Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಫೈನಲ್: ಸಿಎಸ್‌ಕೆ ಗೆಲುವಿಗೆ 215...

ಐಪಿಎಲ್ ಫೈನಲ್: ಸಿಎಸ್‌ಕೆ ಗೆಲುವಿಗೆ 215 ರನ್ ಗುರಿ ನೀಡಿದ ಗುಜರಾತ್ ಟೈಟಾನ್ಸ್

ಸುದರ್ಶನ್, ಸಹಾ ಅರ್ಧಶತಕ

29 May 2023 3:49 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್ ಫೈನಲ್: ಸಿಎಸ್‌ಕೆ ಗೆಲುವಿಗೆ 215 ರನ್ ಗುರಿ ನೀಡಿದ ಗುಜರಾತ್ ಟೈಟಾನ್ಸ್
ಸುದರ್ಶನ್, ಸಹಾ ಅರ್ಧಶತಕ

  ಅಹಮದಾಬಾದ್, ಮೇ 29: ಸಾಯಿ ಸುದರ್ಶನ್(96 ರನ್, 47 ಎಸೆತ, 8 ಬೌಂಡರಿ, 6 ಸಿಕ್ಸರ್) ಹಾಗೂ ವೃದ್ದಿಮಾನ್ ಸಹಾ(54 ರನ್, 39 ಎಸೆತ,5 ಬೌಂಡರಿ, 1 ಸಿಕ್ಸರ್)ಅರ್ಧಶತಕಗಳ  ಕೊಡುಗೆಯ ನೆರವಿನಿಂದ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಗೆಲುವಿಗೆ 215 ರನ್ ಗುರಿ ನೀಡಿದೆ.

ಸೋಮವಾರ ಟಾಸ್ ಜಯಿಸಿದ ಸಿಎಸ್‌ಕೆ ನಾಯಕ ಧೋನಿ ಅವರು ಹಾರ್ದಿಕ್ ಪಾಂಡ್ಯನೇತೃತ್ವದ ಗುಜರಾತ್ ತಂಡವನ್ನು ಬ್ಯಾಟಿಂಗ್‌ಗೆ ಇಳಿಸಿದರು. 

ಗುಜರಾತ್ ನಿಗದಿತ 20 ಓವರ್‌ಗಳಲ್ಲಿ 4 ವಿಕೆಟ್ ನಷ್ಟಕ್ಕೆ 214 ರನ್ ಗಳಿಸುವಲ್ಲಿ ಯಶಸ್ವಿಯಾಯಿತು.

ಇನಿಂಗ್ಸ್ ಆರಂಭಿಸಿದ ಸಹಾ ಹಾಗೂ ಶುಭಮನ್ ಗಿಲ್(39 ರನ್, 20 ಎಸೆತ, 7 ಬೌಂಡರಿ)ಮೊದಲ ವಿಕೆಟ್‌ಗೆ 67 ರನ್ ಸೇರಿಸಿ ಉತ್ತಮ ಆರಂಭ ಒದಗಿಸಿದರು. ಗಿಲ್ ವಿಕೆಟನ್ನು ಉರುಳಿಸಿದ ರವೀಂದ್ರ ಜಡೇಜ ಈ ಜೋಡಿಯನ್ನು ಬೇರ್ಪಡಿಸಿದರು.

ಗಿಲ್ ಔಟಾದ ನಂತರ ಸುದರ್ಶನ್ ಜೊತೆ ಕೈಜೋಡಿಸಿದ ಸಹಾ 2ನೇ ವಿಕೆಟ್‌ಗೆ 64 ರನ್ ಜೊತೆಯಾಟ ನಡೆಸಿದರು.

ಸಹಾ ಅರ್ಧಶತಕ ಗಳಿಸಿ ಔಟಾದರು. ಆಗ ನಾಯಕ ಹಾರ್ದಿಕ್ ಪಾಂಡ್ಯರೊಂದಿಗೆ 3ನೇ ವಿಕೆಟ್ ಜೊತೆಯಾಟದಲ್ಲಿ 81 ರನ್ ಸೇರಿಸಿದ ಸುದರ್ಶನ್ ಗುಜರಾತ್ ಸ್ಕೋರನ್ನು 200ರ ಗಡಿ ದಾಟಿಸಲು ನೆರವಾದರು. ಕೊನೆಯ ಓವರ್‌ನಲ್ಲಿ ಪಥಿರಣ ಬೀಸಿದ ಎಲ್ಬಿಬಲೆಗೆ ಬಿದ್ದ ಸುದರ್ಶನ್ ಕೇವಲ 4 ರನ್‌ನಿಂದ ಶತಕ ವಂಚಿತರಾದರು.

ನಾಯಕ ಪಾಂಡ್ಯ ಔಟಾಗದೆ 21 ರನ್(12 ಎಸೆತ)ಗಳಿಸಿದರು.

ಚೆನ್ನೈ ಪರ ಮಥೀಶ ಪಥಿರನ(2-44) ಯಶಸ್ವಿ ಬೌಲರ್ ಎನಿಸಿಕೊಂಡರು. ರವೀಂದ್ರ ಜಡೇಜ(1-38) ಹಾಗೂ ದೀಪಕ್ ಚಹಾರ್(1-38)ತಲಾ ಒಂದು ವಿಕೆಟ್ ಪಡೆದರು.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X