ಗುಂಡಿಯನ್ನು ಸ್ವಚ್ಛಗೊಳಿಸುವಾಗ ನಂದಕುಮಾರ್ ಕೆಳಗೆ ಬಿದ್ದು, ಅದರಲ್ಲಿ ಸಿಕ್ಕಿ ಹಾಕಿಕೊಂಡ. ಇದನ್ನು ಕಂಡು ಮಲದ ಗುಂಡಿಯತ್ತ ಧಾವಿಸಿದ ಆತನ 25 ವರ್ಷದ ಪುತ್ರ ನಿತೇಶ್ ಕೂಡಾ ಮಲದ ಗುಂಡಿಯಲ್ಲಿ ಸಿಲುಕಿಕೊಂಡ ಎನ್ನಲಾಗಿದೆ.

ಇದನ್ನು ಕಂಡು ಅವರ ಕುಟುಂಬದ ಸದಸ್ಯರು ಸಹಾಯಕ್ಕಾಗಿ ಇತರರಿಗೆ ಕರೆ ಮಾಡಿದ್ದು, ಮತ್ತೆ ಮೂವರು ಅವರನ್ನು ಹೊರಗೆಳೆಯಲು ಸ್ಥಳಕ್ಕೆ ಬಂದಿದ್ದಾರೆ. ನಂತರ ಅವರೂ ಕೂಡಾ ಮಲದ ಗುಂಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಸುದ್ದಿ ತಿಳಿದು ಪೊಲೀಸರು ಸ್ಥಳಕ್ಕೆ ಧಾವಿಸುವ ಮುನ್ನ ಐವರನ್ನೂ ಮಲದ ಗುಂಡಿಯಿಂದ ಹೊರಗೆಳೆಯಲಾಗಿತ್ತು ಎಂದು ವರದಿಯಾಗಿದೆ.

ಈ ಪೈಕಿ ನಂದಕುಮಾರ್, ನಿತೇಶ್, ದಿನೇಶ್ (40) ಹಾಗೂ ಆನಂದ್ (22) ಮೃತಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂದು ಈಟಿವಿ ಭಾರತ್ ವರದಿ ಮಾಡಿದೆ.

ಮನುಷ್ಯರನ್ನು ಮಲ ಸ್ವಚ್ಛಗೊಳಿಸಲು ನಿಯೋಜಿಸಿಕೊಳ್ಳುವ ಹಾಗೂ ಅವರ ಪುನರ್ವಸತಿ ಕಾಯ್ದೆ, 2013ರ ಪ್ರಕಾರ, ಯಾವುದೇ ವ್ಯಕ್ತಿಯನ್ನು ಮಲಗುಂಡಿ ಸ್ವಚ್ಛಗೊಳಿಸಲು ವೈಯಕ್ತಿಕವಾಗಿ ನಿಯೋಜಿಸಿಕೊಳ್ಳುವಂತಿಲ್ಲ ಹಾಗೂ ಮಲದ ಗುಂಡಿಯನ್ನು ಸ್ವಚ್ಛಗೊಳಿಸುವಾಗ ಕೆಲವು ನಿರ್ದಿಷ್ಟ ಸುರಕ್ಷತಾ ಕ್ರಮಗಳನ್ನು ಅಳವಡಿಸಿಕೊಳ್ಳಬೇಕಾದುದು ಕಡ್ಡಾಯ. ಆದರೆ, ಈ ಕಾಯ್ದೆ ಜಾರಿಗೆ ಬಂದು ಹತ್ತು ವರ್ಷವೇ ಕಳೆದು ಹೋಗಿದ್ದರೂ, ಮಲದ ಗುಂಡಿ ಸ್ವಚ್ಛಗೊಳಿಸುವಾಗ ಮಾನವ ಸಾವುಗಳು ಭಾರತದಲ್ಲಿ ಸಾಮಾನ್ಯ ಸಂಗತಿಯಾಗಿ ಪರಿಣಮಿಸಿದೆ.

ಮಲದ ಗುಂಡಿ ಸ್ವಚ್ಛಗೊಳಿಸುವ ಗುತ್ತಿಗೆಗಾರರು ಅಥವಾ ಮಾಲೀಕರು ಇಂಥ ಸಾವುಗಳಿಗೆ ಹೊಣೆ ಹೊರಬೇಕಾಗಿದೆ. ಆದರೆ, ಮಲದ ಗುಂಡಿ ಸ್ವಚ್ಛಗೊಳಿಸುವವರು ತಳ ಸಮುದಾಯಕ್ಕೆ ಸೇರಿರುವುದರಿಂದ ಇಂತಹ ಸಾವುಗಳನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ ಹಾಗೂ ಕಾಯ್ದೆಯನ್ನು ಕಠಿಣವಾಗಿ ಜಾರಿಗೊಳಿಸುತ್ತಿಲ್ಲ ಎಂದು ದಿ ಸಫಲ್ ಕರ್ಮಚಾರಿ ಆಂದೋಲನ್ ಆರೋಪಿಸಿದೆ.

share
Next Story
X