Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪೊಲೀಸ್ ಠಾಣೆ ಗಳಲ್ಲಿ ...

ಮಂಗಳೂರು: ಪೊಲೀಸ್ ಠಾಣೆ ಗಳಲ್ಲಿ ಸಂತ್ರಸ್ತರ ದೂರು ಸ್ವೀಕರಿಸಲು ನಿರಾಕರಣೆ ಸಲ್ಲದು: ಎಸ್.ಪಿ

2 Jun 2023 10:45 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಮಂಗಳೂರು: ಪೊಲೀಸ್ ಠಾಣೆ ಗಳಲ್ಲಿ  ಸಂತ್ರಸ್ತರ ದೂರು ಸ್ವೀಕರಿಸಲು ನಿರಾಕರಣೆ ಸಲ್ಲದು: ಎಸ್.ಪಿ

ಮಂಗಳೂರು,ಜೂ.2; ಪೊಲೀಸ್ ಠಾಣೆ ಗಳಲ್ಲಿ ದೂರು ನೀಡಲು ಬರುವ ಸಂತ್ರಸ್ತರಿಗೆ ನಿಮ್ಮ ಮೇಲೆ ಪ್ರತಿದೂರು ನೀಡಬಹುದು. ಆ ಕಾರಣದಿಂದ ದೂರು ನೀಡಬೇಡಿ, ಎಫ್ ಐಆರ್ ಬೇಡ ಎಂದು ದೂರುದಾರರ ದೂರು ಸ್ವೀಕರಿಸದೆ ಇರುವಂತಿಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾ ಪ್ರಭಾರ ಪೊಲೀಸ್ ವರಿಷ್ಠಾಧಿಕಾರಿ ರಿಷ್ಯಂತ್ ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆಯ ವತಿಯಿಂದ  ಎಸ್ ಪಿ ಕಚೇರಿ ಸಭಾಂಗಣ ದಲ್ಲಿಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಾಸಿಕ ಸಭೆಯ ಅಧ್ಯಕ್ಷತೆ  ವಹಿಸಿ ಅವರು ಮಾತನಾಡುತ್ತಿದ್ದರು.

ಬೆಳ್ತಂಗಡಿ ತಾಲೂಕಿನಲ್ಲಿ ದಲಿತ ಯುವಕನೊಬ್ಬನ ಮೇಲೆ ಹಲ್ಲೆ ನಡೆದ ಕಾರಣ ಆತ  ಈ ಬಗ್ಗೆ ಪೊಲೀಸರಿಗೆ ದೂರು ನೀಡಲು ಹೋದ ಸಂದರ್ಭದಲ್ಲಿ ನಿನ್ನ ಮೇಲೆ ಪ್ರತಿ ದೂರು ನೀಡಬಹುದು ಆದ್ದರಿಂದ ಎಫ್ ಐಆರ್  ಬೇಡ ಎಂದು ಪೊಲೀಸರು ಹೇಳಿದ್ದಾರೆ ಎಂದು ಸಭೆಯಲ್ಲಿ ಶೇಖರ ಲಾಯಿಲಾ ಎಸ್ ಪಿ ಯವರ ಗಮನಕ್ಕೆ ತಂದರು. ಇದಕ್ಕೆ ಪ್ರತಿಕ್ರಿಯಿಸಿದ ಎಸ್ ಪಿ,  ಪೊಲೀಸ್ ಠಾಣೆಗೆ ದೂರು ನೀಡಲು ಬರುವ ಯಾವುದೇ ವ್ಯಕ್ತಿಯ  ದೂರನ್ನು ಸ್ವೀಕರಿಸಲಾಗುವುದು ಎಂದರು.

ಸಭೆಯಲ್ಲಿ ಪೊಲೀಸ್ ಇಲಾಖೆಯ ಹೊರತಾಗಿ ಇತರ ಇಲಾಖೆ ಗಳಿಗೆ ಸಂಬಂಧಿಸಿದಂತೆ ಬರುವ ದೂರುಗಳ ಬಗ್ಗೆ ಪೊಲೀಸ್ ಇಲಾಖೆ ನೇರವಾಗಿ ಕ್ರಮ ಕೈ ಗೊಳ್ಳಲು ಸಾಧ್ಯವಾಗುವುದಿಲ್ಲ .ಆಯಾ ಇಲಾಖೆ ಗಳು ಸಮಸ್ಯೆ ಬಗೆಹರಿಸಲು ಅಧಿಕಾರ ಹೊಂದಿರುತ್ತವೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಗೆ  ಸಂಬಂಧಿಸಿದಂತೆ ನೇರವಾಗಿ ಬಂದಿರುವ ದೂರುಗಳ ಬಗ್ಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮಸ್ಯೆ ಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸುವುದು ಸೂಕ್ತ. ಉಳಿದ ಸಮಸ್ಯೆ ಗಳ ಬಗ್ಗೆ ಸಭೆಯಲ್ಲಿ ಪ್ರಸ್ತಾಪ ಮಾಡಿದರೂ ಆಯಾ ಇಲಾಖೆಗೆ ರವಾನಿಸುವ ಕೆಲಸವನ್ನು ಮಾತ್ರ ಪೊಲೀಸ್ ಇಲಾಖೆ ಮಾಡಬಹುದು.ಆದುದರಿಂದ ಪರಿಶಿಷ್ಟ ಜಾತಿ,ಪಂಗಡದ ಸದಸ್ಯರು ಆಯಾ ಇಲಾಖೆಗೆ  ಸಂಬಂಧಿಸಿದಂತೆ ದೂರಗಳನ್ನು ಆಯಾ ಇಲಾಖೆಗೆ ನೀಡಿ ಪರಿಹರಿಸಿಕೊಳ್ಳಲು ಪ್ರಯತ್ನ ನಡೆಸುವುದು ಸೂಕ್ತ ಎಂದರು.

ಸಭೆಯಲ್ಲಿ ಡಿವೈಎಸ್ಪಿ ವೇಣುಗೋಪಾಲ, ಡಾ.ಗಾನಾ ಪಿ.ಕುಮಾರ್  ಉಪಸ್ಥಿತರಿದ್ದರು.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X