Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ್ ಜೋಡೊ ಯಾತ್ರೆ ತಡೆಯಲು ಸರಕಾರ...

ಭಾರತ್ ಜೋಡೊ ಯಾತ್ರೆ ತಡೆಯಲು ಸರಕಾರ ಪ್ರಯತ್ನಿಸಿತ್ತು: ರಾಹುಲ್ ಗಾಂಧಿ

31 May 2023 11:36 AM IST
share
ಭಾರತ್ ಜೋಡೊ ಯಾತ್ರೆ ತಡೆಯಲು ಸರಕಾರ ಪ್ರಯತ್ನಿಸಿತ್ತು: ರಾಹುಲ್ ಗಾಂಧಿ

ಹೊಸದಿಲ್ಲಿ: ಭಾರತ್ ಜೋಡೊ ಯಾತ್ರೆಯನ್ನು ತಡೆಯಲು ಸರಕಾರ ತನ್ನ ಎಲ್ಲಾ ಶಕ್ತಿಯನ್ನು ಬಳಸಿದೆ ಎಂದು ಬುಧವಾರ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಹೇಳಿದ್ದಾರೆ.

ಮಂಗಳವಾರ ಸ್ಯಾನ್ ಫ್ರಾನ್ಸಿಸ್ಕೋಗೆ ಆಗಮಿಸಿದ ರಾಹುಲ್ ಅಮೆರಿಕದಲ್ಲಿ  ಮೂರು ನಗರಗಳ ಪ್ರವಾಸವನ್ನು ಆರಂಭಿಸಿದರು. ತಮ್ಮ  ಭೇಟಿಯ ವೇಳೆ ಅವರು ಭಾರತೀಯ ವಲಸಿಗರು ಹಾಗೂ  ಅಮೆರಿಕದ ಸಂಸದರನ್ನು ಭೇಟಿಯಾಗಲಿದ್ದಾರೆ.

"ಭಾರತ್ ಜೋಡೊ ಯಾತ್ರೆಯನ್ನು ತಡೆಯಲು ಸರಕಾರ ತನ್ನೆಲ್ಲ ಶಕ್ತಿಯನ್ನು ಬಳಸಿತು. ಬಿಜೆಪಿ ಜನರಿಗೆ ಬೆದರಿಕೆ ಹಾಕುತ್ತಿದೆ   ಹಾಗೂ ಸರಕಾರಿ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ. ಆದರೆ ಏನೂ ಪ್ರಯೋಜನವಾಗಲಿಲ್ಲ. ಯಾತ್ರೆಯ ಪ್ರಭಾವ ಹೆಚ್ಚಾಯಿತು. 'ಭಾರತಕ್ಕೆ ಸೇರಿಕೊಳ್ಳಿ' ಎಂಬ ಆಲೋಚನೆ ಪ್ರತಿಯೊಬ್ಬರ ಹೃದಯದಲ್ಲಿರುವುದರಿಂದ ಇದು ಸಾಧ್ಯವಾಯಿತು'' ಎಂದು  ರಾಹುಲ್  ಗಾಂಧಿ ಹೇಳಿದರು.

" ನಾವು ಜನರೊಂದಿಗೆ ಸಂಪರ್ಕ ಸಾಧಿಸಲು ಬೇಕಾದ ಎಲ್ಲಾ ಸಾಧನಗಳನ್ನು ಬಿಜೆಪಿ-ಆರ್‌ಎಸ್‌ಎಸ್ ನಿಯಂತ್ರಿಸಿದ್ದ ಕಾರಣ ಭಾರತ ಜೋಡೋ ಯಾತ್ರೆ ಆರಂಭವಾಯಿತು’’ ಎಂದು ರಾಹುಲ್ ಹೇಳಿದರು.

ಭಾರತ್ ಜೋಡೋ ಯಾತ್ರೆಯು 2022 ರ ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಲ್ಲಿ ಆರಂಭವಾಯಿತು.  3,000ಕ್ಕೂ ಅಧಿಕ  ಕಿ.ಮೀ. ದೂರ ಸಾಗಿದ ನಂತರ  ಜನವರಿ 30 ರಂದು ಶ್ರೀನಗರದಲ್ಲಿ ರಾಷ್ಟ್ರಧ್ವಜವನ್ನು  ಹಾರಿಸುವ ಮೂಲಕ ಮುಕ್ತಾಯವಾಯಿತು.

"ಭಾರತ ಜೋಡೋ ಯಾತ್ರೆಯು ವಾತ್ಸಲ್ಯ, ಗೌರವ ಹಾಗೂ  ನಮ್ರತೆಯ ಮನೋಭಾವವನ್ನು ಹೊಂದಿದೆ.  ಇತಿಹಾಸವನ್ನು ಅಧ್ಯಯನ ಮಾಡಿದರೆ, ಗುರುನಾನಕ್ ದೇವ್ ಜಿ, ಗುರು ಬಸವಣ್ಣ ಜಿ, ನಾರಾಯಣ ಗುರು ಜಿ ಸೇರಿದಂತೆ ಎಲ್ಲಾ ಆಧ್ಯಾತ್ಮಿಕ ನಾಯಕರು ಇದೇ ರೀತಿಯಲ್ಲಿ ರಾಷ್ಟ್ರವನ್ನು ಒಂದುಗೂಡಿಸಿದ್ದಾರೆ ಎನ್ನುವುದನ್ನು ಕಾಣಬಹುದು’’ ಎಂದು ರಾಹುಲ್  ಗಾಂಧಿ ಹೇಳಿದರು.

ವಲಸೆ ಕ್ಲಿಯರೆನ್ಸ್‌ಗಾಗಿ ಸರದಿ ಸಾಲಲ್ಲಿ ಎರಡು ಗಂಟೆ ನಿಂತ ರಾಹುಲ್ ಗಾಂಧಿ

ವಲಸೆ ಕ್ಲಿಯರೆನ್ಸ್‌ಗಾಗಿ ರಾಹುಲ್ ಗಾಂಧಿ ವಿಮಾನ ನಿಲ್ದಾಣದಲ್ಲಿ ಎರಡು ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಪಕ್ಷದ ಮೂಲಗಳು ತಿಳಿಸಿವೆ.

ಸರತಿ ಸಾಲಿನಲ್ಲಿ ಏಕೆ ನಿಂತಿದ್ದೀರಿ ಎಂದು ಜನರು ಕೇಳಿದಾಗ, ನಾನು ಸಾಮಾನ್ಯ ಮನುಷ್ಯ, ನನಗಿದು ಇಷ್ಟವಾಗಿದೆ, ನಾನು ಇನ್ನು ಮುಂದೆ ಸಂಸದನಲ್ಲ ಎಂದು ರಾಹುಲ್ ಗಾಂಧಿ ಉತ್ತರಿಸಿದರು.

share
Next Story
X