Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಐಪಿಎಲ್ ಅಂತಿಮ ಓವರ್ ನಲ್ಲಿ ಮೋಹಿತ್ ಜೊತೆ...

ಐಪಿಎಲ್ ಅಂತಿಮ ಓವರ್ ನಲ್ಲಿ ಮೋಹಿತ್ ಜೊತೆ ಹಾರ್ದಿಕ್ ಮಾತನಾಡಿದ ನಿರ್ಧಾರ ಪ್ರಶ್ನಿಸಿದ ವೀರೇಂದ್ರ ಸೆಹ್ವಾಗ್

1 Jun 2023 7:08 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಐಪಿಎಲ್ ಅಂತಿಮ ಓವರ್ ನಲ್ಲಿ ಮೋಹಿತ್ ಜೊತೆ ಹಾರ್ದಿಕ್ ಮಾತನಾಡಿದ ನಿರ್ಧಾರ ಪ್ರಶ್ನಿಸಿದ ವೀರೇಂದ್ರ ಸೆಹ್ವಾಗ್

ಅಹಮದಾಬಾದ್: ಐಪಿಎಲ್- 2023 ರ ಫೈನಲ್ ಪಂದ್ಯದಲ್ಲಿ ಕೊನೆಯ ಎರಡು ಎಸೆತಗಳಲ್ಲಿ 10 ರನ್ ಗಳಿಸಿದ ರವೀಂದ್ರ ಜಡೇಜ ಚೆನ್ನೈ ಸೂಪರ್ ಕಿಂಗ್ಸ್  ತಂಡಕ್ಕೆ ರೋಚಕ ಗೆಲುವು ತಂದುಕೊಟ್ಟಿದ್ದರು.  ಚೆನ್ನೈಗೆ ಅಂತಿಮ ಓವರ್ ನಲ್ಲಿ 13 ರನ್ ಅಗತ್ಯವಿದ್ದಾಗ ಕೊನೆಯ ಓವರ್ ಬೌಲಿಂಗ್ ಮಾಡಿದ್ದ ಹಿರಿಯ ವೇಗಿ ಮೋಹಿತ್ ಶರ್ಮಾ ಮೊದಲ 4 ಎಸೆತಗಳಲ್ಲಿ ಕೇವಲ 3 ರನ್‌ಗಳನ್ನು ಬಿಟ್ಟುಕೊಟ್ಟರು. ಪಂದ್ಯದ ಅಂತಿಮ ಓವರ್ ಗುಜರಾತ್ ಟೈಟಾನ್ಸ್ ನ  ಯೋಜನೆಯಂತೆ ನಡೆಯುತ್ತಿತ್ತು. ಆದಾಗ್ಯೂ, ನಾಯಕ ಹಾರ್ದಿಕ್ ಪಾಂಡ್ಯ  ಅವರು ಮೋಹಿತ್ ಜೊತೆಗೆ  ಸ್ವಲ್ಪ ಸಮಯ ಮಾತುಕತೆ ನಡೆಸಿದ  ನಂತರ ಅನುಭವಿ ವೇಗಿ ಶರ್ಮಾ ಅವರ  ಲಯ ಸ್ವಲ್ಪ ತಪ್ಪಿಹೋದಂತೆ ಕಂಡುಬಂತು. ಅಂತಿಮ 2 ಎಸೆತಗಳಲ್ಲಿ 10 ರನ್ ಬಿಟ್ಟುಕೊಟ್ಟರು.  ಪಾಂಡ್ಯ ಅವರ ನಿರ್ಧಾರ  ಮಾಜಿ ಭಾರತ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್  ಅವರಿಗೆ ಇಷ್ಟವಾಗಲಿಲ್ಲ.

ಮೋಹಿತ್ ತನ್ನ ಯೋಜನೆಗಳನ್ನು ಪರಿಪೂರ್ಣವಾಗಿ  ಕಾರ್ಯಗತಗೊಳಿಸುತ್ತಿದ್ದರೂ ಮಧ್ಯಪ್ರವೇಶಿಸಿರುವ ಪಾಂಡ್ಯ  ಅವರ ನಿರ್ಧಾರವನ್ನು ಸೆಹ್ವಾಗ್ ಖಂಡಿಸಿದರು.

"ಬೌಲರ್ ವೊಬ್ಬ  ಚೆನ್ನಾಗಿ ಬೌಲಿಂಗ್ ಮಾಡುವಾಗ ಹಾಗೂ  ಯಾರ್ಕರ್‌ಗಳೊಂದಿಗೆ ಎಸೆತ ಎಸೆಯುತ್ತಿರುವಾಗ , ನೀವು ಯಾಕೆ ಹೋಗಿ ಅವರೊಂದಿಗೆ ಮಾತನಾಡುತ್ತೀರಿ? ಬ್ಯಾಟರ್‌ಗೆ 2  ಎಸೆತಗಳಲ್ಲಿ  10 ಬೇಕು ಹಾಗೂ  ಆಗ  ಯಾರ್ಕರ್ ನೊಂದಿಗೆ ದಾಳಿ ಮಾಡಬೇಕೆಂದು  ಬೌಲರ್ ಗೆ ತಿಳಿದಿದೆ. ಹಾಗಿರುವಾಗ  ನೀವು ಅವರ ಸಮಯವನ್ನು ಏಕೆ ವ್ಯರ್ಥ ಮಾಡುತ್ತೀರಿ? ಮೋಹಿತ್  ಎದುರಾಳಿಗೆ ರನ್ ಬಿಟ್ಟುಕೊಟ್ಟರೆ ಆಗ ನೀವು  ಹೋಗಿ ಒಂದು ಮಾತು ಹೇಳಬಹುದಿತ್ತು, ಆದರೆ ಬೌಲರ್ ತನ್ನ ಕೆಲಸವನ್ನುಚೆನ್ನಾಗಿ  ಮಾಡುತ್ತಿರುವಾಗ ನೀವು ಅಲ್ಲಿ ಮಾತನಾಡುವ ಅಗತ್ಯವೇನಿತ್ತು''  ಎಂದು ಸೆಹ್ವಾಗ್ 'ಕ್ರಿಕ್ ಬಝ್' ಗೆ ಮಾತನಾಡುತ್ತಾ ಪಾಂಡ್ಯರನ್ನು ಟೀಕಿಸಿದ್ದಾರೆ. .

ಹಾರ್ದಿಕ್ ನಿರ್ಧಾರವನ್ನು ಸೆಹ್ವಾಗ್ ಮಾತ್ರ ಟೀಕಿಸಿಲ್ಲ. ಭಾರತದ ದಂತಕಥೆ ಸುನಿಲ್ ಗವಾಸ್ಕರ್ ಕೂಡ ಗುಜರಾತ್ ನಾಯಕ  ಪಂದ್ಯದ ಇಂತಹ ನಿರ್ಣಾಯಕ ಹಂತದಲ್ಲಿ ಬೌಲರ್‌ನ ಲಯದ ಮೇಲೆ ಪರಿಣಾಮ ಬೀರುವುದನ್ನು ನೋಡಿ ನಿರಾಶೆ ವ್ಯಕ್ತಪಡಿಸಿದ್ದಾರೆ.

ಅಂತಿಮವಾಗಿ ಸಿಎಸ್ ಕೆ ತನ್ನ  ಇತಿಹಾಸದಲ್ಲಿ 5 ನೇ ಬಾರಿಗೆ IPL ಪ್ರಶಸ್ತಿಯನ್ನು ಎತ್ತಿಹಿಡಿಯಿತು.  ಆದರೆ ಗುಜರಾತ್ ಟೈಟಾನ್ಸ್  ತನ್ನ ಪ್ರಶಸ್ತಿಯನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಯಿತು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X