Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಪ್ರಧಾನಿಯ ರಾಜಸ್ಥಾನ ರ‍್ಯಾಲಿಗೆ ಮುನ್ನ...

ಪ್ರಧಾನಿಯ ರಾಜಸ್ಥಾನ ರ‍್ಯಾಲಿಗೆ ಮುನ್ನ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಆದ ‘ಮೋದಿ ಗೋ ಬ್ಯಾಕ್’

31 May 2023 6:03 PM IST
share
ಪ್ರಧಾನಿಯ ರಾಜಸ್ಥಾನ ರ‍್ಯಾಲಿಗೆ ಮುನ್ನ ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೆಂಡ್ ಆದ ‘ಮೋದಿ ಗೋ ಬ್ಯಾಕ್’

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿಯವರ ಬುಧವಾರದ ರಾಜಸ್ಥಾನ ರ‍್ಯಾಲಿಗೆ ಮುನ್ನ ‘ಮೋದಿ ಗೋ ಬ್ಯಾಕ್’ ಹ್ಯಾಷ್ ಟ್ಯಾಗ್ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಸದ್ದು ಮಾಡಿತ್ತು.

ಬುಧವಾರ ಅಪರಾಹ್ನ 1:30ರವರೆಗೆ ‘ಮೋದಿ ಗೋ ಬ್ಯಾಕ್’ ಹ್ಯಾಷ್ ಟ್ಯಾಗ್ನೊಂದಿಗೆ 93,900ಕ್ಕೂ ಅಧಿಕ ಟ್ವೀಟ್‌ಗಳು ಹೊರಹೊಮ್ಮಿದ್ದವು. ಟ್ವಿಟರ್‌ನಲ್ಲಿ ಈ ಹ್ಯಾಷ್ ಟ್ಯಾಗ್ ನ್ನು ಬಳಸಿದವರಲ್ಲಿ ರಾಜಸ್ಥಾನದಲ್ಲಿಯ ಜಾಟ್ ಸಮುದಾಯದ ಸದಸ್ಯರು, ಕಾಂಗ್ರೆಸ್ ಪಕ್ಷದ ಸದಸ್ಯರು ಮತ್ತು ದಿಲ್ಲಿಯಲ್ಲಿ ಪ್ರತಿಭಟನಾನಿರತ ಮಹಿಳಾ ಕುಸ್ತಿಪಟುಗಳ ಮೇಲೆ ದಾಳಿಗಾಗಿ ಬಿಜೆಪಿಯನ್ನು ಟೀಕಿಸುತ್ತಿರುವವರು ಸೇರಿದ್ದಾರೆ.

ಹಲವಾರು ಟ್ವಿಟರ್ ಬಳಕೆದಾರರು ಶೇರ್ ಮಾಡಿಕೊಂಡಿರುವ ‘ಗೋ ಬ್ಯಾಕ್ ಮೋದಿ ’ಎಂದು ಬಿಳಿಯ ಬಣ್ಣದಲ್ಲಿ ದೊಡ್ಡ ಅಕ್ಷರಗಳಲ್ಲಿ ಬರೆಯಲಾಗಿರುವ ರಸ್ತೆಯ ಚಿತ್ರವು ಪ್ರಧಾನಿ ರಾಜಸ್ಥಾನವನ್ನು ತಲುಪಿದಾಗ ಎಂತಹ ಸ್ವಾಗತವನ್ನು ಪಡೆಯಬಹುದು ಎನ್ನುವುದನ್ನು ಸೂಚಿಸಿತ್ತು.

‘ಅತಿಥಿಗಳನ್ನು ದೇವರಂತೆ ಕಾಣುವುದು ಮತ್ತು ಅವರನ್ನು ನಮ್ಮ ನೆಲಕ್ಕೆ ಸ್ವಾಗತಿಸುವುದು ರಾಜಸ್ಥಾನದ ಸಂಪ್ರದಾಯವಾಗಿದೆ. ಮೋದಿಜಿ, ನೀವು ಪ್ರಧಾನಿ ಹುದ್ದೆಯ ಘನತೆಯನ್ನು ಎತ್ತಿ ಹಿಡಿದಿದ್ದರೆ ನಾವೂ ಅದೇ ರೀತಿ ನಿಮ್ಮನ್ನು ಗೌರವಿಸುತ್ತಿದ್ದೆವು. ಆದರೆ ನೀವು ಆ ಹುದ್ದೆ ಮತ್ತು ದೇಶ ಎರಡಕ್ಕೂ ಅವಮಾನವನ್ನು ಮಾಡಿದ್ದೀರಿ. ಈ ದೇಶದ ಪುತ್ರಿಯರು ಕಣ್ಣೀರಿಡುತ್ತಿದ್ದಾರೆ, ಆದರೆ ನೀವು ಏನೂ ಆಗದವರಂತಿದ್ದೀರಿ’ ಎಂದು ಜಾಟ್ ಯೂನಿಟಿ ಹ್ಯಾಂಡಲ್ ಹೊಂದಿರುವ ಬಳಕೆದಾರರೋರ್ವರು ಟ್ವೀಟಿಸಿದ್ದರೆ, ‘ಮೋದಿ ನೋ ಎಂಟ್ರಿ’ ಎಂಬ ಬ್ಯಾನರ್ ನ ಚಿತ್ರವನ್ನು ಶೇರ್ ಮಾಡಿಕೊಂಡಿರುವ ಇನ್ನೋರ್ವ ಬಳಕೆದಾರರು ‘ಇದು ರಾಜಸ್ಥಾನ. ಗುಜರಾತ್ ಎಂದು ನೀವು ಭಾವಿಸಿದ್ದೀರಾ?’ ಎಂದು ಟ್ವೀಟಿಸಿದ್ದಾರೆ.

ಅಜ್ಮೀರ್ ಜಿಲ್ಲೆಯಲ್ಲಿ ರ‍್ಯಾಲಿಯೊಂದನ್ನುದ್ದೇಶಿಸಿ ಮಾತನಾಡಲು ಮೋದಿ ಬುಧವಾರ ರಾಜ್ಯಕ್ಕೆ ಭೇಟಿ ನೀಡಿದ್ದು,ಇದು ಕೇಂದ್ರದಲ್ಲಿ ಬಿಜೆಪಿಯು ಒಂಭತ್ತು ವರ್ಷಗಳ ಅಧಿಕಾರವನ್ನು ಪೂರೈಸಿರುವ ಸಂದರ್ಭದಲ್ಲಿ ಜನರನ್ನು ತಲುಪಲು ಆಯೋಜಿಸಿದ ಮೊದಲ ರ್ಯಾಲಿಯಾಗಿದೆ. ರಾಜಸ್ಥಾನದಲ್ಲಿ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ.

राजस्थान की परम्परा रही है
अतिथि देवो भवः,
और पधारो महारे देश की
मोदी जी अगर आप PM पद की गरिमा का ख्याल रखते तो आपका भी सम्मान हम वैसे ही करते!!
लेकिन आपने तो पद और देश दोनों को शर्मशार किया है देश की बेटियां रो रही हैं और आपको फर्क नहीं पड़ता!#मोदी_वापस_भागो #modi_Go_back pic.twitter.com/faBoR1DF7B

— JAT UNITY (@UnityJat) May 31, 2023

ये राजस्थान है, गुजरात समझें थे क्या #modi_Go_back #मोदी_वापस_भागो pic.twitter.com/6pHN8Z5FJy

— Siya Choudhary (@Siya7232) May 31, 2023
share
Next Story
X