Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ವಿಮಾನ ನಿಲ್ದಾಣದಿಂದ...

ಬೆಂಗಳೂರು: ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್‌ ಸಿಟಿಗೆ ರೂ. 4,000 ಶುಲ್ಕ!

ಉಬರ್‌ಗೆ ನೋಟಿಸ್‌ ಜಾರಿಗೊಳಿಸಲು ಸಾರಿಗೆ ಆಯುಕ್ತರ ಸೂಚನೆ

31 May 2023 7:02 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಬೆಂಗಳೂರು: ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್‌ ಸಿಟಿಗೆ ರೂ. 4,000 ಶುಲ್ಕ!
ಉಬರ್‌ಗೆ ನೋಟಿಸ್‌ ಜಾರಿಗೊಳಿಸಲು ಸಾರಿಗೆ ಆಯುಕ್ತರ ಸೂಚನೆ

ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್‌ ಸಿಟಿ ತನಕದ ಉಬರ್‌ ಟ್ರಿಪ್‌ಗೆ ವಿಧಿಸಲಾದ ದುಬಾರಿ ಶುಲ್ಕದ ಸ್ಕ್ರೀನ್‌ ಶಾಟ್‌ ಒಂದು ವೈರಲ್‌ ಆದ ಬೆನ್ನಿಗೇ ಉಬರ್‌ಗೆ  ನೋಟಿಸ್‌ ಜಾರಿಗೊಳಿಸುವಂತೆ ರಸ್ತೆ ಸಾರಿಗೆ ಮತ್ತು ಸುರಕ್ಷತಾ ಆಯುಕ್ತ ಎಸ್‌ ಎನ್‌ ಸಿದ್ದರಾಮಪ್ಪ ಅವರು ಪ್ರಾದೇಶಿಕ ಸಾರಿಗೆ ಪ್ರಾಧಿಕಾರಕ್ಕೆ ಆದೇಶಿಸಿದ್ದಾರೆ. ಸರ್ಜ್‌ ದರ ವಿಧಿಸಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ಈ ನೋಟಿಸ್‌ ಜಾರಿಗೊಳಿಸಲಾಗುತ್ತಿದೆ ಎಂದು ಸಿದ್ದರಾಮಪ್ಪ ಹೇಳಿದ್ದಾರೆ ಎಂದು indianexpress.com ವರದಿ ಮಾಡಿದೆ.

ಇತ್ತೀಚೆಗೆ ವ್ಯಕ್ತಿಯೊಬ್ಬರು ಟ್ವೀಟ್‌ ಒಂದನ್ನು ಮಾಡಿ ವಿಮಾನ ನಿಲ್ದಾಣದಿಂದ ಎಲೆಕ್ಟ್ರಾನಿಕ್‌ ಸಿಟಿಗೆ ಕ್ಯಾಬ್‌ ಸವಾರಿಗೆ ಉಬರ್‌ ಆ್ಯಪ್ ನಲ್ಲಿ ನಿರ್ದಿಷ್ಟಪಡಿಸಲಾದ ದುಬಾರಿ ಶುಲ್ಕದ ಬಗ್ಗೆ ದೂರಿಕೊಂಡಿದ್ದರು. ತಾವು ವಿಮಾನದ ಟಿಕೆಟ್‌ಗೆ ಪಾವತಿಸಿದ ಹಣವನ್ನು ಅವರು ಉಬರ್‌ ಕ್ಯಾಬ್‌ ಶುಲ್ಕದೊಂದಿಗೆ ಹೋಲಿಕೆ ಮಾಡಿದ್ದರು. ಅವರ ಸ್ಕ್ರೀನ್‌ಶಾಟ್‌ನಲ್ಲಿ ತಿಳಿಸಿರುವಂತೆ 52 ಕಿಮೀ ದೂರದ ಪ್ರಯಾಣಕ್ಕೆ ಉಬರ್‌ ಪ್ರೀಮಿಯಂನಲ್ಲಿ ಶುಲ್ಕ ರೂ. 2,584.59 ಹಾಗೂ ಉಬರ್‌ಎಕ್ಸೆಲ್‌ನಲ್ಲಿ ರೂ. 4,051.15 ಎಂದು ತೋರಿಸುತ್ತಿತ್ತು.

“ಬೆಂಗಳೂರು ವಿಮಾನ ನಿಲ್ದಾಣದಿಂದ ಇ-ಸಿಟಿಗೆ ಉಬರ್‌ ಶುಲ್ಕವು ನಾನು ವಿಮಾನ ಟಿಕೆಟ್‌ಗೆ ಪಾವತಿಸಿದ ಹಣಕ್ಕೆ ಬಹುತೇಕ ಹತ್ತಿರವಾಗಿದೆ,” ಎಂದು ಅವರು ಬರೆದಿದ್ದಾರೆ.

ಕ್ಯಾಬ್‌ ಸಂಸ್ಥೆಗಳಿಂದ ಸರ್ಜ್‌ ದರ ವಿಧಿಸುವಿಕೆ ಬೆಂಗಳೂರಿನಲ್ಲಿ ಬಹುಕಾಲದ ಸಮಸ್ಯೆಯಾಗಿದೆ. ಸರಕಾರವು ಸಣ್ಣ ಕ್ಯಾಬ್‌ಗಳಿಗೆ  ಮೊದಲ 4 ಕಿಮೀಗೆ ರೂ. 75 ಹಾಗೂ ಐಷಾರಾಮಿ ಕ್ಯಾಬ್‌ಗಳಿಗೆ ರೂ 150 ಎಂದು ನಿಗದಿಪಡಿಸಿದ್ದರೂ 2 ಕಿಮೀ ದೂರದ ಪ್ರಯಾಣಕ್ಕೂ ರೂ 150 ವಿಧಿಸಲಾಗುತ್ತಿರುವ ಬಗ್ಗೆ ವ್ಯಾಪಕ ದೂರುಗಳಿದ್ದವು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X