Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು | ಪ್ರಧಾನಿಗೆ 15 ರೂ. ಮನಿ...

ಬೆಂಗಳೂರು | ಪ್ರಧಾನಿಗೆ 15 ರೂ. ಮನಿ ಆರ್ಡರ್ ಕಳುಹಿಸಿ ಕಾಂಗ್ರೆಸ್ ಪ್ರತಿಭಟನೆ

30 May 2023 9:50 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರು | ಪ್ರಧಾನಿಗೆ 15 ರೂ. ಮನಿ ಆರ್ಡರ್ ಕಳುಹಿಸಿ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು, ಮೇ 30: ಪ್ರಧಾನಿ ನರೇಂದ್ರ ಮೋದಿ ಸರಕಾರ ಬಂದು 9 ವರ್ಷಗಳಾದರೂ 15 ಲಕ್ಷ ರೂ. ಯಾರ ಬ್ಯಾಂಕ್ ಖಾತೆಗೂ ಹಾಕಲಿಲ್ಲ. ಇದನ್ನು ವಿರೋಧಿಸಿ ಬೆಂಗಳೂರಿನಲ್ಲಿಂದು ಕಾಂಗ್ರೆಸ್ ಕಾರ್ಯಕರ್ತರು 15 ರೂಪಾಯಿಯನ್ನು ಮನಿ ಆರ್ಡರ್  ಮೂಲಕ ಪ್ರಧಾನಿ ಕಚೇರಿಗೆ ಕಳುಹಿಸಿ ವಿಶಿಷ್ಟವಾಗಿ ಪ್ರತಿಭಟನೆ ವ್ಯಕ್ತಪಡಿಸಿದರು.

ಇಂದು ಪೂರ್ವಾಹ್ನ 11:30ರ ವೇಳೆ ವಿಧಾನಸೌಧ ಮುಂಭಾಗದ ಜಿಪಿಓ ಕೇಂದ್ರ ಕಚೇರಿಯಿಂದ ಪ್ರದಾನಿಗೆ 15 ರೂ.  ಮನಿ ಆರ್ಡರ್  ಅನ್ನು ಪೋಸ್ಟ್ ಮಾಡಲಾಯಿತು.

ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ 9 ವರ್ಷದ 'ಅಚ್ಛೇ ದಿನ್' ಸರ್ಕಾರದಲ್ಲಿ 15 ಲಕ್ಷ ಹಣ ಯಾರ ಖಾತೆಗೂ ಹಾಕಲಿಲ್ಲ. ಇದಕ್ಕಾಗಿ ಸಾರ್ವಜನಿಕರ ಹಾಗೂ ಕಾಂಗ್ರೆಸ್ ಪಕ್ಷದಿಂದ ಅವರಿಗೆ 15 ರೂಪಾಯಿಯನ್ನು ಮನಿ ಆರ್ಡರ್  ಮೂಲಕ ಕಳುಹಿಸಿಕೊಟ್ಟಿರುವುದಾಗಿ ಪ್ರತಿಭಟನಕಾರರು ತಿಳಿಸಿದ್ದಾರೆ.

 9 ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದು ನರೇಂದ್ರ ಮೋದಿ ರವರು ರಾಷ್ಟ್ರದ  ಜನತೆಗೆ ನೀಡಿದ ಎಲ್ಲಾ ಭರವಸೆಗಳು  ಇಂದು ಸುಳ್ಳಾಗಿದೆ. 1 ಹೊರ ದೇಶದಲ್ಲಿರುವ ಕಪ್ಪು ಹಣ ತರಲಿಲ್ಲ.  ಪ್ರತಿಯೊಬ್ಬ ಖಾತೆಗೂ 15 ಲಕ್ಷ ಹಾಕುತ್ತೇವೆ ಎಂದು ಹೇಳಿದರು ಯಾರ ಖಾತೆಗೂ 15 ರೂ. ಸಹ ಇದುವರೆಗೂ ಬಂದಿಲ್ಲ. ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದರು ನರೇಂದ್ರ ಮೋದಿ ಹೇಳಿದ್ದರು. ಆದರೆ ಇರುವ ಉದ್ಯೋಗವು ಸಹ  ಎಲ್ಲರಿಂದ ಕಸಿಯುತ್ತಿದ್ದಾರೆ ಎಂದು ಪ್ರತಿಭಟನಕಾರರು ಆರೋಪಿಸಿದರು.

ಭ್ರಷ್ಟಾಚಾರ ನಿರ್ಮೂಲನೆ ಮಾಡುತ್ತೇವೆ ಎಂದರು ಭ್ರಷ್ಟ ಮುಖ್ಯಮಂತ್ರಿಗಳೊಂದಿಗೆ ವೇದಿಕೆ ಹಂಚಿಕೊಂಡರು. ಅಚ್ಚೆ ದಿನ್ ಅಚ್ಚೆ ದಿನ್  ಎಂದು ನಿತ್ಯವೂ ಹೇಳಿ  ಪ್ರತಿಯೊಬ್ಬರ ಮೇಲು ಸಾಲದ ಹೊರೆಯನ್ನು ಹೊರಿಸಿದರು ನರೇಂದ್ರ ಮೋದಿ.  ಕೇಂದ್ರ ಸರ್ಕಾರದ ಎಲ್ಲಾ ಸಂಸ್ಥೆಗಳನ್ನು ಮಾರಾಟ ಮಾಡುತ್ತಿದ್ದಾರೆ. ತೆರಿಗೆ ಹಣವನ್ನು ವಂಚಿಸಿರುವ ಉದ್ಯಮಗಳೊಂದಿಗೆ ಶಾಮಿಲಾಗಿ ಅವರನ್ನು ಹೊರದೇಶಕ್ಕೆ ಕಳುಹಿಸಿದ್ದಾರೆ. ದೇಶದ ಅನ್ನದಾತರಿಗೆ ನ್ಯಾಯಯುತವಾದ ಕಾಯ್ದೆಯನ್ನು ತರದೆ ರೈತ ವಿರೋಧಿ ಮಸೂದೆಯನ್ನು ಜಾರಿಗೆ ತಂದು ಅಪರಾಧ ಎಸಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

  ಈ ಸಂದರ್ಭದಲ್ಲಿ  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್, ಮನೋಹರ್, ಪಕ್ಷದ ಮುಖಂಡರಾದ, ಎ.ಆನಂದ್, ಪ್ರಕಾಶ್, ರವಿಶೇಖರ್, ಹೇಮರಾಜು, ಚಂದ್ರಶೇಖರ್, ಅನಿಲ್ ಕುಮಾರ್, ಉಮೇಶ್, ಚಿನ್ನಿ ಪ್ರಕಾಶ್, ಓಬಳೇಶ್ ಮತ್ತಿತರರು ಹಾಜರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X