Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅನರ್ಹರಿಗೆ ಸಿಎಂ ಕೂಡಾ ನೆರವಾಗುವಂತಿಲ್ಲ:...

ಅನರ್ಹರಿಗೆ ಸಿಎಂ ಕೂಡಾ ನೆರವಾಗುವಂತಿಲ್ಲ: ಪಂಜಾಬ್ ಸಿಎಂ ಆರೋಪಕ್ಕೆ ಚನ್ನಿ ತಿರುಗೇಟು

1 Jun 2023 3:50 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಅನರ್ಹರಿಗೆ ಸಿಎಂ ಕೂಡಾ ನೆರವಾಗುವಂತಿಲ್ಲ: ಪಂಜಾಬ್ ಸಿಎಂ ಆರೋಪಕ್ಕೆ ಚನ್ನಿ ತಿರುಗೇಟು

ಚಂಡೀಗಢ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಆಟಗಾರ ಜಸ್ ಇಂದರ್ ಸಿಂಗ್ ಬೈದ್ವಾನ್ ಅವರನ್ನು ಪಂಜಾಬ್ ನಾಗರಿಕ ಸೇವಾ ಹುದ್ದೆಗೆ ಆಯ್ಕೆ ಮಾಡಲು ಮಾಜಿ ಸಿಎಂ ಚನ್ನಿ ಎರಡು ಕೋಟಿ ರೂಪಾಯಿ ಲಂಚ ಕೇಳಿದ್ದರು ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಆರೋಪ ಮಾಡಿದ ಬೆನ್ನಲ್ಲೇ, ಆರೋಪ ನಿರಾಕರಿಸಿರುವ ಚರಣಜೀತ್ ಸಿಂಗ್ ಚನ್ನಿ, "ಮಾನ್ ನಮ್ಮ ಕುಟುಂಬದ ತೇಜೋವಧೆಗೆ ಪ್ರಯತ್ನಿಸುತ್ತಿದ್ದಾರೆ. ಅನರ್ಹರಿಗೆ ಸಿಎಂ ಕೂಡಾ ನೆರವಾಗುವಂತಿಲ್ಲ" ಎಂದು ತಿರುಗೇಟು ನೀಡಿದ್ದಾರೆ.

ಚನ್ನಿ ಅವರ ಅಳಿಯ ಕ್ರಿಕೆಟಿಗನಿಂದ ಲಂಚಕ್ಕೆ ಆಗ್ರಹಿಸಿದ್ದರು ಎಂದು ಮಾನ್ ಪತ್ರಿಕಾಗೋಷ್ಠಿಯಲ್ಲಿ ಆಪಾದಿಸಿದ್ದರು. ತಕ್ಷಣವೇ ಮತ್ತೊಂದು ಪತ್ರಿಕಾಗೋಷ್ಠಿ ನಡೆಸಿದ ಚನ್ನಿ, ಆರೋಪ ನಿರಾಕರಿಸಿದರು. ಅರ್ಹತೆ ಇಲ್ಲದೆ ಯಾರಾದರೂ ಹೇಗೆ ಪಿಪಿಎಸ್‌ಸಿ ಹುದ್ದೆ ಗಳಿಸಲು ಸಾಧ್ಯ ಎಂದು ಪ್ರಶ್ನಿಸಿದ ಅವರು, ಕ್ರಿಕೆಟಿಗ ಕ್ರೀಡಾಕೋಟದಡಿ 2020ರ ಪಿಪಿಎಸ್ಸಿ ಪ್ರಿಲಿಮಿನರಿ ಪರೀಕ್ಷೆಯನ್ನೂ ಬರೆದಿದ್ದರು. ಆಯ್ಕೆಯಾಗಲು ವಿಫಲರಾದ ಬಳಿಕ ನ್ಯಾಯಾಲಯಕ್ಕೂ ಮೊರೆ ಹೋಗಿದ್ದರು ಎಂದು ಚನ್ನಿ ವಿವರಿಸಿದ್ದಾರೆ.

ಕ್ರಿಕೆಟಿಗನ ಅನರ್ಹತೆ ಬಗ್ಗೆ ವಿವರಿಸಿದ ಮಾಜಿ ಒಲಿಂಪಿಕ್ ಪಟು ಮತ್ತು ಕಾಂಗ್ರೆಸ್ ಮುಖಂಡ ಪರ್ಗತ್ ಸಿಂಗ್ ಅವರು, "ಐಓಸಿ ಮಾನ್ಯತೆ ಪಡೆದ ಒಲಿಂಪಿಕ್ ಕ್ರೀಡೆಗಳಿಗೆ ಮಾತ್ರ ಕ್ರೀಡಾ ಕೋಟಾ ಅನ್ವಯಿಸುತ್ತದೆ. ಪಂಜಾಬ್ ಕ್ರೀಡಾಪಟುಗಳ ನೇಮಕಾತಿ (ಮೊದಲ ತಿದ್ದುಪಡಿ) ನಿಯಮಾವಳಿ-2020ರ ಅನ್ವಯ ಕ್ರಿಕೆಟ್ ಇದರಲ್ಲಿ ಸೇರುವುದಿಲ್ಲ. ತಮ್ಮನ್ನು ಸಂಪರ್ಕಿಸಿದ ಎಲ್ಲರಿಗೂ ಸಿಎಂ ಉದ್ಯೋಗ ಮಂಜೂರು ಮಾಡುತ್ತಾ ಹೋದರೆ, ಅದು ಸಮಸ್ಯೆಗಳ ಬಾಗಿಲು ತೆರೆದಂತಾಗುತ್ತದೆ. ವ್ಯಾಜ್ಯಗಳನ್ನು ತಪ್ಪಿಸಲು ಹಲವು ಪ್ರಕರಣಗಳಲ್ಲಿ ಹೊಂದಾಣಿಕೆ ಮಾಡಬೇಕಾಗುತ್ತದೆ ಎಂದು ಚನ್ನಿ ನಿರ್ಧಾರವನ್ನು ಸಮರ್ಥಿಸಿಕೊಂಡರು.

ಮಾನ್ ಸಂಪುಟದ ಸದಸ್ಯ ಲಾಲ್‌ಚಂದ್ ಕಟ್ರುಚಾಕ್ ವಿರುರ್ದದದ ಲೈಂಗಿಕ ಹಗರಣದ ಆರೋಪದಿಂದ ಮತ್ತು ಆಮ್ ಆದ್ಮಿ ಸದಸ್ಯರ ವಿರುದ್ಧದ ಹಲವು ವಿವಾದಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಸಲುವಾಗಿ ಮುಖ್ಯಮಂತ್ರಿಗಳು ಇಂಥ ಕೀಳು ಆರೋಪದ ತಂತ್ರ ಅನುಸರಿಸಿದ್ದಾರೆ ಎಂದು ವಿರೋಧ ಪಕ್ಷದ ಮುಖಂಡ ಪ್ರತಾಪ್ ಸಿಂಗ್ ಬಜ್ವಾ ದೂರಿದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X