Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಮಾಜಿಕ ಜಾಲ ತಾಣದಲ್ಲಿ ನ್ಯಾಯಾಂಗ...

ಸಾಮಾಜಿಕ ಜಾಲ ತಾಣದಲ್ಲಿ ನ್ಯಾಯಾಂಗ ಅಧಿಕಾರಿಗಳಿಗೆ ಕಳಂಕ ಹಚ್ಚುವಂತಿಲ್ಲ: ಸುಪ್ರೀಂಕೋರ್ಟ್

30 May 2023 6:15 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸಾಮಾಜಿಕ ಜಾಲ ತಾಣದಲ್ಲಿ ನ್ಯಾಯಾಂಗ ಅಧಿಕಾರಿಗಳಿಗೆ ಕಳಂಕ ಹಚ್ಚುವಂತಿಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಸಾಮಾಜಿಕ ಜಾಲ ತಾಣದಲ್ಲಿ ಓರ್ವ ವ್ಯಕ್ತಿ ನ್ಯಾಯಾಂಗ ಅಧಿಕಾರಿಗಳಿಗೆ ಕಳಂಕ ಹಚ್ಚುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ. ಜಿಲ್ಲಾ ನ್ಯಾಯಾಧೀಶರ ವಿರುದ್ಧ ಲಂಚ ಆರೋಪ ಮಾಡಿದ ಪ್ರಕರಣದಲ್ಲಿ ಮಧ್ಯಪ್ರದೇಶ ಉಚ್ಚ ನ್ಯಾಯಾಲಯ ವ್ಯಕ್ತಿಯೋರ್ವರಿಗೆ 10 ದಿನಗಳ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ಈ ಹೇಳಿಕೆ ನೀಡಿದೆ.

ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶ ಎಸ್ಪಿಎಸ್ ಬಂಡೇಲಾ ಅವರ ವರ್ಚಸ್ಸು, ಖ್ಯಾತಿ ಮತ್ತು ಪ್ರತಿಷ್ಠೆಗೆ ಕಳಂಕ ಹಚ್ಚುತ್ತದೆ ಎಂದು ಹೇಳಲಾದ ಪತ್ರವನ್ನು ವ್ಯಾಟ್ಸ್ ಆ್ಯಪ್ನಲ್ಲಿ ಪ್ರಸಾರ ಮಾಡಿದ ಕೃಷ್ಣ ಕುಮಾರ್ ರಘುವಂಶಿ ಎಂಬವರ ಅರ್ಜಿಯಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿತು.

ನ್ಯಾಯಾಧೀಶರ ವಿರುದ್ಧ ಲಂಚ ಆರೋಪ ಮಾಡಿರುವುದಕ್ಕೆ ರಘುವಂಶಿ ವಿರುದ್ಧ ಉಚ್ಚ ನ್ಯಾಯಾಲಯ ಸ್ವಯಂಪ್ರೇರಿತ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕರಣ ಆರಂಭಿಸಿತ್ತು. ‘‘ನೀವು ಕೇವಲ ಅನುಕೂಲಕರ ಆದೇಶ ಪಡೆಯಲಿಲ್ಲ ಎಂಬ ಕಾರಣಕ್ಕೆ, ನ್ಯಾಯಾಂಗ ಅಧಿಕಾರಿಗಳಿಗೆ ಕಳಂಕ ಹಚ್ಚುವಂತಿಲ್ಲ್ಲ’’ ಎಂದು ನ್ಯಾಯಮೂರ್ತಿಗಳಾದ ಬೇಲಾ ಎಂ. ತ್ರಿವೇದಿ ಹಾಗೂ ಪ್ರಶಾಂತ್ ಕಿಶೋರ್ ಮಿಶ್ರಾ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠ ಮಂಗಳವಾರ ಹೇಳಿದೆ.

ಕಾರ್ಯಾಂಗ ಹಾಗೂ ಬಾಹ್ಯಾ ಶಕ್ತಿಗಳಿಂದ ನ್ಯಾಯಾಂಗ ಸ್ವತಂತ್ರ ಎಂದು ಭಾವಿಸಬಾರದು. ಇದು ಇತರರಿಗೆ ಕೂಡ ಪಾಠ ಎಂದು ಪೀಠ ಹೇಳಿದೆ. ‘‘ನ್ಯಾಯಾಂಗ ಅಧಿಕಾರಿಗೆ ಯಾವುದೇ ರೀತಿಯ ಕಳಂಕ ಹಚ್ಚುವಾಗ ಅವರು ಎರಡು ಬಾರಿ ಆಲೋಚಿಸಬೇಕು. ಅವರು ನ್ಯಾಯಾಂಗ ಅಧಿಕಾರಿಗೆ ಕಳಂಕ ಹಚ್ಚಿದ್ದಾರೆ. ನ್ಯಾಯಾಂಗ ಅಧಿಕಾರಿಯ ವರ್ಚಸ್ಸಿಗೆ ಉಂಟು ಮಾಡಿರುವ ಹಾನಿಯ ಬಗ್ಗೆ ಅವರು ಚಿಂತಿಸಬೇಕು’’ ಎಂದು ನ್ಯಾಯಮೂರ್ತಿ ತ್ರಿವೇದಿ ಅವರು ವೌಖಿಕವಾಗಿ ಅಭಿಪ್ರಾಯಿಸಿದರು.

ನ್ಯಾಯಾಲಯದಿಂದ ಕ್ಷಮೆ ಕೋರಿದ ರಘುವಂಶಿ ಪರ ನ್ಯಾಯವಾದಿ, ಜೈಲು ಶಿಕ್ಷೆಯ ಆದೇಶ ಕಠಿಣವಾಯಿತು. ಈ ವಿಷಯ ವೈಯುಕ್ತಿಕ ಸ್ವಾತಂತ್ರಕ್ಕೆ ಸಂಬಂಧಿಸಿದ್ದು ಹಾಗೂ ದೂರುದಾರರು ಮೇ 27ರಿಂದ ಕಾರಾಗೃಹದಲ್ಲಿ ಇದ್ದಾರೆ ಎಂದರು. ಇದಕ್ಕೆ ನ್ಯಾಯಾಲಯ, ‘‘ನಾವು ಇಲ್ಲಿ ಕಾನೂನಿನ ಪ್ರಕಾರ ನಿರ್ಧಾರ ತೆಗೆದುಕೊಳ್ಳುತ್ತೇವೆ., ಕ್ಷಮೆ ಕೋರಬೇಡಿ, ಮುಖ್ಯವಾಗಿ ಇಂತಹ ವ್ಯಕ್ತಿಗಳ ಬಗ್ಗೆ ಕ್ಷಮೆ ಕೋರಬೇಡಿ’’ ಎಂದು ಹೇಳಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X