Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ನಿಮ್ಮ ಅಂಕಣ
  4. ಇದೆಂತಹ ಕ್ರೂರ ವ್ಯಂಗ್ಯ

ಇದೆಂತಹ ಕ್ರೂರ ವ್ಯಂಗ್ಯ

-ಪು.ಸೂ. ಲಕ್ಷ್ಮೀನಾರಾಯಣ ರಾವ್  ಬೆಂಗಳೂರು.-ಪು.ಸೂ. ಲಕ್ಷ್ಮೀನಾರಾಯಣ ರಾವ್ ಬೆಂಗಳೂರು.30 May 2023 6:35 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಮಾನ್ಯರೇ,

ಪುರುಷಾಧಿಕಾರಿಯಿಂದ ತಮಗಾದ ನೀಚ ದೌರ್ಜನ್ಯಕ್ಕೆ ನ್ಯಾಯ ಒದಗಿಸಿಕೊಡಿ ಎಂದು ತಿಂಗಳಿಗೂ ಮಿಗಿಲಾಗಿ ಸತ್ಯಾಗ್ರಹ ನಡೆಸುತ್ತಿರುವ ಹೆಣ್ಣುಮಕ್ಕಳನ್ನು ಸೌಜನ್ಯದಿಂದ ಮಾತನಾಡುವವರು ಯಾರೂ ಇಲ್ಲ ಈ ಪುಣ್ಯಭೂಮಿಯಲ್ಲಿ! ಸಂತ್ರಸ್ತರು ಬೀದಿಯಲ್ಲಿ ಎಳೆದಾಡಲ್ಪಟ್ಟು ಬಂಧನಕ್ಕೆ ಗುರಿಯಾಗಿದ್ದಾರೆ. ಕೆಲವು ಪ್ರತಿಭಟನಾಕಾರರ ಮೇಲೆ ಎಫ್‌ಐಆರ್ ದಾಖಲಿಸಲ್ಪಟ್ಟಿದೆ. ಈಗ ನೂತನ ಸಂಸತ್ ಭವನದ ಲೋಕಾರ್ಪಣೆಯಾಗಿದೆೆ! ಅಲ್ಲಿ ‘‘ಅದು ಜಾಗತಿಕ ಪ್ರಜಾಪ್ರಭುತ್ವದ ಬುನಾದಿಯೂ ಆಗಿದೆ’ ಎಂಬ ಭ್ರಮೆಯೂ ಬಿತ್ತನೆಯಾಗಿದೆ! ಇನ್ನೂ ಕ್ರೂರ ವ್ಯಂಗ್ಯ ಎಂದರೆ ಈ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯವೆಸಗುತ್ತಿರುವರೆಂದು ಆರೋಪಕ್ಕೆ ಒಳಗಾಗಿರುವ ಪುರುಷ ಸಿಂಹರು ನೂತನ ಸಂಸತ್ ಭವನದಲ್ಲಿ ವಿರಾಜಮಾನರಾಗಿದ್ದಾರೆ. ಒಳಗಡೆ ವೇದಘೋಷ, ರಾಜದಂಡಕ್ಕೆ ದೀರ್ಘದಂಡ ನಮಸ್ಕಾರ, ದೈವಿಕ ಆಶೀರ್ವಾದ, ನಾದಸ್ವರಗಳೊಂದಿಗೆ ‘ಜ್ಞಾನ ದ್ವಾರ’, ‘ಶಕ್ತಿ ದ್ವಾರ’, ‘ಕರ್ಮ ದ್ವಾರ’ಗಳು ತೆರೆದುಕೊಂಡಿವೆ. ರಾಜಪ್ರಭುತ್ವದ ಕಾಲದಲ್ಲಿ ಪಟ್ಟಾಭಿಷೇಕದ ಸಂದರ್ಭದಲ್ಲಿನ ಹಾಗೆ ಪುರೋಹಿತರ ದಂಡು ನೆರೆದಿದೆ. ಚೋಳ ಸಾಮ್ರಾಜ್ಯದ ಸೆಂಗೋಲ್‌ಗೆ ‘ಇದೀಗ ಗೌರವ ಪ್ರಾಪ್ತವಾಗಿದೆ’ಯಂತೆ! ‘ಮೇಲೆಲ್ಲ ಥಳುಕು ಒಳಗೆಲ್ಲ ಹುಳುಕು’ ಎಂಬ ಗಾದೆ ನೆನಪಾಗುತ್ತಿದೆ. ಎಂತಹ ಬೃಹನ್ನಾಟಕ! ಅದೇ ಮನುಸ್ಮತಿಯ ಪ್ರಸಿದ್ಧ ವಾಕ್ಯ, ‘ನ ಸ್ತ್ರೀ ಸ್ವಾತಂತ್ರ್ಯಮರ್ಹತಿ’ (ಸ್ತ್ರೀ ಸ್ವಾತಂತ್ರ್ಯಕ್ಕೆ ಅರ್ಹಳಲ್ಲ) ಎಂಬ ಮಾತು ಇಂದಿಗೂ ಜಾರಿಯಲ್ಲಿದೆ ಎಂದರೆ ತಪ್ಪಾಗಲಾರದು.
 

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
-ಪು.ಸೂ. ಲಕ್ಷ್ಮೀನಾರಾಯಣ ರಾವ್  ಬೆಂಗಳೂರು.
-ಪು.ಸೂ. ಲಕ್ಷ್ಮೀನಾರಾಯಣ ರಾವ್ ಬೆಂಗಳೂರು.
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X