Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮೈಸವರುತ್ತಿದ್ದರು, ಅನುಚಿತ ಪ್ರಶ್ನೆ...

ಮೈಸವರುತ್ತಿದ್ದರು, ಅನುಚಿತ ಪ್ರಶ್ನೆ ಕೇಳುತ್ತಿದ್ದರು: ಬ್ರಿಜ್‌ಭೂಷಣ್‌ ವಿರುದ್ಧದ ಎಫ್‌ಐಆರ್‌ ನಲ್ಲಿ ಉಲ್ಲೇಖ

2 Jun 2023 9:50 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮೈಸವರುತ್ತಿದ್ದರು, ಅನುಚಿತ ಪ್ರಶ್ನೆ ಕೇಳುತ್ತಿದ್ದರು: ಬ್ರಿಜ್‌ಭೂಷಣ್‌ ವಿರುದ್ಧದ ಎಫ್‌ಐಆರ್‌ ನಲ್ಲಿ ಉಲ್ಲೇಖ

ಹೊಸದಿಲ್ಲಿ: ಬಿಜೆಪಿ ಸಂಸದ ಹಾಗೂ ಭಾರತದ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌, ಮಹಿಳಾ ಅಥ್ಲೀಟುಗಳ ಮೈಸವರಿದ್ದರು, ಅನುಚಿತ ವೈಯಕ್ತಿಕ ಪ್ರಶ್ನೆಗಳನ್ನು ಕೇಳಿದ್ದರು ಹಾಗೂ ಅವರು ವೃತ್ತಿಯಲ್ಲಿ ಉನ್ನತಿ ಸಾಧಿಸಬೇಕಿದ್ದರೆ ಲೈಂಗಿಕವಾಗಿ ಸಹಕರಿಸುವಂತೆ ಕೋರಿದ್ದರು. ಅಪ್ರಾಪ್ತೆಯೊಬ್ಬರ ಎದೆಯನ್ನು ಸವರಿದ್ದರು ಹಾಗೂ ಆಕೆಯ ಬೆನ್ನ ಹಿಂದೆ ಬಿದ್ದಿದ್ದರು ಎಂದು ಸಿಂಗ್‌ ವಿರುದ್ಧ ದಾಖಲಾಗಿರುವ ಎರಡು ಎಫ್‌ಐಆರ್‌ಗಳಲ್ಲಿ ಹೇಳಲಾಗಿದೆ ಎಂದು ವರದಿಗಳು ತಿಳಿಸಿವೆ.

ಏಳು ಮಹಿಳಾ ಕುಸ್ತಿಪಟುಗಳು ಕನ್ನಾಟ್‌ ಪ್ಲೇಸ್‌ ಪೊಲೀಸ್‌ ಠಾಣೆಯಲ್ಲಿ ಕಳೆದ ತಿಂಗಳು ದಾಖಲಿಸಿದ ದೂರಿನ ಆಧಾರದಲ್ಲಿ ಒಂದು ಎಫ್‌ಐಆರ್‌ನಲ್ಲಿ ಆರು ದೂರುಗಳನ್ನು ಒಗ್ಗೂಡಿಸಲಾಗಿದ್ದರೆ ಇನ್ನೊಂದರಲ್ಲಿ ಅಪ್ರಾಪ್ತೆಯ ತಂದೆಯ ಧೂರಿನ ಆಧಾರದಲ್ಲಿ ದಾಖಲಿಸಲಾಗಿತ್ತು.

ಬ್ರಜ್‌ ಭೂಷಣ್‌ ಕಿರುಕುಳ ತಪ್ಪಿಸಲು ಎಲ್ಲಾ ಮಹಿಳಾ ಅಥ್ಲೀಟುಗಳು ತಮ್ಮ ಕೊಠಡಿಗಳಿಂದ ತೆರಳುವಾಗ ಗುಂಪಾಗಿ ಹೋಗುತ್ತಿದ್ದರು. ಆದರೆ ಅವರಲ್ಲಿ ಕೆಲವರಲ್ಲಿ ಆತ ಅನುಚಿತ ಪ್ರಶ್ನೆಗಳನ್ನು ಕೇಳುತ್ತಿದ್ದರು ಎಂದು ದೂರುದಾರರು ಹೇಳಿದ್ದಾರೆ.

“ಆರೋಪಿ (ಸಿಂಗ್) ನನ್ನನ್ನು ಕರೆದು ನನ್ನ ಟಿ-ಶರ್ಟ್‌ ಮೇಲೆಳೆದು ನನ್ನ ಹೊಟ್ಟೆಗೆ ಕೈಹಾಕಿ ನನ್ನ ಉಸಿರಾಟ ಪರೀಕ್ಷೆಗೆಂದು ಹೊಕ್ಕುಳ ಮೇಲೆ ಕೈಹಾಕಿದ್ದರು,” ಎಂದು ದೂರುದಾರೆಯೊಬ್ಬರು ಹೇಳಿದ್ದಾರಲ್ಲದೆ ಸಿಂಗ್‌ ತನಗೆ ತನ್ನ ಡಯಟಿಶಿಯನ್‌ ಅಥವಾ ಕೋಚ್‌ನಿಂದ ಅನುಮೋದಿತವಲ್ಲದ “ತಿಳಿಯದ ವಸ್ತು” ತಿನ್ನಲು ನೀಡಿ ಅದು ಆರೋಗ್ಯ ಮತ್ತು ನಿರ್ವಹಣೆಗೆ ಒಳ್ಳೆಯದು ಎಂದು ಹೇಳಿದ್ದರು,” ಎಂದು  ಆಕೆ ಆರೋಪಿಸಿದ್ದಾರೆ. ಇನ್ನೊಬ್ಬ ದೂರುದಾರೆ ವಿದೇಶದಲ್ಲಿ ಸ್ಪರ್ಧೆಯ ವೇಳೆ ಗಾಯಾಳುವಾದಾಗ ತನ್ನ ಲೈಂಗಿಕ ಬಯಕೆ ತೀರಿಸಿದರೆ ಚಿಕಿತ್ಸೆ ವೆಚ್ಚ ಭರಿಸುವುದಾಗಿ ತಿಳಿಸಿದ್ದರು ಎಂದು ಆರೋಪಿಸಿದ್ದಾರೆ.

ಎಲ್ಲಾ ದೂರುದಾರರು ಒಂದೇ ರೀತಿಯ ಆರೋಪಗಳನ್ನು ಮಾಡಿದ್ದರೆ ಇನ್ನೊಬ್ಬಾಕೆ, ಸಿಂಗ್‌ ತನ್ನ ಲೈಂಗಿಕ ಬಯಕೆ ಪೂರೈಸಿದರೆ ಸಪ್ಲಿಮೆಂಟ್‌ಗಳ ಖರೀದಿಸಲು ಸಹಾಯ ಮಾಡುವುದಾಗಿ ತಿಳಿಸಿದ್ದರು ಎಂದು ಆರೋಪಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X