Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಿಲ್ಲಿಯ ಉ.ಪ್ರ. ಭವನದಲ್ಲಿ ಲೈಂಗಿಕ...

ದಿಲ್ಲಿಯ ಉ.ಪ್ರ. ಭವನದಲ್ಲಿ ಲೈಂಗಿಕ ಕಿರುಕುಳ ಆರೋಪ: ಹಿಂದುತ್ವವಾದಿ ಸಂಘಟನೆಯ ನಾಯಕನ ಬಂಧನ

30 May 2023 4:37 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ದಿಲ್ಲಿಯ ಉ.ಪ್ರ. ಭವನದಲ್ಲಿ ಲೈಂಗಿಕ ಕಿರುಕುಳ ಆರೋಪ: ಹಿಂದುತ್ವವಾದಿ ಸಂಘಟನೆಯ ನಾಯಕನ ಬಂಧನ

ಹೊಸದಿಲ್ಲಿ: ಇಲ್ಲಿನ ಉತ್ತರಪ್ರದೇಶದ ಭವನದ ಆವರಣದಲ್ಲಿ ಮಹಿಳೆಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿ ಸ್ವಯಂಘೋಷಿತ ಹಿಂದುತ್ವವಾದಿ ಸಂಘಟನೆಯೊಂದರ ಕಾರ್ಯಕರ್ತನೊಬ್ಬನನ್ನು ದಿಲ್ಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಕೇಂದ್ರ ಸಚಿವರಾದ ನಿತಿನ್ ಗಡ್ಕರಿ ಹಾಗೂ ರಾಜನಾಥ್ಸಿಂಗ್ ಅವರನ್ನು ಭೇಟಿ ಮಾಡಿಸುವ ನೆಪದಲ್ಲಿ ಆರೋಪಿಯು ಮಹಿಳೆಯನ್ನು ವಿಧಾನಭವನಕ್ಕೆ ಕರೆದುಕೊಂಡು ಬಂದಿದ್ದನೆಂದು ಪೊಲೀಸರು ತಿಳಿಸಿದ್ದಾರೆ. 

ಆರೋಪಿಯನ್ನು ‘ಮಹಾರಾಣಾ ಪ್ರತಾಪ್ ಸೇನಾ’ ಸಂಘಟನೆಯ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರಮಾರ್ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ ಗಳಾದ 354 ( ಮಹಿಳೆಯ ಮಾನಕ್ಕೆ ಹಾನಿಯುಂಟು ಮಾಡುವ ಉದ್ದೇಶದಿಂದ ಹಲ್ಲೆ ಅಥವಾ ಕ್ರಿಮಿನಲ್ ರೂಪದ ಬಲ ಪ್ರಯೋಗ), 354ಎ (ಲೈಂಗಿಕ ಕಿರುಕುಳ) ಹಾಗೂ 506 (ಕ್ರಿಮಿನಲ್ ಬೆದರಿಕೆ)ಯ ಆರೋಪಗಳನ್ನು ಹೊರಿಸಲಾಗಿದೆ.

ದಿಲ್ಲಿಯಲ್ಲಿ ಉತ್ತರಪ್ರದೇಶ ಸರಕಾರದ ಒಡೆತನದ ಎರಡು ವಸತಿ ಕಟ್ಟಡಗಳಲ್ಲೊಂದಾದ ಯುಪಿ ಭವನ್ ನ ಮೂವರು ಅಧಿಕಾರಿಗಳನ್ನು ಕೂಡಾ ಅಮಾನತುಗೊಳಿಸಲಾಗಿದೆ. ಯುಪಿ ಭವನ್ನಲ್ಲಿ ಆರೋಪಿಗೆ ಕೊಠಡಿಯನ್ನು ಒದಗಿಸಿಕೊಟ್ಟಿದ್ದ ಹೊರಗುತ್ತಿಗೆಯ ನೌಕರನನ್ನು ವಜಾಗೊಳಿಸಲಾಗಿದೆ.

ತನ್ನನ್ನು ನಟಿ, ನರ್ತಕಿ ಹಾಗೂ ಉದ್ಯಮಿಯೆಂಬುದಾಗಿ ಗುರುತಿಸಿಕೊಂಡಿರುವ ದೂರುದಾರ ಮಹಿಳೆಯು ರವಿವಾರ ತಡರಾತ್ರಿ ಘಟನೆ ಬಗ್ಗೆ ಟ್ವೀಟ್ ಮಾಡಿದ್ದರು.ಆರೋಪಿ ಪರಮಾರ್ ತನಗೆ ರಾಜನಾಥ್ ಹಾಗೂ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಲು ನೆರವಾಗುವುದಾಗಿ ಹೇಳಿ ಉತ್ತರಪ್ರದೇಶ ಭವನಕ್ಕೆ ಕರೆದುಕೊಂಡು ಬಂದಿದ್ದ ಹಾಗೂ ಅಲ್ಲಿ ಆತ ತನ್ನೊಂದಿಗೆ ಆಕ್ಷೇಪಕಾರಿಯಾಗಿ ವರ್ತಿಸಿದ್ದ ಮತ್ತು ಲೈಂಗಿಕವಾಗಿ ಕಿರುಕುಳ ನೀಡಿದ್ದನೆಂದು ಆರೋಪಿಸಿದ್ದರು.

ಅಲ್ಲದೆ ಆನಂತರ ಆತ ತನ್ನನ್ನು ಚಾಣಕ್ಯಪುರಿ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಮಾದಕದ್ರವ್ಯ ಮುಕ್ತ ಭಾರತ ಅಭಿಯಾನಕ್ಕೆ ಕರೆದುಕೊಂಡು ಬಂದಿದ್ದನೆಂದು ಆಕೆ ಹೇಳಿದ್ದಾರೆ. ಅಲ್ಲಿಂದ ತಾನು ತಪ್ಪಿಸಿಕೊಂಡು ಬಂದು, ಪೊಲೀಸರಿಗೆ ದೂರು ನೀಡಿದ್ದಾಗಿ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ತನ್ನ ಜನಪ್ರಿಯತೆಯ ಲಾಭಪಡೆದುಕೊಳ್ಳುವ ಉದ್ದೇಶದಿಂದ ಆರೋಪಿಯು ತನ್ನನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬಂದಿದ್ದನೆಂದು ಆಕೆ ಹೇಳಿದ್ದಾರೆ.

ಈ ಬಗ್ಗೆ ‘ದಿ ಪ್ರಿಂಟ್’ ಸುದ್ದಿಜಾಲತಾಣವು, ಪರಮಾರ್ನನ್ನು ಸಂಪರ್ಕಿಸಿದಾಗ ಆತ ತನ್ನ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾನೆ. ತನ್ನ ಹೆಸರಿಗೆ ಕಳಂಕ ಹಚ್ಚುವ ಸಂಚು ಇದಾಗಿದೆಯೆಂದು ಆತ ಆರೋಪಿಸಿದ್ದಾನೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X