Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ರಾಜಕೀಯಕ್ಕೆ ಸೇರಿದಾಗ ಲೋಕಸಭೆಯಿಂದ...

ರಾಜಕೀಯಕ್ಕೆ ಸೇರಿದಾಗ ಲೋಕಸಭೆಯಿಂದ ಅನರ್ಹಗೊಳ್ಳುವ ಸಾಧ್ಯತೆಯಿದೆ ಎಂದು ಊಹಿಸಿರಲಿಲ್ಲ: ರಾಹುಲ್ ಗಾಂಧಿ

1 Jun 2023 11:04 AM IST
share
ರಾಜಕೀಯಕ್ಕೆ ಸೇರಿದಾಗ ಲೋಕಸಭೆಯಿಂದ ಅನರ್ಹಗೊಳ್ಳುವ ಸಾಧ್ಯತೆಯಿದೆ ಎಂದು ಊಹಿಸಿರಲಿಲ್ಲ: ರಾಹುಲ್ ಗಾಂಧಿ

ಸ್ಟ್ಯಾನ್‌ಫೋರ್ಡ್ (ಕ್ಯಾಲಿಫೋರ್ನಿಯಾ): ತಾನು ರಾಜಕೀಯಕ್ಕೆ ಸೇರಿದಾಗ ಲೋಕಸಭೆಯಿಂದ ಅನರ್ಹಗೊಳ್ಳುವ ಸಾಧ್ಯತೆಯಿದೆ ಎಂದು ಊಹಿಸಿರಲಿಲ್ಲ.  ಆದರೆ ಅದು ನನಗೆ ಜನರ ಸೇವೆ ಮಾಡಲು “ದೊಡ್ಡ ಅವಕಾಶ” ನೀಡಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಪ್ರತಿಪಾದಿಸಿದ್ದಾರೆ.

ಮೂರು ನಗರಗಳ ಅಮೆರಿಕ ಪ್ರವಾಸಕ್ಕಾಗಿ ಅಮೆರಿಕದಲ್ಲಿರುವ ರಾಹುಲ್  ಗಾಂಧಿ ಅವರು ಬುಧವಾರ ರಾತ್ರಿ ಕ್ಯಾಲಿಫೋರ್ನಿಯಾದ ಪ್ರತಿಷ್ಠಿತ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಭಾರತೀಯ ವಿದ್ಯಾರ್ಥಿಗಳ ಸರಣಿ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ಈ ಹೇಳಿಕೆಯನ್ನು ನೀಡಿದ್ದಾರೆ.

ವಯನಾಡ್ (ಕೇರಳ) ಸಂಸದರು ತಮ್ಮ "ಮೋದಿ ಉಪನಾಮ" ಹೇಳಿಕೆಗಾಗಿ 2019 ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಸೂರತ್ ನ್ಯಾಯಾಲಯದಿಂದ ಶಿಕ್ಷೆಗೊಳಗಾದ ನಂತರ ಅವರನ್ನು ಈ ವರ್ಷದ ಆರಂಭದಲ್ಲಿ ಲೋಕಸಭೆಯಿಂದ ಅನರ್ಹಗೊಳಿಸಲಾಯಿತು.

"2000ನೇ ಇಸವಿಯಲ್ಲಿ ನಾನು ರಾಜಕೀಯಕ್ಕೆ ಸೇರಿದಾಗ ಈ ರೀತಿ ಆಗಬಹುದು ಎಂದು ಊಹಿಸಿರಲಿಲ್ಲ. ನಾನು  ರಾಜಕೀಯಕ್ಕೆ ಸೇರಿದಾಗ ಅಂದುಕೊಂಡಿದ್ದಕ್ಕೆ ಹೊರತಾದ ಘಟನೆಗಳು ಈಗ ನಡೆಯುತ್ತಿರುವುದನ್ನು ನೋಡುತ್ತಿದ್ದೇನೆ'' ಎಂದರು.

ಲೋಕಸಭೆಯಿಂದ ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಉಲ್ಲೇಖಿಸಿದ  52ರ ಹರೆಯದ ರಾಹುಲ್  ಗಾಂಧಿ, ಈ ರೀತಿ ಏನಾದರೂ ಸಾಧ್ಯ ಎಂದು ತಾನು ಊಹಿಸಿರಲಿಲ್ಲ. ಆದರೆ ಅದು ನಿಜವಾಗಿ ನನಗೆ ಒಂದು ದೊಡ್ಡ ಅವಕಾಶವನ್ನು ನೀಡಿದೆ ಎಂದು ನಾನು ಭಾವಿಸುತ್ತೇನೆ. ಬಹುಶಃ ನನಗೆ ಸಿಗುವ ಅವಕಾಶಕ್ಕಿಂತ ಇದು ದೊಡ್ಡದಾಗಿದೆ. ಅದು ರಾಜಕೀಯ ಕೆಲಸ ಮಾಡುವ ವಿಧಾನವಾಗಿದೆ ಎಂದು ಹೇಳಿದರು.

"ನಾಟಕವು ಆರು ತಿಂಗಳ ಹಿಂದೆ ನಿಜವಾಗಿಯೂ ಆರಂಭವಾಯಿತು ಎಂದು ನಾನು ಭಾವಿಸುತ್ತೇನೆ. ನಾವು ಹೆಣಗಾಡುತ್ತಿದ್ದೇವೆ. ಇಡೀ ಪ್ರತಿಪಕ್ಷಗಳು ಭಾರತದಲ್ಲಿ ಹೆಣಗಾಡುತ್ತಿವೆ. ಭಾರಿ ಆರ್ಥಿಕ ಪ್ರಾಬಲ್ಯ. ಪ್ರಮುಖ ಸಂಸ್ಥೆಗಳ  ವಶದಿಂದಾಗಿ ನಮ್ಮ ದೇಶದಲ್ಲಿ ಪ್ರಜಾಸತ್ತಾತ್ಮಕವಾಗಿ ಹೋರಾಡಲು ನಾವು ಹೆಣಗಾಡುತ್ತಿದ್ದೇವೆ. ಈ ಸಮಯದಲ್ಲಿ ನಾನು  'ಭಾರತ್ ಜೋಡೋ ಯಾತ್ರೆ' ಆರಂಭಿಸಲು ನಿರ್ಧರಿಸಿದೆ'' ಎಂದರು.

share
Next Story
X